ಬಾಗಲಕೋಟೆ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ದುರ್ಮರಣ
Team Udayavani, Feb 12, 2021, 11:03 AM IST
ಕಲಾದಗಿ (ಬಾಗಲಕೋಟೆ): ಬೆಳಗಾವಿ -ರಾಯಚೂರು ಹೆದ್ದಾರಿಯಲ್ಲಿ ಎರಡು ಕಾರುಗಳ ಮದ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲಿ ಮೃತಪಟ್ಟು ಇನ್ನೊರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ
ನವನಗರದ ಬಾಂಬೆ ಕಾಲೋನಿಯ ರಂಗಪ್ಪ ಸಾಬಣ್ಣ ಕಟ್ಟಿಮನಿ (24) ಸ್ಥಳದಲ್ಲಿಯೇ ಮೃತಪಟ್ಟರೆ, ರಾಮದುರ್ಗ ತಾಲೂಕಿನ ದಾಡಿಬಾವಿ ಎಲ್.ಟಿ ತಾಂಡಾದ ಸಾಗರ ನಿಂಗಪ್ಪ ಲಮಾಣಿ (29) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ.
ಇದನ್ನೂ ಓದಿ:ಪೆಟ್ರೋಲ್, ಡಿಸೇಲ್ ಬೆಲೆ ಮತ್ತೆ ಏರಿಕೆ : ಮಹಾನಗರಗಳಲ್ಲಿ ಇಂದಿನ ಬೆಲೆ ಎಷ್ಟು..?
ಒಂದು ಕಾರು ಲೋಕಾಪುರದ ಕಡೆಯಿಂದ ಬರುತ್ತಿದ್ದ, ಮತ್ತೊಂದು ಕಾರು ಬಾಗಲಕೋಟೆ ಕಡೆಯಿಂದ ಲೋಕಾಪುರದ ಕಡೆ ಸಂಚರಿಸುತ್ತಿತ್ತು. ಛಬ್ಬಿ ಕ್ರಾಸ್ ಬಳಿ ಇವರೆಡರ ನಡುವೆ ಢಿಕ್ಕಿ ಸಂಭವಿಸಿದೆ.
ಕಾರನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು