ಯುವ ಕಾಂಗ್ರೆಸ್‌ ಮರುಮತದಾನಕ್ಕೆ ಆಗ್ರಹ


Team Udayavani, Feb 6, 2021, 6:49 PM IST

BGK Congress

ಬಾಗಲಕೋಟೆ: ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಚುನಾವಣೆ ಈ ಬಾರಿ ಇಂಡಿಯನ್‌ ಯೂಥ್‌ ಕಾಂಗ್ರೆಸ್‌ ಆ್ಯಪ್‌ ಮೂಲಕ ನಡೆಸಿದ್ದು, ಜಿಲ್ಲೆಯಲ್ಲಿ ಅಕ್ರಮ ನಡೆದಿದೆ.ಆ್ಯಪ್‌ ಮೂಲಕ ಚುನಾವಣೆ ನಡೆಸಿದ್ದರಿಂದ ಹಲವಾರು ಜನ ಮತದಾನದಿಂದ ವಂಚಿತರಾಗಿದ್ದಾರೆ. ಚುನಾವಣೆಯನ್ನು ಬ್ಯಾಲೇಟ್‌ ಪೇಪರ್‌ ಮೂಲಕ ಮತ್ತೂಮ್ಮೆ ನಡೆಸಬೇಕು ಎಂದು ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪುರ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮತದಾನ ಮಾಡುವಾಗ ತಂತ್ರಾಂಶದಲ್ಲಿ ದೋಷವಿತ್ತು. ಸರ್ವರ್‌ ಸರಿಯಾಗಿ ಇರಲಿಲ್ಲ. ಹೀಗಾಗಿ ಮತದಾನ ಮಾಡಲು ಎಷ್ಟೋ ಜನರಿಗೆ ಸಾಧ್ಯವಾಗಿಲ್ಲ. ಇದರಿಂದ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎಂದರು.

ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಜಮಖಂಡಿ ತಾಲೂಕಿನ ರಾಹುಲ್‌ ಸೂರ್ಯಕಾಂತ ಕಲೂತಿ ಎಂಬುವವರು ಆಯ್ಕೆಯಾಗಿದ್ದಾರೆ. ಸಾವಳಗಿ, ಜಮಖಂಡಿ ಭಾಗದಲ್ಲಿ ನಮ್ಮ ಪಕ್ಷದ ಸದಸ್ಯರಲ್ಲದವರಿಂದಲೂ ಮತದಾನ ಮಾಡಿಸಲಾಗಿದೆ. ಜಮಖಂಡಿ ತಾಲೂಕಿನಲ್ಲಿ ಹೆಚ್ಚು ಮತದಾನವಾಗಿದೆ. ವಿವಿಧ ತಾಲೂಕಿನಲ್ಲಿ ಮತದಾನ ಮಾಡಲು ತಂತ್ರಾಂಶದಲ್ಲಿನ ಸಮಸ್ಯೆ ಅಡ್ಡಿಯಾಗಿತ್ತು. ಅಲ್ಲದೇ 900 ಮತಗಳನ್ನು ರಿಜೆಕ್ಟ್ ಮಾಡಲಾಗಿದೆ. ಹೀಗಾಗಿ ಫಲಿತಾಂಶದಲ್ಲಿ ವ್ಯತ್ಯಾಸವಿದೆ. ಕೂಡಲೇ ಮರು  ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಯುವ ಕಾಂಗ್ರೆಸ್‌ಗೆ 12 ಸಾವಿರ ಜನ ಮತದಾರರಿದ್ದು, 6,550 ಜನ ಮಾತ್ರ ಮತದಾನ ಮಾಡಿದ್ದಾರೆ. ಅದರಲ್ಲಿ 900  ಮತಗಳನ್ನು ರಿಜೆಕ್ಟ್ ಮಾಡಲಾಗಿದೆ ಎಂದು ತಿಳಿಸಿದರು.

 ಇದನ್ನೂ ಓದಿ :ಸಿನಿಮಾ ಮನರಂಜನಾ ಮಾಧ್ಯಮ

ಜಿಲ್ಲಾ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಶಿಶಿರ ಮಲಘಾಣ, ವಿವಿಧ ಬ್ಲಾಕ್‌ ಅಧ್ಯಕ್ಷರು ಹಾಗೂ ಪ್ರಮುಖರಾದ ಮಹೇಶ ಜಾಲವಾದಿ, ಹುಲ್ಲಪ್ಪ ತೇಜಿ, ರವಿಕುಮಾರ ನಾಗನಗೌಡರ, ಹನಮಂತ ನಾಯ್ಕರ, ಚಿದಾನಂದ ನಂದ್ಯಾಳ, ಪ್ರವೀಣ ಪಾಟೀಲ, ಗೋಪಾಲ ಲಮಾಣಿ, ಮಾಳಿಂಗ ಪಾಟೀಲ, ಬಸವರಾಜ ಹೂವಿನಹಳ್ಳಿ, ಮಹಾಲಿಂಗ ಪಾಟೀಲ, ಮಲ್ಲೇಶ ಕಂಬಾರ  ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.