ಅಲೆಮಾರಿ ಕುಟುಂಬಗಳಿಗೆ ಆಹಾರ ಧಾನ್ಯ-ಮಾಸ್ಕ್ ವಿತರಣೆ


Team Udayavani, Apr 7, 2020, 7:01 PM IST

07-April-28

ಬೀಳಗಿ: ಪಟ್ಟಣದಲ್ಲಿರುವ ಅಲೆಮಾರಿ ಕುಟುಂಬಗಳ ಜೋಪಡಿ ಸ್ಥಳಕ್ಕೆ ಸೋಮವಾರ ಜಿಪಂ ಸಿಇಒ ಗಂಗೂಬಾಯಿ ಮಾನಕರ ಭೇಟಿ ನೀಡಿ, ಎಲ್ಲ ಕುಟುಂಬಗಳಿಗೆ ಆಹಾರ ಧಾನ್ಯ, ಮಾಸ್ಕ್ ಹಾಗೂ ಐದು ಜನಕ್ಕೆ ನರೇಗಾ ಜಾಬ್‌ ಕಾರ್ಡ್‌ ಮತ್ತು ಎರಡು ಕುಟುಂಬಕ್ಕೆ ಪಡಿತರ ಚೀಟಿ ನೀಡಿದರು.

ಬಳಿಕ ಮಾತನಾಡಿದ ಅವರು, ಗುಡಿಸಲಲ್ಲಿ ವಾಸಿಸುತ್ತಿರುವ ಇಲ್ಲಿನ ಅಲೆಮಾರಿ ಕುಟುಂಬಗಳಿಗೆ ಹೆಗ್ಗೂರ ಗ್ರಾಪಂನವರು 2 ಕೆಜಿ ಅಕ್ಕಿ, 1 ಕೆಜಿ ಬ್ಯಾಳಿ ಹಾಗೂ 1 ಕೆಜಿ ಸಕ್ಕರೆ ನೀಡಿದ್ದಾರೆ. ಈಗಾಗಲೇ ಐದು ಜನರಿಗೆ ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌ ನೀಡಲಾಗಿದ್ದು, ದಿನಕ್ಕೆ 275 ರೂ. ವೇತನ ದೊರೆಯಲಿದೆ. ಲಾಕ್‌ಡೌನ್‌ ಅವಧಿ  ಮುಗಿದ ನಂತರವೂ ಮತದಾರರ ಗುರುತಿನ ಚೀಟಿ ಹಾಗೂ ಆಧಾರ್‌ ಹೊಂದಿರುವ ಎಲ್ಲ ಕುಟುಂಬಗಳಿಗೂ ಪಡಿತರ ಚೀಟಿ ಮತ್ತು ಯಾರು ಉದ್ಯೋಗ ಮಾಡಲು ಬಯಸುತ್ತಾರೋ ಅಂತವರಿಗೆ ನರೇಗಾ ಜಾಬ್‌ ಕಾರ್ಡ್‌ ಕೂಡ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ತಹಶೀಲ್ದಾರ್‌ ಭೀಮಪ್ಪ ಅಜೂರ, ತಾಪಂ ಇಒ ಎಂ.ಕೆ. ತೊದಲಬಾಗಿ, ಪಪಂ ಮುಖ್ಯಾ ಕಾರಿ ದೇವೀಂದ್ರ ಧನಪಾಲ, ಹೆಗ್ಗೂರ ಗ್ರಾಪಂ ಅಧ್ಯಕ್ಷೆ ಇಂದ್ರವ್ವ ಮದಗುಣಕಿ, ಪಿಡಿಒ ಬಿ.ಬಿ.ಇಟಗಿ, ಆಹಾರ ಶಿರಸ್ತೇದಾರ ಡಿ.ಜಿ. ಪೂಜಾರಿ, ಗ್ರಾಪಂ ಸದಸ್ಯ ಕಿರಣ ಬಾಳಗೋಳ, ಪ್ರಕಾಶ ಲಮಾಣಿ, ಈರಣ್ಣ ಗಿಡ್ಡಪ್ಪಗೋಳ, ಮಲ್ಲಯ್ಯ ಸುರಗಿಮಠ, ವಿಠ್ಠಲ ಗಡ್ಡದ, ನಿಂಗಪ್ಪ ದಂಧರಗಿ, ಮುತ್ತು ಬೋರ್ಜಿ ಇತರರು ಇದ್ದರು. ಅಲೆಮಾರಿ ಕುಟುಂಬಗಳ ಸ್ಥಿತಿ ಕುರಿತು ಉದಯವಾಣಿಯಲ್ಲಿ ವರದಿ ಪ್ರಕಟಗೊಂಡಿತ್ತು. ವರದಿಗೆ ಸ್ಪಂದಿಸಿದ ಜಿಪಂ ಸಿಇಒ ನೆರವು ನೀಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.