ವಚನಾನಂದ ಸ್ವಾಮೀಜಿ ಹೇಳಿಕೆಗೆ ಬೇಡ ಜಂಗಮರ ಖಂಡನೆ
ಬೇಡ ಜಂಗಮ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ-ಮನವಿ
Team Udayavani, Feb 26, 2021, 3:40 PM IST
ಬನಹಟ್ಟಿ: ಬೇಡ ಜಂಗಮರ ವಿರುದ್ಧ ಹಗುರವಾಗಿ ಮಾತನಾಡಿದ ವಚನಾನಂದ ಸ್ವಾಮೀಜಿ ವಿರುದ್ಧ ರಬಕವಿ-ಬನಹಟ್ಟಿ ತಾಲೂಕು ಬೇಡ ಜಂಗಮದವರು ಪ್ರತಿಭಟನೆ ನಡೆಸಿ, ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾಜದ ಹೋರಾಟದಲ್ಲಿ ಬೇಡ ಜಂಗಮರ ವಿರುದ್ಧ ನೀಡಿರುವ ಹೇಳಿಕೆಯನ್ನು ಬೇಡ ಜಂಗಮ ಸಮಾಜ ಖಂಡಿಸುತ್ತದೆ ಎಂದು ರಬಕವಿ-ಬನಹಟ್ಟಿ ಬೇಡ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಈಶ್ವರ ಕಾಡದೇವರ ಹೇಳಿದರು.
ವಚನಾನಂದ ಸ್ವಾಮೀಜಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಉಪತಹಶೀಲ್ದಾರ್ ಎಸ್.ಎಲ್ ಕಾಗಿಯವರ ಅವರಿಗೆ ಮನವಿ ಸಲ್ಲಿಸಿದರು. ಉಪಾಧ್ಯಕ್ಷ ಗಂಗಯ್ಯ ಹಿರೇಮಠ, ಪ್ರಧಾನ ಕಾರ್ಯದರ್ಶಿ ವೀರಭದ್ರಶಾಸ್ತ್ರಿ ಹಿರೇಮಠ, ದುಂಡಯ್ನಾ ಕಾಡದೇವರ, ಗುರುಬಸಯ್ನಾ ಜಮಖಂಡಿ, ಶಂಕರ ಅಂಗಡಿ, ಮುತ್ತು ಹಿರೇಮಠ, ಮಹಾದೇವ ಮಠದ, ರಾಜೇಂದ್ರ ಮಠದ, ನಿರೂಪಾದಯ್ನಾ ಮಠದ, ಮಳಯಾ ಕಾಡದೇವರ, ಶಂಕ್ರಯ್ನಾ ¸ಂಗಿ, ಈರಯ್ನಾ ವಿಭೂತಿ, ಮಹಾಂತಯ್ಯ ಭದ್ರದ, ಈಶ್ವರಯ್ನಾ ಕಾಡದೇವರ, ನಾಗಯ್ನಾ ಕಾಡದೇವರ, ಗುರುಬಸಯ್ನಾ ವಿಭೂತಿ, ಶಶಿಕಾಂತ ಹುಳಾÂಳಿ, ನಿರೂಪಾದಯ್ನಾ ಮಠದ,ಬ್ರಹ್ಮಾನಂದ ಮಠದ, ಮಹೇಶ್ವರ ಮಠದ, ಕಲ್ಲಯ್ಯ ಕಾಡದೇವರ, ಸುಭಾಸ ಮಠಪತಿ, ಶಿವಲಿಂಗಯ್ನಾ ಮಠಪತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!