ಕರವೇಯಿಂದ ಬೂಟ್ ಪಾಲಿಶ್ ಅಭಿಯಾನ
Team Udayavani, Nov 28, 2021, 12:20 PM IST
ಇಳಕಲ್ಲ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿಳಂಬ ಹಾಗೂ ಸೂಕ್ತ ಅನುದಾನದ ಕೊರತೆ ಕಾರಣದಿಂದ ಹೋರಾಟ ಆರಂಭಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಇಳಕಲ್ಲ ಘಟಕ ಹಾಗೂ ಎಂಆಯ್ಎಂ ಪಕ್ಷದ ಕಾರ್ಯಕರ್ತರು ನಗರದ ಎಸ್.ಆರ್. ಕಂಠಿ ವೃತ್ತದಿಂದ ಬಸ್ ನಿಲ್ದಾಣದವರೆಗೂ ಬೂಟ್ ಪಾಲಿಶ್ ಅಭಿಯಾನ ಹಮ್ಮಿಕೊಂಡಿದ್ದರು.
ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಸಂಚಾರಿ ಬೂಟ್ ಪಾಲಿಸ್ ಅಭಿಯಾನ ನಡೆಯಿತು.
ಕರವೇ ಜಿಲ್ಲಾಧ್ಯಕ್ಷ ರಮೇಶ ಬದ್ನೂರ, ಎಂಆಯ್ಎಂ ಪಕ್ಷದ ರಾಜ್ಯಾದ್ಯಕ್ಷ ಉಸ್ಮಾನಗನಿ ಹುಮನಾಬಾದ ನೇತೃತ್ವದಲ್ಲಿ ಕರವೇ ಮತ್ತು ಎಂಐಎಂ ಪಕ್ಷದ ಕಾರ್ಯಕರ್ತರು ಬೂಟ್ ಪಾಲಿಶ್ ಮಾಡಿ ಹಣ ಸಂಗ್ರಹಿಸಿದರು. ಅಭಿಯಾನದಲ್ಲಿ ಸಾಮಾಜಿ ಹೋರಾಟಗಾರ ನಾಗರಾಜ ಹೊಂಗಲ್, ರೈತ ಸಂಘದ ಮಲ್ಲನಗೌಡ ತುಂಬದ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು