ಬಿಎಸ್ವೈ ರಾಜೀನಾಮೆಗೆ ಅತಿಯಾದ ಭ್ರಷ್ಟಾಚಾರ ಕಾರಣ : ಮಾಜಿ ಸಿಎಂ ಸಿದ್ದರಾಮಯ್ಯ
Team Udayavani, Jul 26, 2021, 8:28 PM IST
ಬಾಗಲಕೋಟೆ : ಯಡಿಯೂರಪ್ಪ ಅವರ ರಾಜೀನಾಮೆಗೆ ಅತಿಯಾದ ಭ್ರಷ್ಟಾಚಾರ ಹಾಗೂ ಹೆಚ್ಚು ವಯಸ್ಸಾಗಿರುವುದೇ ಕಾರಣ ಎಂದು ಮಾಜಿ ಸಿಎಂ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಬಾದಾಮಿ ತಾಲೂಕಿನ ಮಲಪ್ರಭಾ ನದಿ ಪ್ರವಾಹ ಚೋಳಚಗುಡ್ಡ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು. ಯಡಿಯೂರಪ್ಪ ಅವರದ್ದು ಭ್ರಷ್ಟ ಸರ್ಕಾರ ಎಂದು ಕೇಂದ್ರಕ್ಕೂ ಗೊತ್ತಿತ್ತು. ಇಡೀ ದೇಶದ ಜನರಿಗೂ ಇದು ತಿಳಿದಿತ್ತು. ನಾವು ಶೇ.30ರಷ್ಟು ಭ್ರಷ್ಟ ಸರ್ಕಾರ ಅಂತ ಕರೆಯುತ್ತಿದ್ದೇವು. ಎಲ್ಲ ಯೋಜನೆಗಳಲ್ಲೂ ಶೇ.30 ರಷ್ಟು ವಸೂಲಿ ಮಾಡುತ್ತಿದ್ದು. ಬಹುಶಃ ರಾಜೀನಾಮೆಗೆ ಇದುವೇ ಕಾರಣ ಆಗಿರಬಹುದು ಎಂದು ಹೇಳಿದರು.
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುತ್ತದೆ ಎಂದು ನನಗೆ ಅನಿಸುತ್ತಿಲ್ಲ. ಈ ಬಗ್ಗೆ ನಾನು ವಿಚಾರವೂ ಮಾಡಿಲ್ಲ ಎಂದರು.
ಕಾರ್ಗಿಲ್ ವೀರಯೋಧನಿಗೆ ಗೌರವ :
ಕಾರ್ಗಿಲ್ ಯುದ್ಧದಲ್ಲಿ ಮೊದಲ ವೀರಮರಣ ಅಪ್ಪಿದ ಬಾದಾಮಿ ತಾಲೂಕು ಚೋಳಚಗುಡ್ಡ ಗ್ರಾಮದ ವೀರಯೋಧ ಶಿವಬಸಯ್ಯ ಕುಲಕರ್ಣಿ ಅವರ ಸ್ಮಾರಕಕ್ಕೆ ಮಾರ್ಲಾಪಣೆ ಮಾಡಿ ಗೌರವ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ