ಅಂದು ಬಿ.ಬಿ. ಚಿಮ್ಮನಕಟ್ಟಿ ಅಸಮಾಧಾನ; ಇಂದು ಕಾರ್ಯಕರ್ತರ ಅಸಮಾಧಾನ


Team Udayavani, Dec 21, 2021, 1:12 PM IST

ಅಂದು ಬಿ.ಬಿ. ಚಿಮ್ಮನಕಟ್ಟಿ ಅಸಮಾಧಾನ; ಇಂದು ಕಾರ್ಯಕರ್ತರ ಅಸಮಾಧಾನ

ಕುಳಗೇರಿ ಕ್ರಾಸ್: ಜಿ.ಬಾಗಲಕೋಟೆ:  ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಸುಮಾರು 45 ವರ್ಷದಿಂದ ಕಾರ್ಯಕರ್ತರ ಜೊತೆಗೂಡಿಸಿಕೊಂಡು ಪಕ್ಷವನ್ನು ಕಟ್ಟಿ ಬೆಳೆಸುವ ಜೊತೆಗೆ ಒಂದೂ ಕಪ್ಪು ಚುಕ್ಕಿ ಇಲ್ಲದೆ ಕಾಪಾಡಿಕೊಂಡು ಬಂದಿದ್ದಾರೆ. ಕಾರಣ ಬಿ.ಬಿ. ಚಿಮ್ಮನಕಟ್ಟಿ ಯವರಿಗೆ ಅನ್ಯಾಯ ವಾಗಿದ್ದೆ ನೀಜವಾದ್ರೆ ಬಾದಾಮಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಸರ್ವನಾಶ ಗ್ಯಾರಂಟಿ ಎಂದು ಮುಖಂಡ ಶ್ರೀಕಾಂತಗೌಡ ಗೌಡರ ಅಸಮಾಧಾನ ಹೊರಹಾಕಿದರು.

ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ದಿಢೀರ್ ಬದಲಾವನೆಗೆ ಅಸಮಾಧಾನಗೊಂಡ ಪಕ್ಷದ ಕಾರ್ಯಕರ್ತರು ಗ್ರಾಮದ ಪ್ರವಾಸಿ ಮಂದಿರದಲ್ಲಿ  ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವು ಕಾರ್ಯಕರ್ತರ ಮಾತು ಕೇಳಿಕೊಂಡು ಬಿಬಿಸಿ ಯವರನ್ನೂ ಕಡೆಗಣಿಸಿ ಪಕ್ಷದ ಹುದ್ದೆಗಳನ್ನು ಬದಲಾಯಿಸಿ ಮನಸೋ ಇಚ್ಛೆ ಆಡಳಿತ ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಕೆ ಎಂ ಎಫ್ ನಿರ್ದೇಶಕ ಈರನಗೌಡ ಕರಿಗೌಡ್ರ ಮಾತನಾಡಿ ಕ್ಷೇತ್ರ ತ್ಯಾಗ ಮಾಡಿದ ಬಿ.ಬಿ. ಚಿಮ್ಮನಕಟ್ಟಿಯವರನ್ನೇ ನಿರ್ಲಕ್ಷ್ಯ ಮಾಡುತ್ತಿರುವುದು ಯಾವ ನ್ಯಾಯ. ಸಿದ್ಧರಾಮಯ್ಯ ನವರಿಗೆ  ಬಿ.ಬಿ. ಚಿಮ್ಮನಕಟ್ಟಿ ಕ್ಷೇತ್ರ ತ್ಯಾಗ ಮಾಡಿದ್ದೇ ತಪ್ಪ. ಶಾಸಕರು ಪಕ್ಷದಲ್ಲಿ ನಡೆದ ಕಾರ್ಯವೈಖರಿ ತಿಳಿಯದೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ಮನೆ ಹಾಕುತ್ತಿರುವುದು ಸರಿಯಲ್ಲ. ಕೈ ಪಕ್ಷದಲ್ಲಿ ಕಾನದ ಕೈಗಳು ಇಲ್ಲ ಸಲ್ಲದ ಚಾಡಿ  ವಿಷಯಗಳನ್ನ ಹೇಳಿ ಬಿ.ಬಿ.ಸಿ ಹಾಗೂ ಸಿದ್ಧರಾಮಯ್ಯ ನಡುವೆ ಒಡಕು ಉಂಟು ಮಾಡುತ್ತಿದ್ದಾರೆ. ಬಾದಾಮಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಇಬ್ಬಾಗ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ. ಕಾರಣ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿ ಅಸಮಾಧಾನಗೊಂಡ ನಾಯಕರನ್ನು ಒಂದುಗೂಡಿಸಿ ಪಕ್ಷಗಳ ಒಡಕು ಸರಿಪಡಿಸಬೇಕು ಎಂದು ಮನವಿ ಮಾಡಿದರು.

ಶ್ರೀಕಾಂತ್ ಅಡಪಟ್ಟಿ ಮಾತನಾಡಿ ನಮ್ಮ ಕ್ಷೇತ್ರಕ್ಕೆ ಸಿದ್ದರಾಮಯ್ಯ ನವರು ಆಯ್ಕೆಯಾದ ಮೇಲೆ ಪಕ್ಷ ಇಬ್ಬಾಗವಾಗಿದೆ. ಸಿದ್ದುಪರ ಕೆಲ ಮುಖಂಡರಿದ್ದರೆ, ಬಿ.ಬಿ.ಸಿ ಪರ ಕೆಲವರಿದ್ದಾರೆ. ಇವರ ನಡುವೆ ಕಾರ್ಯಕರ್ತರು ಏನು ಮಾಡಬೇಕು ಎಂದು  ಪ್ರಶ್ನಿಸಿದರು. ಪಕ್ಷದ ಮುಖಂಡರನ್ನೂ ಕಡೆಗಣಿಸಿ ಪಕ್ಷದ ಚಟುವಟಿಕೆ ನಡೆಸಲಾಗುತ್ತಿದೆ ಕಾರಣ ಶಾಸಕರು ವಿಪ ನಾಯಕರು ಗಮನ ಹರಿಸಿ ಕಾರ್ಯಕರ್ತರನ್ನ ಒಂದುಗೂಡಿಸುವ ಕಾರ್ಯ ಮಾಡಬೇಕು  ಎಂದು ಹೇಳಿದರು.

ಮುಖಂಡರಾದ ನಿಂಗಪ್ಪ ಕುರಿ, ಹನುಮಂತ ಚಿಕ್ಕೊಪ್ಪ, ಬೀರಪ್ಪ  ಪೆಂಟಿ, ಶಿವಾನಂದ ಚೋಳನ್ನವರ, ಲಕ್ಷ್ಮಣ್ ದಾದನಟ್ಟಿ, ಕಲ್ಲಪ್ಪ ಬೀರಗೌಡ್ರ, ಹನಮಂತ ಸಿಗ್ಗಾರ, ಪ್ರಕಾಶ್ ಬಿಲ್ಲಾರ, ಸಿದ್ದಪ್ಪ ಕಟ್ಟಿಕಾರ ಇದ್ದರು.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.