ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಕೈಗೆ ಕೈಜೋಡಿಸಿವೆವು ಪಾದಯಾತ್ರೆ ಮೂಲಕ ಜನರ ಬಳಿಗೆ ಹೋಗುತ್ತಿದ್ದೇವೆ

Team Udayavani, Jan 31, 2023, 6:25 PM IST

ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಜಮಖಂಡಿ: ಬಿಜೆಪಿಯವರು ಕೇವಲ ಸೈನಿಕರು, ಹಿಂದುಭಕ್ತರು ಎಂದು ಹೇಳಿಕೊಂಡು ಹಿಂದು ಮುಸ್ಲಿಂ ನಡುವೆ ಕೋಮುಗಲಭೆ ಸೃಷ್ಟಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಬಿಜೆಪಿ ರೈತರಿಗೆ ಸಾಲಮನ್ನಾ ಭರವಸೆ ನೀಡಿದ್ದನ್ನು ಮರೆತಿದೆ. ರೈತರ ಕಬ್ಬಿನ ಬೆಳೆಗೆ ಬೆಂಬಲ ಬೆಲೆ ನೀಡಿಲ್ಲ. ಸಾರ್ವಜನಿಕರಿಗೆ ಯಾವುದೇ ರಿಯಾಯತಿ ಯೋಜನೆ ಅನುಷ್ಠಾನಗೊಳಿಸಿಲ್ಲ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ಶೂರ್ಪಾಲಿ ಗ್ರಾಮದಲ್ಲಿ ಜಮಖಂಡಿ ಮತಕ್ಷೇತ್ರದ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಕೈಗೆ ಕೈ ಜೋಡಿಸಿ ಪಾದಯಾತ್ರೆ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಕೈಗೆ ಕೈಜೋಡಿಸಿವೆವು ಪಾದಯಾತ್ರೆ ಮೂಲಕ ಜನರ ಬಳಿಗೆ ಹೋಗುತ್ತಿದ್ದೇವೆ. ಬಿಜೆಪಿ ವೈಫಲ್ಯ ಜತೆಗೆ ಕಾಂಗ್ರೆಸ್‌ ಯೋಜನೆ ಸಹಿತ ಮತಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಅರಿವು ಮೂಡಿಸಲಾಗುತ್ತಿದೆ. ನನ್ನ ಶಾಸಕ ಅವಧಿಯಲ್ಲಿ ಒಂದು ಸಾವಿರ ಕೋಟಿ ಮತ್ತು ಹಿಂದಿನ ಅವ ಯಲ್ಲಿ ನಮ್ಮ ತಂದೆಯವರ ಅವಧಿಯಲ್ಲಿ 600 ಕೋಟಿ ಸೇರಿದಂತೆ ನಾಲ್ಕು ವರ್ಷ ಅವಧಿಯಲ್ಲಿ 1600 ಕೋಟಿ ಮತಕ್ಷೇತ್ರದ ಅಭಿವೃದ್ಧಿ ಅನುದಾನ ತರಲಾಗಿದೆ ಎಂದರು.

9 ಕೋಟಿ ವೆಚ್ಚದಲ್ಲಿ ಶೂರ್ಪಾಲಿ ಗ್ರಾಮದ ರಸ್ತೆ ಮಾಡಲಾಗಿದೆ. ಶುದ್ದೀಕರಣ ನೀರಿನ ಘಟಕ ನಿರ್ಮಿಸಲಾಗಿದೆ. ವಿದ್ಯುತ್‌ 110 ಕೆವಿ ಕಾಮಗಾರಿ 1.40 ಕೋಟಿ ವೆಚ್ಚದ ಟೆಂಡರ್‌ ಕರೆಯಲಾಗಿದೆ. ಮುಂದಿನ ದಿನದಲ್ಲಿ ನಮ್ಮ ಸರಕಾರ ಅ ಕಾರಕ್ಕೆ ಬಂದರೇ ಪತ್ರಿಮನೆಗೆ ಉಚಿತ 200 ಯುನಿಟ್‌ ವಿದ್ಯುತ್‌ ನೀಡಲಾಗುವದು.

ಮನೆ ಯಜಮಾನಿಗೆ ಮಾಸಿಕ 2 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತದೆ. 10 ಕೆ.ಜಿ ಅಕ್ಕಿ ನೀಡಲಾಗುತ್ತದೆ. ಅಂದಿನ ಅವಧಿಯಲ್ಲಿ 165 ಭರವಸೆಯಲ್ಲಿ 158 ಭರವಸೆ ಕಾಂಗ್ರೆಸ್‌ ಈಡೇರಿಸಿದೆ. ಶಾಲಾಮಕ್ಕಳಿಗೆ ಚಾಕ್‌ಪೀಸ್‌ ಖರೀದಿಸಲು ಸರಕಾರದಲ್ಲಿ ಅನುದಾನವಿಲ್ಲ. ಕಾಂಗ್ರೆಸ್‌ ಸರಕಾರ ಶಿಕ್ಷಣ ಕ್ಷೇತ್ರಕ್ಕೆ, ವಿದ್ಯಾರ್ಥಿ ವೇತನಕ್ಕೆ 75 ಸಾವಿರ ಕೋಟಿ ಖರ್ಚು ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಬಿಜೆಪಿ ಅನ್ಯಾಯ ಮಾಡುತ್ತಿದೆ. ಪಂಚಮಸಾಲಿ. ಮರಾಠಾ ಸಮಾಜಕ್ಕೆ ಮೀಸಲಾತಿ ನೀಡುತ್ತಿಲ್ಲ.

ನ್ಯಾಯವಾದಿ ಎನ್‌.ಎಸ್‌.ದೇವರವರ ಮಾತನಾಡಿದರು. ವೇದಿಕೆಯಲ್ಲಿ ಎನ್‌ .ಎ.ಅಧ್ಯಾಪಕ, ಶ್ಯಾಮರಾವ ಘಾಟಗೆ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವರ್ಧಮಾನ ನ್ಯಾಮಗೌಡ, ಜಿಲ್ಲಾ ಕಿಸಾನ ಉಪಾಧ್ಯಕ್ಷ ಪ್ರಕಾಶ ಕನ್ನಬೂರ, ಅಭಯಕುಮಾರ ನಾಂದ್ರೇಕರ, ಅನ್ವರ ಮೋಮಿನ, ಭೀಮಶಿ ನಡುವಿನಮನಿ, ಬಸವರಾಜ ನ್ಯಾಮಗೌಡ, ಭಾಸ್ಕರ ಬಡಿಗೇರ, ಎ.ಆರ್‌.ಶಿಂಧೆ, ಈರಪ್ಪ ಕರಬಸನ್ನವರ, ಅರ್ಜುನ ದಳವಾಯಿ, ಸಿದ್ದು ಮೀಸಿ, ಈಶ್ವರ ವಾಳೆನ್ನವರ, ರಫೀಕ ಬಾರಿಗಡ್ಡಿ, ಭೀಮಸಿ ಕದಂ, ರೆಹಮಾನ ಜಮಖಂಡಿ, ಪರಮಾನಂದ ಗವರೋಜಿ, ಬಸವರಾಜ ಹರಕಂಗಿ ಸಹಿತ ಹಲವರು ಇದ್ದರು.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ಷೇತ್ರದ ಅಭಿವೃದ್ದಿಗೆ ಸದಾ ಬದ್ಧನಾಗಿರುವೆ : ಶಾಸಕ ಸಿದ್ದು ಸವದಿ

ಕ್ಷೇತ್ರದ ಅಭಿವೃದ್ದಿಗೆ ಸದಾ ಬದ್ಧನಾಗಿರುವೆ : ಶಾಸಕ ಸಿದ್ದು ಸವದಿ

ಸಂಪೂರ್ಣ ಕೇಸರಿಮಯವಾದ ಮಹಾಲಿಂಗಪುರ…ಯುವಶಕ್ತಿ ಸಮಾಗಮ

ಸಂಪೂರ್ಣ ಕೇಸರಿಮಯವಾದ ಮಹಾಲಿಂಗಪುರ… ಯುವಶಕ್ತಿ ಸಮಾಗಮ

ಮತದಾನ ಸಂವಿಧಾನ ನೀಡಿದ ಅವಕಾಶ, ಒಂದು ಓಟಿನಲ್ಲಿ ಅಪಾರ ಶಕ್ತಿ ಅಡಗಿದೆ: ತೇಜಸ್ವಿ ಸೂರ್ಯ

ಮತದಾನ ಸಂವಿಧಾನ ನೀಡಿದ ಅವಕಾಶ, ಒಂದು ಓಟಿನಲ್ಲಿ ಅಪಾರ ಶಕ್ತಿ ಅಡಗಿದೆ: ತೇಜಸ್ವಿ ಸೂರ್ಯ

1-sdadsadasd

ಕನಸು ಹುಟ್ಟಿಸಿದ ಸಿದ್ದರಾಮಯ್ಯ ನಡೆ: ಬಾದಾಮಿಯಲ್ಲಿ ಕೈ ಕಾರ್ಯಕರ್ತರ ಒಗ್ಗಟ್ಟಿನ ಮಂತ್ರ

1-sadsadad

ನಾವು ಬಂಡುಕೋರರಲ್ಲ, ಬಿಜೆಪಿಯಲ್ಲೇ ಇದ್ದೇವೆ: ಟಿಕೆಟ್ ಕೇಳಿದ ರಾಜೇಂದ್ರ ಅಂಬಲಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.