“ಕಾಂಗ್ರೆಸ್ ಬಿಡಲ್ಲ,ಬಿಜೆಪಿಗೆ ಹೋಗಲ್ಲ’
Team Udayavani, Jul 12, 2019, 5:06 AM IST
ಸಾವಳಗಿ: ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಸ್ಪಷ್ಟಪಡಿಸಿದ್ದಾರೆ.
ಅತೃಪ್ತ ಬಣದಲ್ಲಿ ಸೇರಿಕೊಳ್ಳುತ್ತಾರೆಂಬ ವದಂತಿಗೆ ಶಾಸಕರು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ನನ್ನ ಬಗ್ಗೆ ಕೆಲ ಮಾಧ್ಯಮಗಳು ಸುಳ್ಳು ಸುದ್ದಿ
ಹಬ್ಬಿಸುತ್ತಿದ್ದು. ಇದರಿಂದ ಬೇಸರವಾಗಿದೆ. ನನ್ನ ಕ್ಷೇತ್ರದ ಜನ ನನ್ನ ಮೇಲೆ ಅಪಾರ ನಂಬಿಕೆಯಿಂದ 40 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಅವರ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ರಾಜಕೀಯ ಗೊಂದಲದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಕ್ಷೇತ್ರದ ಜನತೆ ನನ್ನ ಪಾಲಿನ ದೇವರು. ಅವರ ಆಶಯದಂತೆ ನನ್ನ ಕ್ಷೇತ್ರದಲ್ಲಿ ಹಸಿರು ಜಮಖಂಡಿ ಮತ್ತು ಸ್ವತ್ಛ ಜಮಖಂಡಿ ಅಭಿಯಾನದಲ್ಲಿ ಭಾಗಿಯಾಗಿ ಸಸಿ ನೆಡುವ
ಕಾರ್ಯಕ್ರಮದಲ್ಲಿ ನಿರತನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
MUST WATCH
ಹೊಸ ಸೇರ್ಪಡೆ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ