ಬನಹಟ್ಟಿ; ಮಿನಿ ಕಂಟೈನ್ಮೆಂಟ್‌ ಝೋನ್‌


Team Udayavani, Apr 14, 2021, 3:22 PM IST

ಬನಹಟ್ಟಿ; ಮಿನಿ ಕಂಟೈನ್ಮೆಂಟ್‌ ಝೋನ್‌

ಬನಹಟ್ಟಿ: ನಗರದ ಜಮಖಂಡಿ- ಕುಡಚಿ ರಾಜ್ಯ ಹೆದ್ದಾರಿಯಮೇಲಿರುವ ಒಂದೇ ಮನೆಯ ಏಳುಜನರಿಗೆ ಕೋವಿಡ್‌-19 ದೃಢಪಟ್ಟಹಿನ್ನೆಲೆಯಲ್ಲಿ ಮಿನಿ ಕಂ ಟೈನ್ಮೆಂಟ್‌ ಝೋನ್‌ ನಿರ್ಮಾಣ ಮಾಡಲಾಗಿದೆ ಎಂದು ಸ್ಥಳೀಯ ನಗರಸಭೆಯಹಿರಿಯ ಆರೋಗ್ಯಾಧಿಕಾರಿ ಎಂ.ಎಂ. ಮುಗಳಖೋಡ ಹೇಳಿದರು.

ಈ ಸಂದರ್ಭದಲ್ಲಿ ಕಂದಾಯನಿರೀಕ್ಷಕ ಬಸವರಾಜ ತಾಳಕೋಟಿಮಾತನಾಡಿ, ನಿರ್ಬಂಧಿತಪ್ರದೇಶದಲ್ಲಿರುವ ಯಾವುದೆ ವ್ಯಕ್ತಿಗಳು ಹೊರಗೆ ಬರಬಾರದು. ಬೇರೆ ಯಾವುದೆ ವ್ಯಕ್ತಿಗಳು ಆಪ್ರದೇಶದಲ್ಲಿ ಹೋಗದಂತೆ ನಿರ್ಬಂಧಹಾಕಲಾಗಿದೆ ಎಂದರು. ಕಿರಿಯಆರೋಗ್ಯ ಸಹಾಯಕ ರಾಜಕುಮಾರ ಹೊಸೂರ ಇದ್ದರು.

ಈ ಸಂದರ್ಭದಲ್ಲಿ ಪೌರಾಯುಕ್ತ ಶ್ರೀನಿವಾಸ ಜಾಧವ ಮಾತನಾಡಿ,ರಬಕವಿ ಬನಹಟ್ಟಿಯ ವ್ಯಾಪ್ತಿಯಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರುಕಡ್ಡಾಯವಾಗಿ ಸರ್ಕಾರಿಆಸ್ಪತ್ರೆಯಲ್ಲಿ ಕೋವಿಡ್‌ ವ್ಯಾಕ್ಸಿನ್‌ಪಡೆದುಕೊಳ್ಳಬೇಕು. ಕೋವಿಡ್‌-19ತಡೆಗಟ್ಟುವಲ್ಲಿ ಸಾರ್ವಜನಿಕರಸಹಕಾರ ಮುಖ್ಯವಾಗಿದೆ ಎಂದುಪೌರಾಯುಕ್ತ ಶ್ರೀನಿವಾಸ ಜಾಧವ ತಿಳಿಸಿದರು.

110 ಜನರಿಗೆ ಕೋವಿಶೀಲ್ಡ್‌ ಲಸಿಕೆ  :

ಜಮಖಂಡಿ: ಕೊಣ್ಣೂರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಹುಲ್ಯಾಳ ಗ್ರಾಮದ ಉಪ ಆರೋಗ್ಯ ಕೇಂದ್ರದಲ್ಲಿ 45 ವರ್ಷ ವಯೋಮಾನ ಮೇಲ್ಪಟ್ಟ 110 ಜನರಿಗೆ ಕೋವಿಶೀಲ್ಡ್‌ ಲಸಿಕೆ ನೀಡುವ ಮೂಲಕ 25ಜನರ ಕೋವಿಡ್ ಪರೀಕ್ಷೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಉಮೇಶ ಕೋರಿ, ಸದಸ್ಯರಾದ ನಿಂಗಪ್ಪ ಮಂಡಾಗಣಿ,ಹನುಮಂತ ಗಚ್ಚಿನಮನಿ, ಆರೋಗ್ಯಮೇಲ್ವಿಚಾರಕ ಎಂ..ಎಚ್‌.ಕಡ್ಲಿಮಟ್ಟಿ, ವಿಜಯಲಕ್ಷ್ಮೀ, ಮಯೂರಿಸಹಿತ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.