ಅನಾಥ ಮಕ್ಕಳೊಂದಿಗೆ ಸಿಇಒ ಮಾನಕರ ದೀಪಾವಳಿ
Team Udayavani, Oct 30, 2019, 11:43 AM IST
ಬಾಗಲಕೋಟೆ: ಇಲ್ಲಿನ ಜಿಪಂ ಸಿಇಒ ಗಂಗೂಬಾಯಿ ಮಾನಕರ ತಮ್ಮ ಸರ್ಕಾರಿ ನಿವಾಸದಲ್ಲಿ ಅನಾಥ ಮಕ್ಕಳೊಂದಿಗೆ ದೀಪಾವಳಿ ಹಬ್ಬ ಆಚರಿಸಿದರು.
ನವನಗರದ ಸರ್ಕಾರಿ ಬಾಲಕಿಯರ ಹಾಗೂ ಬಾಲಕಿಯರ ಬಾಲ ಮಂದಿರದ ಮಕ್ಕಳನ್ನು ತಮ್ಮ ನಿವಾಸಕ್ಕೆ ಕರೆಸಿ, ಅನಾಥ ಮಕ್ಕಳು ಹಬ್ಬದ ಸಂಭ್ರಮ ಸವಿಯುವಂತೆ ಮಾಡಿದರು. ಬಾಲ ಮಂದಿರದ ಎಲ್ಲ ಮಕ್ಕಳಿಗೆ ಹೊಸ ಬಟ್ಟೆ ನೀಡಿ, ಮಕ್ಕಳ ಕೈಯಿಂದಲೇ ದೀಪ ಬೆಳಗಿಸಿದರು. ಬಳಿಕ ಮಕ್ಕಳಿಗೆ ಸಿಹಿ ಊಟ ಮಾಡಿಸಿದರು. ಮಾನಕರ ಅವರ ಈ ದೀಪಾವಳಿ ಹಬ್ಬದ ಆಚರಣೆಗೆ ಎಲ್ಲ ಮಕ್ಕಳು ಸಂಭ್ರಮಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ