ವರಿಷ್ಠರ ನಿರ್ಧಾರಕ್ಕೆ ಬದ್ಧ: ಎಸ್ಆರ್ಪಿ
Team Udayavani, Jun 9, 2018, 6:00 AM IST
ಬಾಗಲಕೋಟೆ: ನಾನೊಬ್ಬ ಹಿರಿಯನಾದರೂ ನನಗೂ ಸಚಿವ ಸ್ಥಾನ ಸಿಕ್ಕಿಲ್ಲ. ಇದು ಪಕ್ಷದ ವರಿಷ್ಠರ ನಿರ್ಧಾರ. ಇದಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಎಸ್.ಆರ್. ಪಾಟೀಲ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವನಾಗಬೇಕು ಎಂದು ಹಲವಾರು ಅಭಿಮಾನಿಗಳು ಕೇಳಿದ್ದರು. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅವರೆಲ್ಲ ಬೇಸರಗೊಂಡು ಬೆಂಗಳೂರಿಗೆ ಬಂದಿದ್ದರು. ಹೀಗಾಗಿ ಅವರನ್ನು ಭೇಟಿ ಮಾಡಿ ಸಮಾಧಾನಪಡಿಸಲು ಬೆಂಗಳೂರಿಗೆ ಹೋಗಿದ್ದೆ.ನನಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ. ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಯಾರೂ ಪಕ್ಷದ ವಿರುದಟಛಿ ಕೆಲಸ ಮಾಡಬಾರದು ಎಂದರು.
ಕಾಂಗ್ರೆಸ್ ಪಕ್ಷ ಇಂತಹ ಸನ್ನಿವೇಶಗಳನ್ನು ಸುಲಭವಾಗಿ ಪರಿಹರಿಸ ಬಹುದಿತ್ತು. ಕೆಲವು ಹೆಜ್ಜೆ ಇಡುವಾಗ ಎಡವಿರುವುದರಿಂದ ಈ ಸನ್ನಿವೇಶ ಉಂಟಾಗಿದೆ. ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದೇವೆ. ಇದರಿಂದ ಹಿಂದೆ
ಸರಿಯುವುದಿಲ್ಲ. ಈ ಸಂದರ್ಭದಲ್ಲಿ ಯಾವ ರೀತಿ ನಡೆಯಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ.
– ತನ್ವೀರ್ ಸೇಠ್, ಅತೃಪ್ತ ಶಾಸಕ
ಹಲವು ಶಾಸಕರು ಸೇರಿ ಪಕ್ಷಕ್ಕೆ ಧಕ್ಕೆಯಾಗದ ರೀತಿ ಮುಂದಿನ ಹೆಜ್ಜೆ ಹೇಗಿರಬೇಕು ಎಂದು ಚರ್ಚಿಸಿದ್ದೇವೆ. ನಮ್ಮ ಶಾಸಕರು ಪ್ರಬಲವಾಗಿದ್ದಾರೆ. ಹೈಕಮಾಂಡ್ ಬಗ್ಗೆ ನಾವು ಏನೂ ಹೇಳುವುದಿಲ್ಲ. ನಮ್ಮ ಮುಂದಿನ ನಡೆಯ ಬಗ್ಗೆ
ಮಾತ್ರ ಚರ್ಚೆ ನಡೆಸಿದ್ದೇವೆ.
– ಎಚ್.ಕೆ. ಪಾಟೀಲ್,
ಸಚಿವ ಸ್ಥಾನ ವಂಚಿತ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ