ಉತ್ತರದ ಪ್ರವಾಹ: ಉದ್ಯಮಿಗಳು-ಮಠಾಧಿಪತಿಗಳು ನೆರವಿಗೆ ಬನ್ನಿ; ಸಿಎಂ ಬಿಎಸ್ ವೈ
Team Udayavani, Aug 9, 2019, 1:13 PM IST
ಬಾಗಲಕೋಟೆ: ರಾಜ್ಯದ ಪ್ರವಾಹ ಪರಿಸ್ಥಿತಿಗೆ ನೂರು ಕೋಟಿ ಹಣ ಬಿಡುಗಡೆ ಮಾಡಲಾಗಿದೆ.ಬಾಗಲಕೋಟೆ ಜಿಲ್ಲೆಗೆ ಹತ್ತು ಕೋಟಿ ಹಣವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡುತ್ತಾ ,ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಾಗಲಕೋಟೆಯಲ್ಲಿ 63 ಗ್ರಾಮಗಳು ಜಲಾವೃತವಾಗಿವೆ. 6381 ಕುಟುಂಬಗಳ ಸ್ಥಳಾಂತರ ಮಾಡಲಾಗಿದೆ.28,126 ಜನರನ್ನ ಸ್ಥಳಾಂತರ ಮಾಡಲಾಗಿದೆ ಎಂದರು.
42 ಪರಿಹಾರ ಕೇಂದ್ರ ತೆರಯಲಾಗಿದ್ದು, 92 ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆಯಲಾಗಿದೆ.ಇಲ್ಲಿಯವರೆಗೆ 19366 ಜಾನುವಾರಗಳನ್ನ ಸ್ಥಳಾಂತರ ಮಾಡಲಾಗಿದೆ.ಇದರ ಜೊತೆಗೆ 107.05 ಮೆಟ್ರಿಲಕ್ ಟನ್ ಮೇವು ಸಂಗ್ರಹಿಸಲಾಗಿದೆ. 2 ಎನ್ಡಿಆರ್ಎಫ್, 2 ಎಸ್ಡಿಆರ್ಎಫ್, 2 ಆರ್ಮಿ ತಂಡಗಳು ಸೇರಿ 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ ಎಂದರು.
ಜಿಲ್ಲೆಗೆ 10 ಕೋಟಿ ಪರಿಹಾರ ಸರ್ಕಾರ ನೀಡಿದ್ದು, ಸುಧಾಮೂರ್ತಿ 10 ಕೋಟಿ, ಮುರುಗೇಶ ನಿರಾಣಿ 1 ಕೋಟಿ ಪರಿಹಾರ ನಿಧಿಗೆ ಹಣ ನೀಡಿದ್ದಾರೆ. ಇದರ ಜೊತೆಗೆ ರಾಜ್ಯದ ಪ್ರತಿಷ್ಠಿತ ಉದ್ಯಮಿಗಳಿಗೆ ಮನವಿ ಮಾಡಿ, ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ವಿನಂತಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್