ಕೆರೂರ ರಾಚೋಟೇಶ್ವರನ ಲಕ್ಷ ದೀಪೋತ್ಸವ ಆಚರಣೆ

ಕಾರ್ತಿಕ ಉತ್ಸವ' ಆಚರಣೆ ಮೂಲಕ ವಿವಿಧೆಡೆಗಳಿಂದ ಉತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳು ಸಂತಸಪಟ್ಟರು

Team Udayavani, Dec 30, 2021, 5:38 PM IST

ಕೆರೂರ ರಾಚೋಟೇಶ್ವರನ ಲಕ್ಷ ದೀಪೋತ್ಸವ ಆಚರಣೆ

ಕೆರೂರ: ಸ್ಥಳೀಯ ರಾಚೋಟೇಶ್ವರ, ಭದ್ರಕಾಳಿ ಮಾತೆಗೆ ಈ ಬಾರಿ ವಿಶೇಷವಾಗಿ ಲಕ್ಷ ದೀಪೋತ್ಸವದ ಕಾರ್ತಿಕ ಉತ್ಸವ ಮಂಗಳವಾರ ರಾತ್ರಿ ವಿವಿಧ ಬಗೆಯ ಧಾರ್ಮಿಕ ಆಚರಣೆಗಳೊಂದಿಗೆ ಸದ್ಭಕ್ತರ ಸಮ್ಮುಖದಲ್ಲಿ ವಿಜೃಭಣೆಯಿಂದ ಜರುಗಿತು.

ಈ ನಿಮಿತ್ತ ದೇವಾಲಯದಲ್ಲಿ ವಿಶೇಷ ಪೂಕಾರ, ಅಭಿಷೇಕ ಮುಂತಾದ ಧಾರ್ಮಿಕ ಆಚರಣೆಗಳು ನೆರವೇರಿದರೆ, ರಾಚೋಟೇಶ್ವರನ ಮೂರ್ತಿಯನ್ನು ಸಿಂಗರಿಸಲಾಗಿತ್ತು. ರಾತ್ರಿ ದೇವಸ್ಥಾನದ ಆವರಣದ ವಿಶಾಲ ಕಟ್ಟೆಯ ಎದುರು ಕಾರ್ತಿಕೋತ್ಸವ ನಿಮಿತ್ತ ಭಕ್ತಾದಿ ಗಳು ಸಹಸ್ರಾರು ಹಣತೆಗಳನ್ನು ಬೆಳಗಿಸುವ ಮೂಲಕ “ಕಾರ್ತಿಕ ಉತ್ಸವ’ ಆಚರಣೆ ಮೂಲಕ ವಿವಿಧೆಡೆಗಳಿಂದ ಉತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳು ಸಂತಸಪಟ್ಟರು.

ನಂತರ ಅರ್ಚಕರು ಹಾಗೂ ಹಲವು ಯುವ ಭಕ್ತಾದಿಗಳು ಪಲ್ಲಕ್ಕಿ ಉತ್ಸವವು ದೇವಾಲಯದ ಸುತ್ತ ಮೆರವಣಿಗೆಯ ಪ್ರದಕ್ಷಿಣೆಯಲ್ಲಿ ರಾಚೋಟೇಶ್ವರನ ಗರ್ಭ ಗುಡಿಯ ಮುಂಭಾಗದಲ್ಲಿ ಉತ್ಸವದ ಗತಕಾಲದ ಸಂಪ್ರದಾಯದಂತೆ ಭಕ್ತಿಯ ಖಡೆಯ ಒಡಪುಗಳನ್ನು ಹೇಳುತ್ತಿದ್ದರೆ, ಸುತ್ತಮುತ್ತಲು ಕಿಕ್ಕಿರಿದು ನೆರೆದಿದ್ದ ನೂರಾರು ಭಕ್ತರು ಶ್ರದ್ಧೆ, ಭಕ್ತಿಯಿಂದ ಖಡೆ, ಖಡೆ ಉದ್ಘಾರದೊಂದಿಗೆ “ರಾಚೋಟೇಶ್ವರನ’ ನಾಮಸ್ಮರಣೆಯಲ್ಲಿ ತೊಡಗಿದ್ದರು.

ಕಾರ್ತಿಕೋತ್ಸವದ ನಿಮಿತ್ತ ಭಕ್ತಾದಿಗಳಿಗೆ ರಾಚೊಟೇಶ್ವರ ದೇವಾಲಯದ ಬಿ.ಬಿ. ನಿಲುಗಲ್‌ ಕಲ್ಯಾಣ ಮಂಟಪದಲ್ಲಿ ಅನ್ನಪ್ರಸಾದದ ವ್ಯವಸ್ಥೆ ಏರ್ಪಡಿಸಿತ್ತು. ಸ್ಥಳೀಯ ಗಣ್ಯ ಪರಿವಾರದ ಎಂ.ಸಿ. ಘಟ್ಟದ ಅವರು ಲಕ್ಷ ದೀಪೋತ್ಸವದ ಪ್ರಾಯೋಜಕತ್ವ ವಹಿಸಿದ್ದರು. ಶೆಟ್ಟರ, ಪತ್ತಾರ ಮತ್ತಿತರ ಪ್ರಮುಖ ಪರಿವಾರದವರು ಆಚರಣೆಗಳ ಉಸ್ತುವಾರಿ ವಹಿಸಿದ್ದರು.

ದೇವಾಲಯ ಜೀರ್ಣೋದ್ಧಾರ ಸಮಿತಿಯ ಚೇರಮನ್‌ ಆರ್‌.ಆರ್‌. ಶೆಟ್ಟರ, ಕಾಶೀನಾಥ ವೀರಣ್ಣ ಪತ್ತಾರ, ಆರ್‌. ಎನ್‌. ಶೆಟ್ಟರ, ಮಲ್ಲಪ್ಪಜ್ಜ ಘಟ್ಟದ, ಮರ್ಚಂಟ್ಸ್‌ ಬ್ಯಾಂಕ್‌ ಚೇರಮನ್‌ ಧನಂಜಯ ಕಂದಕೂರ, ವಿಜಯಕುಮಾರ ಐಹೊಳ್ಳಿ, ಬಸವರಾಜ ದಂಡಿನ, ಶಿವಪುತ್ರಪ್ಪ ಹುಂಡೇಕಾರ, ರಾಚಪ್ಪ ಶೆಟ್ಟರ, ಬಸವರಾಜ ಹುಂಡೇಕಾರ, ಉಮೇಶ ಕೊಣ್ಣೂರ, ಡಾ| ರಾಚಪ್ಪ ಹುಂಡೇಕಾರ ಭಾಗವಹಿಸಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.