ಪ್ರತ್ಯೇಕ ಧರ್ಮವಾದರೆ ಬಸವಧರ್ಮ ಸೇರುವೆ
Team Udayavani, Jan 12, 2018, 6:50 AM IST
ಕೂಡಲಸಂಗಮ/ ಬಾಗಲಕೋಟೆ: “ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕು ಎಂಬುದಕ್ಕೆ ನನ್ನ ವೈಯಕ್ತಿಕ ಬೆಂಬಲವಿದೆ. ಮಾದಿಗರು ಹಾಗೂ ಲಿಂಗಾಯತರ ಮಧ್ಯೆ ಅವಿನಾಭಾವ ಸಂಬಂಧವಿದೆ.
ಹೀಗಾಗಿ, ಲಿಂಗಾಯತ ಪ್ರತ್ಯೇಕ ಧರ್ಮ ಆದರೆ ನಾನು ಬಸವ ಧರ್ಮ ಸೇರುತ್ತೇನೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.
ಬಸವಣ್ಣನವರ ಐಕ್ಯಸ್ಥಳಕ್ಕೆ ಗುರುವಾರ ಭೇಟಿ ನೀಡಿ, ದರ್ಶನ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ,
“ಬಸವಣ್ಣನವರು ಮಾದಾರ ಚೆನ್ನಯ್ಯನವರನ್ನು ಅಪ್ಪ ಎಂದು ಕರೆದು, ಬಹುದೊಡ್ಡ ಗೌರವ ಕೊಟ್ಟಿದ್ದರು. ಹೀಗಾಗಿ ಬಸವ ಧರ್ಮ ಪ್ರತ್ಯೇಕ ಧರ್ಮವಾದರೆ ನಾನು ಕೂಡ ಬಸವ ಧರ್ಮ ಸೇರುತ್ತೇನೆ. ನಮ್ಮ ಮನೆಯಲ್ಲಿ ಲಿಂಗಾಯತ ಧರ್ಮವನ್ನೇ ಪಾಲಿಸುತ್ತಿದ್ದೇವೆ. ದೇವರ ಜಗಲಿ ಮೇಲೆ ಬಸವಣ್ಣ, ಬುದ್ಧ, ಅಂಬೇಡ್ಕರ್,ಗಾಂಧೀಜಿಯವರ ಫೋಟೋ ಇಟ್ಟು ನಾನು ಪೂಜೆ ಮಾಡುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ