ಚನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರಕಗ್ಕೆ ಭೂಮಿ ಕೊಡಿ


Team Udayavani, Oct 14, 2021, 2:28 PM IST

Channamma VV

ಬಾಗಲಕೋಟೆ: ರಾಣಿ ಚನ್ನಮ್ಮ ವಿವಿಯಎಸ್‌.ಆರ್‌. ಕಂಠಿ ಅನುಭಾವ ಸಂಗಮಸ್ನಾತಕೋತ್ತರ ಕೇಂದ್ರಕ್ಕೆ ಅಗತ್ಯ ಭೂಮಿಹಾಗೂ ಇಲ್ಲಿನ ಸಿಬ್ಬಂದಿ ವರ್ಗಾವಣೆಹಿಂಪಡೆಯುವಂತೆ ಕರ್ನಾಟಕ ರಕ್ಷಣಾವೇದಿಕೆ ಒತ್ತಾಯಿಸಿದೆ.

ವೇದಿಕೆಯ ಪದಾಧಿಕಾರಿಗಳುಬುಧವಾರ ಅಪರ ಜಿಲ್ಲಾಧಿಕಾರಿಮಹಾದೇವ ಮುರಗಿ ಅವರಿಗೆಮನವಿ ಸಲ್ಲಿಸಿದರು. ಕರವೇ ಜಿಲ್ಲಾಪ್ರಧಾನ ಕಾರ್ಯದರ್ಶಿ ಬಸವರಾಜಧರ್ಮಂತಿ ಮಾತನಾಡಿ, 2011-12ನೇಶೈಕ್ಷಣಿಕ ಸಾಲಿನಲ್ಲಿ ಬಾಗಲಕೋಟೆಯಲ್ಲಿ ರಾಣಿ ಚನ್ನಮ್ಮ ವಿವಿ ಅಡಿಯಲ್ಲಿಎಸ್‌. ಆರ್‌. ಕಂಠಿ, ಅನುಭಾವ ಸಂಗಮಸ್ನಾತಕೋತ್ತರ ಕೇಂದ್ರ ಮಂಜೂರು ಮಾಡಲಾಗಿತ್ತು.

ಇಲ್ಲಿ ಸ್ನಾತಕೋತ್ತರಎಂಎಸ್‌ಡಬ್ಲೂ ಮತ್ತು ಅರ್ಥಶಾಸ್ತ್ರವಿಭಾಗಗಳನ್ನು ಸೂಕ್ತ ಕಟ್ಟಡವಿಲ್ಲದಕಾರಣ ಬಿವಿವಿ ಸಂಘದ ಬಾಡಿಗೆಕಟ್ಟಡದಲ್ಲಿ ತರಗತಿ ನಡೆಸಲಾಗುತ್ತಿತ್ತು.ಈ ಸ್ನಾತಕೋತ್ತರ ಕೇಂದ್ರದಲ್ಲಿವಿವಿಧ ಅಧ್ಯಯನ ವಿಭಾಗಗಳನ್ನುಆರಂಭಿಸಿ ಸಮಗ್ರ ಅಭಿವೃದ್ಧಿಗಾಗಿಸೂಕ್ತ ಜಮೀನು ಮಂಜೂರುಮಾಡುವಂತೆ ರಾಣಿ ಚನ್ನಮ್ಮವಿಶ್ವವಿದ್ಯಾಲಯದ ಕುಲಸಚಿವರುಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದರು.

ಆದರೆ,ಸ್ನಾತಕೋತ್ತರ ಕೇಂದ್ರಕ್ಕೆ ಜಮೀನುಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದೇಸ್ನಾತಕೋತ್ತರ ಕೇಂದ್ರವನ್ನು ನಿಲ್ಲಿಸಿದ್ದುಬಾಗಲಕೋಟೆ ಜಿಲ್ಲೆಯ ಸುತ್ತಮುತ್ತಲಿನವಿದ್ಯಾರ್ಥಿಗಳನ್ನು ಸ್ನಾತಕೋತ್ತರಶಿಕ್ಷಣದಿಂದ ವಂಚಿತರನ್ನಾಗಿಸಲಾಗುತ್ತಿದೆ ಎಂದರು.

ರಾಣಿ ಚನ್ನಮ್ಮ ವಿವಿಯಕುಲಸಚಿವರು ಇದೀಗ ಕಳೆದ ಅ.8ರಂದು ಬಾಗಲಕೋಟೆಯಲ್ಲಿಕಾರ್ಯನಿರ್ವಹಿಸುವ ಸಿಬ್ಬಂದಿಯನ್ನುವರ್ಗಾವಣೆ ಮಾಡಿ ಆದೇಶಹೊರಡಿಸಿದ್ದಾರೆ. ಅಲ್ಲದೇ ಪ್ರವೇಶಾತಿಅಧಿಸೂಚನೆಯಿಂದ ಬಾಗಲಕೋಟೆಸ್ನಾತಕೋತ್ತರ ಕೇಂದ್ರವನ್ನು ಕೈ ಬಿಟ್ಟಿದ್ದುಮುಳುಗಡೆ ನಗರಕ್ಕೆ ಅನ್ಯಾಯಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕರವೇ ನಗರ ಅಧ್ಯಕ್ಷ ಬಸವರಾಜ ಅಂಬಿಗೇರ, ಉಪಾಧ್ಯಕ್ಷ ಮಂಜುಪವಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.