ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ


Team Udayavani, Feb 13, 2021, 7:20 PM IST

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಬಾಗಲಕೋಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾನೂನು ಹಿಂಪಡೆದು ಅಡುಗೆ ಅನಿಲ, ಡೀಸೆಲ್‌ ಹಾಗೂ ಪೆಟ್ರೋಲ್‌ಬೆಲೆಗಳನ್ನು ಕೂಡಲೇ ಹಿಂಪಡೆಯುವುದುಮತ್ತು ರಾಷ್ಟ್ರೀಯ ಭದ್ರತೆಯ ಉಲ್ಲಂಘನೆಯ ವಿರುದ್ಧ ಜಂಟಿ ಸಂಸದೀಯ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಜಿ.ನಂಜಯ್ಯನಮಠ ಒತ್ತಾಯಿಸಿದರು.

ನವನಗರದ ಎಪಿಎಂಸಿ ವೃತ್ತದಿಂದಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಜಿಲ್ಲಾ ಕಾಂಗ್ರೆಸ್‌ ಹಾಗೂ ಬಾಗಲಕೋಟೆ ಮತಕ್ಷೇತ್ರದ ಕಾಂಗ್ರೆಸ್‌ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದಪ್ರತಿಭಟನಾ ಮೆರವಣಿಗೆಯಲ್ಲಿ ಅವರು ಮಾತನಾಡಿದರು.

ದಿನೇ ದಿನೇ ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ಬೆಲೆಯನ್ನು ಏರಿಕೆಮಾಡುತ್ತಿರುವುದನ್ನು ಖಂಡಿಸಿದರು.ದಿನಬಳಕೆಯ ಎಲ್ಲ ಧಾನ್ಯಗಳು, ತರಕಾರಿಬೆಲೆಗಳು ಗಗನಕೇರಿ ಜನಸಾಮಾನ್ಯರಮೇಲೆ ಬರೆ ಎಳೆದಂತಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಎಚ್‌.ವೈ. ಮೇಟಿಮಾತನಾಡಿ, ಎಪಿಎಂಸಿ ಹಾಗೂಭೂಹಿಡುವಳಿ ಕಾಯ್ದೆ ತಿದ್ದುಪಡಿತಂದು ರೈತರ ಬದುಕಿನೊಂದಿಗೆ ಕೇಂದ್ರಹಾಗೂ ರಾಜ್ಯ ಸರ್ಕಾರಗಳು ಕಷ್ಟಪಟ್ಟುತಿಂಗಳುಗಟ್ಟಲೇ ಬೆಳೆದ ಉತ್ಪಾದನೆಯನ್ನುಕಾರ್ಪೋರೇಟ್‌ ಹಾಗೂ ದೊಡ್ಡವ್ಯಾಪಾರಿಗಳಿಗೆ ಅವರು ಕೇಳಿದ ಬೆಲೆಗೆಕೊಡುವ ಅನಿವಾರ್ಯತೆಗೆ ಈ ಕಾನೂನು ನೂಕುತ್ತಿದೆ. ಭೂಹಿಡುವಳಿ ಕಾನೂನಿನತಿದ್ದುಪಡಿಯಿಂದ ಸಣ್ಣ ಮತ್ತು ಅತೀ ಸಣ್ಣ ರೈತರು ತಮ್ಮ ಭೂಮಿಯನ್ನುಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಹಾಗೂ ಮಾಧ್ಯಮ ವಕ್ತಾರ ನಾಗರಾಜ ಹದ್ಲಿ,ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ರಾಜುಮನ್ನಿಕೇರಿ, ಕಿಸಾನ್‌ ಘಟಕದ ಜಿಲ್ಲಾಕಾರ್ಯಾಧ್ಯಕ್ಷ ಗಿರೀಶ ಅಂಕಲಗಿ, ಯುವಘಟಕದ ಜಿಲ್ಲಾಧ್ಯಕ್ಷ ರಾಹುಲ್‌ ಕಲೂತಿ,ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಮಂಜುನಾಥವಾಸನದ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಎನ್‌.ರಾಂಪುರ, ಹಾಜೀಸಾಬ ದಂಡಿನ, ಜಿಲ್ಲಾಪಂಚಾಯತಿ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಅಥಣಿ ಮಾಸ್ತರ,ಮುಖಂಡರಾದ ಪ್ರೇಮನಾಥ ಗರಸಂಗಿ,ವೈ.ವೈ.ತಿಮ್ಮಾಪುರ, ಅಡಿವೆಪ್ಪ ಚಂದಾವರಿ,ಡಾ| ಅಮಾತೆಪ್ಪನವರ, ಬಿ.ಬಿ.ಬಾಳಕ್ಕನರ, ಶಂಭುಲಿಂಗಪ್ಪ ಅಕ್ಕಿಮರಡಿ,ವೀರಣ್ಣ ಹುಂಡೇಕಾರ, ವೀರಣ್ಣ ಅಥಣಿ,ನಿಂಗನಗೌಡ ಪಾಟೀಲ, ನಾರಾಯಣದೇಸಾಯಿ, ಸಂಜೀವ ವಾಡ್ಕರ್‌, ವಿಜಯಕಮತಗಿ, ಮಲ್ಲು ಶಿರೂರ, ಉಮೇಶ ಮೇಟಿ,ಮಲ್ಲಿಕಾರ್ಜುನ ಮೇಟಿ, ಮುತ್ತಪ್ಪ ಹುಗ್ಗಿ, ಗಣಪತಾಸಾ ದಾನಿ, ಕೌಶೀಫ್‌ ಬಾಗಲವಾಡ,ಬಾಬು ಇಟಗಿ, ಮಂಜುನಾಥ ಮುಚಖಂಡಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.