ಕಲಾದಗಿ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ಕೊರತೆ


Team Udayavani, May 21, 2019, 4:04 PM IST

Udayavani Kannada Newspaper
ಕಲಾದಗಿ: ಜಿಲ್ಲೆಯಲ್ಲೇ ದೊಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರವೆಂದೇ ಖ್ಯಾತಿ ಹೊಂದಿದ, ಅತೀ ಹೆಚ್ಚು ಗ್ರಾಮಗಳ ಜನರ ಆರೋಗ್ಯ ಕಾಪಾಡಲು ಕಾಳಜಿ ವಹಿಸುತ್ತಿರುವ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಆರೋಗ್ಯಾಧಿಕಾರಿಗಳೇ ಇಲ್ಲ. ಸ್ಟಾಪ್‌ ನರ್ಸ್‌ ಇಲ್ಲ. ಪ್ಯೂನ್‌ ಇಲ್ಲ.

ಹೌದು. ಇದು ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 12 ಗ್ರಾಮ ಪಂಚಾಯತಿಗಳು, 42 ಗ್ರಾಮಗಳು ಒಳಪಡುತ್ತಿದೆ. ಇದರಲ್ಲಿ 6 ಪುನರ್ವಸತಿ ಕೇಂದ್ರಗಳ ಗ್ರಾಮಗಳ ಜನರ ಆರೋಗ್ಯ ಕಾಳಜಿ ವಹಿಸಬೇಕಿದೆ. ಒಟ್ಟು 78,666 ಜನರ ಆರೋಗ್ಯ ರಕ್ಷಣೆ ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲಿದೆ. ಹೀಗಿರುವಾಗ ಇಲ್ಲಿಗೆ ಮಹಿಳಾ ಆರೋಗ್ಯಾಧಿಕಾರಿ, ಸಿಬ್ಬಂದಿ ಕೊರತೆಯಿಂದ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಿದೆ.

ಪ್ರಸೂತಿಗೆ ನರ್ಸ್‌ ಇಲ್ಲ: ಸುತ್ತಮುತ್ತಲಿನ 42 ಗ್ರಾಮಗಳ ಮಹಿಳೆಯರು ಗರ್ಭ ಧರಿಸಿ, ಹೆರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳೆದ ಮೂರು ತಿಂಗಳಿಂದ ಅಗತ್ಯ ಸ್ಟಾಪ್‌ ನರ್ಸ್‌ ಇಲ್ಲವಾಗಿದ್ದಾರೆ. ಇದರಿಂದ ಇಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಬಂದ ಗರ್ಭಿಣಿಯರಿಗೆ ಹಾಗೂ ಅವರ ಪರಿವಾರದವರಿಗೆ ತೊಂದರೆಯಾಗಿದೆ.

ಮಹಿಳೆ ಆರೋಗ್ಯಾಧಿಕಾರಿಯೇ ಇಲ್ಲ: ಈ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿಯನ್ನು ನೇಮಿಸಬೇಕೆಂದು ಕಳೆದ 20 ವರ್ಷದಿಂದಲೂ ಮನವಿ ಮಾಡುತ್ತ ಬಂದಿದ್ದರೂ ಪ್ರಯೋಜವಾಗಿಲ್ಲ. ಆರೋಗ್ಯ ಚಿಕಿತ್ಸೆಗಾಗಿ ಬರುವ ಮಹಿಳೆಯರು ದೂರದ ಬಾಗಲಕೋಟೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮಹಿಳಾ ವೈದ್ಯಾಧಿಕಾರಿ, ಸ್ಟಾಪ್‌ ನರ್ಸ್‌ ಇಲ್ಲದೆ ಹೆರಿಗೆಗೆ ಬರುವ ಗರ್ಭಿಣಿಯರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಬಾಗಲಕೊಟೆ ಜಿಲ್ಲಾ ಆರೋಗ್ಯಾಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೇ ಮಹಿಳಾ ವೈದ್ಯಾಧಿಕಾರಿಗಳನ್ನು ನೇಮಕ ಮಾಡಬೇಕು.

•ಮಲ್ಲಪ್ಪ ಕುಂದರಿಗೆ, ಕಲಾದಗಿ ಗ್ರಾಮಸ್ಥ

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವ ಸಾರ್ವಜನಿಕ ಎಲ್ಲಾ ಆರೋಗ್ಯ ಸೇವೆಯನ್ನು ಒದಗಿಸುತ್ತಿದ್ದೇವೆ, ಯಾರಿಗೂ ಏನೂ ತೊಂದರೆ ಆಗುತ್ತಿಲ್ಲ, ಮಹಿಳೆ ವೈಧ್ಯಾಕಾರಿ ನೇಮಕ ಮಾಡಲು ಸಾರ್ವಜನಿಕರ ಬೇಡಿಕೆ ಇದೆ, ಈ ಕುರಿತು ಮೇಲಾಕಾರಿಗಳು ಕ್ರಮ ಕೈಗೊಳ್ಳಬೇಕು, ಪತ್ರ ಬರೆದು ಗಮನಕ್ಕೆ ತಂದು ಮತ್ತೋಮ್ಮೆ ಮನವಿ ಮಾಡಲಾಗುವುದು.

•ಬಸುರಾಜ ಕರಿಗೌಡರ, ವೈದ್ಯಾಧಿಕಾರಿ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರ

ಕಲಾದಗಿ ಆರೋಗ್ಯ ಕೇಂದ್ರಕ್ಕೆ ಕಳೆದ ಮೂರು ತಿಂಗಳಿಂದ ಸ್ಟಾಪ್‌ ನರ್ಸ್‌ ಇಲ್ಲ, ಇದರಿಂದ ಮಹಿಳೆಯರಿಗೆ ತುಂಬಾ ತೊಂದರೆಯಾಗುತ್ತಿದೆ. ಈ ವಿಷಯವನ್ನು ಬಾಗಲಕೋಟೆ ಡಿಎಚ್ಒ ತಿಳಿಸಿದ್ದೇನೆ ಆದರೂ ಕ್ರಮ ಕೈಗೊಂಡಿಲ್ಲ, ಈ ಕುರಿತು ಮುಂದಿನ ಜಿಪಂ ಸಭೆಯಲ್ಲಿ ಮಾತನಾಡಲಿದ್ದೇನೆ.

•ಶೋಭಾ ವೆಂಕಣ್ಣ ಬಿರಾದಾರ ಪಾಟೀಲ, ಜಿಪಂ ಸದಸ್ಯೆ, ಕಲಾದಗಿ ಮತಕ್ಷೇತ್ರ

ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಓರ್ವ ಎಂಬಿಬಿಎಸ್‌ ಡಾಕ್ಟರ್‌, ಬಿಎಎಂಎಸ್‌ ಡಾಕ್ಟರ್‌ ಇದ್ದಾರೆ. ಮಹಿಳಾ ವೈದ್ಯಾಧಿಕಾರಿ ಎಂಬ ಪದ ಬಳಕೆ ಇಲ್ಲ, ಮಹಿಳಾ ರೋಗಿಗಳನ್ನು ವೈದ್ಯಾಧಿಕಾರಿಗಳೇ ನೋಡಬೇಕು. ಸ್ಟಾಪ್‌ ನರ್ಸ್‌ ಸಿಬ್ಬಂದಿ ಕಡಿಮೆ ಇರುವುದು ಗಮನಕ್ಕೆ ಬಂದಿದೆ.ಸೋಮವಾರವೇ ಓರ್ವ ಹೆಚ್ಚುವರಿ ಸ್ಟಾಪ್‌ ನರ್ಸ್‌ ಕಳುಹಿಸಿದ್ದೇವೆ. ಮುಂದೆ ಸ್ಟಾಪ್‌ ನರ್ಸ್‌ ನೇಮಕ ಮಾಡಲಾಗುವುದು.

•ಡಾ| ಎ.ಎನ್‌.ದೇಸಾಯಿ, ಬಾಗಲಕೋಟ ಜಿಲ್ಲಾ ಆರೋಗ್ಯಾಧಿಕಾರಿ

ಚಂದ್ರಶೇಖರ ಆರ್‌.ಎಚ್

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.