ರಸ್ತೆಗಳು ಜಲಾವೃತ : ಸಿಎಂ ವೈಮಾನಿಕ ಸಮೀಕ್ಷೆ
Team Udayavani, Aug 9, 2019, 9:26 AM IST
ಸಾಂದರ್ಭಿಕ ಚಿತ್ರ
ಬಾಗಲಕೋಟೆ : ಜಿಲ್ಲೆಯ ಆರು ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಹುತೇಕ ಜಲಾವೃತಗೊಂಡಿರುವುದರಿಂದ ಸಿಎಂ ಯಡಿಯೂರಪ್ಪ ಅವರು, ರಸ್ತೆ ಮೂಲಕ ತೆರಳುವ ಬದಲು, ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ.
ಮುಧೋಳದಲ್ಲಿ ವಾಸ್ತವ್ಯ ಮಾಡಿರುವ ಸಿಎಂ, ಶುಕ್ರವಾರ ಬೆಳಗ್ಗೆ ಜಮಖಂಡಿ ತಾಕೂಕಿನ ಜಲಾವೃತಗೊಂಡಿರುವ ಚಿಕ್ಕಪಡಸಲಗಿ, ಹಿಪ್ಪರಗಿ, ಮಹಾಲಿಂಗಪುರ ಬಳಿಯ ಡವಳೇಶ್ವರದಲ್ಲಿ ಪ್ರವಾಹ ಪರಿಸ್ಥಿತಿ ವೈಮಾನಿಕ ಸಮೀಕ್ಷೆ ನಡೆಸುವರು. ಅಲ್ಲಿಂದ ಬಾಗಲಕೋಟೆಯ ಹಿನ್ನೀರ ಪ್ರದೇಶ ಬಳಿಕ ಮೂರು ನದಿಗಳ ಸಂಗಮವಾದ ಕೂಡಲಸಂಗಮದ ಸುತ್ತ ವೈಮಾನಿಕ ಸಮೀಕ್ಷೆ ನಡೆಯಲಿದೆ. ನಂತರ ಬಾದಾಮಿ ತಾಲೂಕಿನಲ್ಲಿ ಮಲಪ್ರಭಾ ನದಿಯಿಂದ ಬಾಧಿತಗೊಂಡ ಗ್ರಾಮಗಳ ವೈಮಾನಿಕ ಸಮೀಕ್ಷೆ ಕೈಗೊಂಡು, ಬಾಗಲಕೋಟೆಗೆ ಆಗಮಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸುವರು.
ಬೆಳಗ್ಗೆ ಮುಧೋಳ ನಗರದಲ್ಲಿ ನಿರಾಶ್ರಿತರನ್ನು ಭೇಟಿ ಮಾಡಿ, ಸಮಸ್ಯೆ ಆಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ