ಸಂಭ್ರಮದ ಕಾರಹುಣ್ಣಿಮೆ; ಮೇಟಿಯವರ ಎತ್ತು ಪ್ರಥಮ


Team Udayavani, Jun 25, 2021, 4:32 PM IST

24gld1a

ಮಹಾಲಿಂಗಪುರ: ಕಾರ ಹುಣ್ಣಿಮೆಯ ನಿಮಿತ್ತ ಎತ್ತುಗಳ ಕರಿ ಹರಿಯುವ ಕಾರ್ಯಕ್ರಮ ಗುರುವಾರ ನಡೆಯಿತು. ಮಹಾಲಿಂಗೇಶ್ವರ ಗುಡಿಯ ಹತ್ತಿರ ಕರಿ ಹರಿಯುವ ಎತ್ತುಗಳ ಕೊಡುಗಳಿಗೆ ಕೊಡುಬಳೆ ಹಾಕಿ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪೂಜೆ ಸಲ್ಲಿಸಿದರು.

ನಂತರ ಎತ್ತುಗಳನ್ನು ಜೋಡು ರಸ್ತೆಯ ವಿವೇಕ ವೃತ್ತದಿಂದ ಮಹಾಲಿಂಗೇಶ್ವರ ಗುಡಿಯವರೆಗೆ ಓಡಿಸಲಾಯಿತು. ಪ್ರಸಕ್ತ ವರ್ಷದ ಕರಿಹರಿಯುವ ಓಟದಲ್ಲಿ ಮೇಟಿಯವರ ಎತ್ತು ಪ್ರಥಮ ಸ್ಥಾನ ಗಳಿಸಿತು. ಪ್ರತಿವರ್ಷವು ಗೌಡರ ಎತ್ತು ಪ್ರಥಮ ಸ್ಥಾನಗಳಿಸುತ್ತಿತ್ತು. ದಶಕಗಳ ನಂತರ ಮೇಟಿಯವರ ಎತ್ತು ಪ್ರಥಮ ಸ್ಥಾನ ಗಳಿಸಿದ್ದು ವಿಶೇಷವಾಗಿತ್ತು.

ಕರಿ ಹರಿಯುವ ಸಂದರ್ಭದಲ್ಲಿ ಪಟ್ಟಣದ ಹಿರಿಯರಾದ ಯಲ್ಲನಗೌಡ ಪಾಟೀಲ, ನಿಂಗಪ್ಪ ಬಾಳಿಕಾಯಿ, ವಿಜುಗೌಡ ಪಾಟೀಲ, ಕೃಷ್ಣಗೌಡ ಪಾಟೀಲ, ಮಹಾಲಿಂಗಪ್ಪ ಜಕ್ಕನ್ನವರ, ಗಂಗಾಧರ ಮೇಟಿ, ವಿಠ್ಠಲ ಕುಳಲಿ, ಹನಮಂತ ಬುರುಡ, ತುಳಜಪ್ಪ ಬಾಳಿಕಾಯಿ, ರವಿಗೌಡ ಪಾಟೀಲ, ಶಿವಾನಂದ ಮೇಟಿ, ಮಹಾಲಿಂಗಪ್ಪ ತಟ್ಟಿಮನಿ, ಸುನೀಲಗೌಡ ಪಾಟೀಲ, ಸುಭಾಸ ವಜ್ಜರಮಟ್ಟಿ, ಲಕ್ಕಪ್ಪ ಚಮಕೇರಿ, ಮಹಾಲಿಂಗ ಮಾಳಿ, ಸದಾಶಿವ ಗೊಬ್ಬರದ, ಕಲ್ಲಪ್ಪ ಹೆಬ್ಟಾಳ, ರಾಘು ಚಿಂಚಲಿ, ಮಹಾಲಿಂಗ ಪಾಟೀಲ ಇದ್ದರು.

ಮಣ್ಣೆತ್ತಿನ ಪೂಜೆ: ಕಾರಹುಣ್ಣಿಮೆ ನಿಮಿತ್ತ ಮಣ್ಣಿನ ಎತ್ತುಗಳನ್ನು ಕೊಂಡುಕೊಂಡು ಮಹಿಳೆಯರು ಪೂಜೆ ಸಲ್ಲಿಸಿದರು. ಮಣ್ಣೆತ್ತಿನ ಬಸವಣ್ಣನ ನೈವೈದ್ಯಗಾಗಿ ಅಡಿಕೆ ಹಾಕಿ ಅನ್ನವನ್ನು ತಯಾರಿಸುವ ಸಂಪ್ರದಾಯ ರೂಢಿಯಲ್ಲಿದೆ. ನೈವೇದ್ಯ ಮಾಡುವಾಗ ಅನ್ನದಲ್ಲಿಯ ಅಡಿಕೆ ಬಸವಣ್ಣನ ನೈವೇದ್ಯದಲ್ಲಿ ಬಂದರೆ ಪ್ರಾಣಿ ಸಂಕುಲಕ್ಕೆ ಸುಖ, ಮನುಷ್ಯರ ಊಟದಲ್ಲಿ ಸಿಕ್ಕರೆ ಜನ ಸಮುದಾಯಕ್ಕೆ ಸುಖ ಪ್ರಾಪ್ತಿಯಾಗುತ್ತದೆ ಎಂಬುದು ಗುರು ಹಿರಿಯರ ನಂಬಿಕೆಯಾಗಿದೆ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.