ಅದ್ದೂರಿಯಾಗಿ ನೆರವೇರಿದ ಬ್ರಹ್ಮಾನಂದ ಪರಮಹಂಸರ 85ನೇ ಜಾತ್ರಾ ಮಹೋತ್ಸವ


Team Udayavani, Jan 1, 2023, 9:36 PM IST

ಅದ್ದೂರಿಯಾಗಿ ನೆರವೇರಿದ ಬ್ರಹ್ಮಾನಂದ ಪರಮಹಂಸರ 85ನೇ ಜಾತ್ರಾ ಮಹೋತ್ಸವ

ಕುಳಗೇರಿ ಕ್ರಾಸ್: ಮಲಪ್ರಭಾ ತಟದಲ್ಲಿರುವ ಸುಕ್ಷೇತ್ರ ಗೋವನಕೊಪ್ಪ ಬ್ರಹ್ಮಾನಂದ ಪರಮಹಂಸರ 85ನೇ ಜಾತ್ರಾ ಮಹೋತ್ಸವ ಬಾರಿ ವಿಜೃಂಬನೆಯಿಂದ ನೆರವೇರಿತು.

ಹರ-ಗರು ಚರಮೂರ್ತಿಗಳ ಸಾನಿಧ್ಯ ‘ಬ್ರಹ್ಮಾನಂದರ ಜೋಳಿಗೆ ದೇಶಕ್ಕೆಲ್ಲ ಹೋಳಿಗೆ’ ಎಂಬ ಭಕ್ತಿಯ ಹರ್ಷೋದ್ಗಾರ ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಹಿಗೆ ಜಾತ್ರೆಯ ವೃಭವ ಕಂಡು ಸಂತಸಪಟ್ಟ ಭಕ್ತರು ಸುಂದರವಾಗಿ ಅಲಂಕಾರವಾಗಿದ್ದ ರಥವನ್ನು ಎಳೆದು ಧನ್ಯತಾಭಾವ ಅರ್ಪಿಸಿದರು.

ನರಸಾಪೂರ ಹಿರೇಮಠದ ಮರುಳ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಜಿ ಸಾನಿದ್ಯದಲ್ಲಿ ಭೈರನಹಟ್ಟಿ ಪೂಜ್ಯ ಶಾಂತಲಿಂಗ ಸ್ವಾಮಿಜಿ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಹೊಳೆ ಆಲೂರಿನ ಯಚ್ಚರೇಶ್ವರ ಸ್ವಾಮಿಜಿ, ದೇವರ ಸಿಗೇಹಳ್ಳಿ ವೀರೇಶ್ವರ ಸ್ವಾಮಿಜಿ ಸಾನಿದ್ಯ ವಹಿಸಿದ್ದರು.

ಜಾತರೆಗೆ ಬಂದ ಭಕ್ತರು ಮಠದ ಆವರಣದಲ್ಲಿ ರಸಬೂರಿ ಬೋಜನದ ಸವಿರುಚಿ ಸವಿದರು. ರಥೋತ್ಸವದಲ್ಲಿ ಪಾಲ್ಗೊಂಡ ಭಂದುಗಳು, ಸ್ನೇಹಿತರು, ಭಕ್ತರು ಜಾತ್ರೆಗೆ ಮೆರಗು ತಂದರು.

ಜಾತ್ರೆಯ ಅಂಗವಾಗಿ ಬೈರನಹಟ್ಟಿ ಶಾಂತವೀರ ಧಾರ್ಮಿಕ ಪಾಠಶಾಲೆಯ ವಟುಗಳಿಂದ ಬ್ರಹ್ಮಾನಂದರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಧರ್ಮಸಭೆ, ಆಧ್ಯಾತ್ಮಿಕ ಪ್ರವಚನ, ಗರುಡ ಪಟ ಕಟ್ಟುವದು, ಪಲ್ಲಕ್ಕಿ ಉತ್ಸವ, ಹರಕೆ ತಿರಿಸುವದು ಹಿಗೆ ಹತ್ತು ಹಲವು ಕಾರ್ಯಕ್ರಮಗಳು ವಿಧಿ-ವಿಧಾನಗಳಿಂದ ನಡೆದವು.

ಇಳಕಲ್ಲ ಪ್ರವಚನಕಾರ ಆರ್ ಶರಣಬಸವ ಶಾಸ್ತ್ರೀಗಳು, ಕಮಿಟಿ ಅಧ್ಯಕ್ಷ ಕಿಷ್ಟಣ್ಣ ಬಿಜಾಪೂರ, ನಿವೃತ್ತ ಶಿಕ್ಷಕ ಆರ್ ಎಚ್ ಯಾವಗಲ್, ನಿಂಗನಗೌಡ ಪಾಟೀಲ್, ಹನಮಂತಗೌಡ ಪಾಟೀಲ, ಶಿವಬಸಪ್ಪ ಹೆರಕಲ್, ಮುರಳಿಧರ ಯಡನ್ನವರ, ದಾವಲ್‌ಸಾಬ ಹೊಸಮನಿ, ಲಕ್ಷ್ಮಣ ದೊಡಮನಿ, ಆನಂದಪ್ಪ ಗಿಡ್ನಂದಿ, ಆರ್ ಕೆ ಪಾಟೀಲ, ಸಂಗೀತಗಾರರಾದ ಬಾದಾಮಿ ಮಂಜುನಾಥ ಗವಾಯಿಗಳು, ಶಹಾಪೂರ ಸಿದ್ದಯ್ಯಸ್ವಾಮಿ ಸೇರಿದಂತೆ ಗ್ರಾಮಸ್ಥರು ಇದ್ದರು. ಶಿಕ್ಷಕ ರಾಘವೇಂದ್ರ ಕಂದಗಲ್ ಸ್ವಾಗತಿಸಿ ನೀರೂಪಿಸಿದರು, ಶಿಕ್ಷಕ ಶರಣು ಕರಕಿಕಟ್ಟಿ ವಂದಿಸಿದರು.

ಇದನ್ನೂ ಓದಿ: ಅರಭಾವಿ ಆಂಜನೇಯ, ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಕೆಎಂಎಫ್ ಅಧ್ಯಕ್ಷರ ಭೇಟಿ

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.