ಬನಹಟ್ಟಿಯಿಂದ ಛತ್ತಿಸಗಡ‌ಕ್ಕೆ ತೆರಳಲು ಸಜ್ಜಾಗಿದ್ದ ಕಾರ್ಮಿಕರು! ಮನವೊಲಿಸಿದ ಅಧಿಕಾರಿಗಳು


Team Udayavani, May 7, 2020, 6:03 PM IST

ಛತ್ತಿಸಗಡ್‌ಕ್ಕೆ ತೆರಳಲು ಸಜ್ಜಾಗಿದ್ದ ಬನಹಟ್ಟಿಯ ಕಾರ್ಮಿಕರು! ಮನವೊಲಿಸಿದ ಅಧಿಕಾರಿಗಳು

ಬನಹಟ್ಟಿ: ರಬಕವಿ ಮಾರ್ಗವಾಗಿ ಇಂದು ಮುಂಜಾನೆ ನಡೆದುಕೊಂಡು ಹೊರಟ ಛತ್ತಿಸಗಡ ಮೂಲದ ಕಾರ್ಮಿಕರನ್ನು ತಡೆದ ಘಟನೆ ಇಲ್ಲಿ ನಡೆದಿದೆ. ರಬಕವಿಯ ಹಜಾರೆ ಟೆಕ್ ಸ್ಟೈಲ್ ನಲ್ಲಿ ಕಟ್ಟಡ ಕೆಲಸಕ್ಕೆ ಆಗಮಿಸಿ ಇಲ್ಲಿಯೇ ಇದ್ದ ಛತ್ತಿಸಗಡದ 28 ಜನ ಕಾರ್ಮಿಕರು ಮೂವರು ಮಕ್ಕಳು ಕೂಡಿಕೊಂಡು ಇಂದು ಊರ ಕಡೆಗೆ ಹೊರಟಿದ್ದರು.

ಈ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ರಬಕವಿ-ಬನಹಟ್ಟಿ ಗ್ರೇಡ್ -2 ತಹಶೀಲ್ದಾರ ಎಸ್. ಬಿ. ಕಾಂಬಳೆ ಹಾಗೂ ತೇರದಾಳ ಠಾಣೆಯ ಪಿಎಸ್‌ಐ ವಿಜಯ ಕಾಂಬಳೆ ಪರೀಸಿಲಿನೆ ನಡೆಸಿದಾಗ ಯಾರೋ ಛತ್ತಿಸಗಡಕ್ಕೆ ಹೋಗಲು ರೈಲು ಪ್ರಾರಂಭವಾಗಿದೆ ಎಂದು ಹೇಳಿದ್ದರಿಂದ ರಬಕವಿ, ತೇರದಾಳ ಮಾರ್ಗವಾಗಿ ಕುಡಚಿ ರೈಲು ನಿಲ್ದಾಣಕ್ಕೆ ತೆರಳಲು ತಾವು ಕೆಲಸ ಮಾಡುತ್ತಿದ್ದ ಮಾಲೀಕರಿಗೂ ತಿಳಿಸದೇ ಒಮ್ಮೇಲೆ ನಡೆದುಕೊಂಡು ಹೊರಟಿರುವುದಾಗಿ ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳೀಯ ಹಜಾರೆ ಟೆಕ್ ಸ್ಟೈಲ್ ಮಾಲೀಕರನ್ನು ಕರೆಯಿಸಿ ಕಾರ್ಮಿಕರಿಗೆ ತಿಳುವಳಿಕೆ ಹೇಳಿ ಮತ್ತೇ ಅವರು ತಮ್ಮ ವಾಸಸ್ಥಳಕ್ಕೆ ತೆರಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಅಲ್ಲದೇ ಲಾಕ್ ಡೌನ್ ಮುಗಿದು ರೈಲು ಪ್ರಾರಂಭವಾದ ನಂತರ ಅವರನ್ನು ತಮ್ಮ ಸ್ವಗ್ರಾಮಕ್ಕೆ ತೆರಳಲು ತಮ್ಮ ಸ್ವಂತ ಖರ್ಚಿನಿಂದ ಎಲ್ಲ ವ್ಯವಸ್ಥೆಯನ್ನು ಮಾಡಿಕೊಡುವುದಾಗಿ ಹಜಾರೆ ಟೆಕ್ ಸ್ಟೈಲ್ ನ ಮಾಲಿಕರು ತಿಳಿಸಿದ್ದಾರೆ ಎಂದು ಗ್ರೇಡ್-2 ತಹಶೀಲ್ದಾರ ಎಸ್. ಬಿ. ಕಾಂಬಳೆ ಹೇಳಿದರು.

ಸ್ಥಳೀಯ ಹಜಾರೆ ಟೆಕ್ ಸ್ಟೈಲ್ ನ ಮಾಲಿಕರ ಹತ್ತಿರ ಕೆಲಸ ಮಾಡುತ್ತಿರುವ ಕಾರ್ಮಿಕರು ಇವರಾಗಿದ್ದು, ಯಾರೋ ಹೇಳಿದ ಮಾತನ್ನು ಕೇಳಿಕೊಂಡು ಹಜಾರೆ ಟೆಕ್‌ ಸ್ಟೈಲ್ ನ ಮಾಲಿಕರಿಗೂ ತಿಳಿಸದೇ ತಮ್ಮ ಸ್ವಗ್ರಾಮಕ್ಕೆ ತೆರಳಲು ಸಜ್ಜಾಗಿದ್ದರು. ಲಾಕಡೌನ ಪ್ರಾರಂಭವಾದಾಗಿನಿಂದಲೂ ವರ ಊಟ ವಸತಿ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಅವರೇ ಮಾಡಿದ್ದರು. ಈಗಲೂ ಮಾಡುವಂತೆ ಸೂಚಿಸಿದ್ದೇವೆ ಎಂದು ಗ್ರೇಡ್-2 ತಹಶೀಲ್ದಾರ ಎಸ್. ಬಿ. ಕಾಂಬಳೆ ತಿಳಿಸಿದರು.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.