ಕೋವಿಡ್ ತಡೆಗೆ ಜಾಗೃತರಾಗಿ
Team Udayavani, May 19, 2020, 12:28 PM IST
ಬೀಳಗಿ: ಬಾಗಲಕೋಟೆ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಶ್ರೀ ಶರಣಬಸವ ಅಪ್ಪಂಗಳ ಆಶ್ರಮದ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಗಳು ಕೆಲಸವಿಲ್ಲದೆ ತೀವ್ರ ಸಂಕಷ್ಟ ಸ್ಥಿತಿ ಎದುರಿಸುತ್ತಿರುವ ತಾಲೂಕಿನ ಬಡ ಕೂಲಿಕಾರ್ಮಿಕರಿಗೆ, ಕಲ್ಲುಕುಟುಕರ ಸಮಾಜದವರಿಗೆ ಆಹಾರ ಧಾನ್ಯ ಹಾಗೂ ಕಾಯಿಪಲ್ಲೆ ಕಿಟ್ಗಳನ್ನು ಸೋಮವಾರ ವಿತರಿಸಿದರು.
ತಾಲೂಕಿನ ಅನಗವಾಡಿ, ತುಮ್ಮರಮಟ್ಟಿ, ಮನ್ನಿಕೇರಿ, ಗಿರಿಸಾಗರ, ಹೆರಕಲ್ ಮತ್ತು ಬೀಳಗಿ ಪಟ್ಟಣ ಸೇರಿದಂತೆ ಶ್ರೀಗಳು 500 ಕಿಟ್ ನೀಡಿದರು. ಎಲ್ಲರೂ ಸ್ವಚ್ಛತೆ, ಸಾಮಾಜಿಕ ಅಂತರ ಹಾಗೂ ಪರಸ್ಪರ ಸಹಾಯ-ಸಹಕಾರ ನೀಡುವ ಮೂಲಕ ಕೋವಿಡ್ ವಿರುದ್ಧದ ಹೋರಾಟದಲ್ಲಿ ಜಯಶಾಲಿಯಾಗುವ ಮೂಲಕ ಪ್ರತಿಯೊಬ್ಬರೂ ಮಾನವೀಯ ಮೌಲ್ಯವನ್ನು ಎತ್ತಿ ಹಿಡಿಯುವುದು ಅಗತ್ಯವಿದೆ ಎಂದರು. ಭೋವಿ ಸಮಾಜದ ಮುಖಂಡ ಚಿನ್ನಪ್ಪ ಬಂಡಿವಡ್ಡರ, ಭೀಮಸಿ ಬಂಡಿವಡ್ಡರ, ನಾರಾಯಣ ಸುರೇಬಾನ, ರಾಮಣ್ಣ ಬಂಡಿವಡ್ಡರ, ಯಲ್ಲಪ್ಪ ಗಣಿ, ಹನುಮಂತ ಲೋಕಾಪುರ, ಶಿವಾನಂದ ಬಂಡಿವಡ್ಡರ, ಬಸು ಬಂಡಿವಡ್ಡರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?