Congress ನಾಯಕರ ಹೇಳಿಕೆಗಳು ನನಗೆ ಸಂತೋಷ ತಂದಿವೆ: ಸೂಲಿಬೆಲೆ
Team Udayavani, Jun 23, 2023, 7:23 PM IST
ರಬಕವಿ-ಬನಹಟ್ಟಿ: ಹಿಂದೂ ಕಾರ್ಯಕರ್ತನಾಗಿ ನಾನೊಬ್ಬ ಸಾಮಾನ್ಯ ಪ್ರಜೆಯಾಗಿದ್ದೇನೆ. ಯಾವುದೇ ಆರೋಪಗಳಿಗೆ ಕಿವಿಗೋಡುವುದಿಲ್ಲ, ಅದರ ಅವಶ್ಯಕತೆಯೂ ನಂಗೆ ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಅವರು ಕಾಂಗ್ರೆಸ್ ಪಕ್ಷಕ್ಕೆ ತೀಕ್ಷ್ಣವಾಗಿ ತಿರಗೇಟು ನೀಡಿದ್ದಾರೆ.
ಶುಕ್ರವಾರ ಬನಹಟ್ಟಿಯ ಸುರೇಶ ಚಿಂಡಕ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರುಗಳ ಹೇಳಿಕೆಗಳು ನನಗೆ ಸಂತೋಷ ತಂದಿವೆ. ಕಾನೂನು ಎಲ್ಲರಿಗೂ ಒಂದೇ. ಅದರಡಿಯಲ್ಲಿ ಕೆಲಸ ಮಾಡಲು ಹೆದರಿಕೆಯೇಕೆ ಎಂದು ಪ್ರಶ್ನಿಸಿದರು.
ಜೈಲಿಗಟ್ಟುತ್ತೇವೆ. ನಿಷೇಧಿಸುತ್ತೇವೆ ಅನ್ನುವ ಕಾಂಗ್ರೆಸ್ನವರ ಪದಗಳು ನನಗೆ ಸಂತೋಷ ತಂದಿದೆ ಎಂದರು.
ಪಠ್ಯ ಪುಸ್ತಕ ಪರಿಷ್ಕರಣೆ, ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ವಿಚಾರ ಸೇರಿ ಹಲವು ವಿಚಾರಗಳ ಕುರಿತು ಸಚಿವರಾದ ಎಂ.ಬಿ.ಪಾಟೀಲ್,ಪ್ರಿಯಾಂಕ್ ಖರ್ಗೆ ಸೇರಿ ಹಲವು ಕಾಂಗ್ರೆಸ್ ಮುಖಂಡರು ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ