24 ವರ್ಷಗಳಿಂದ ರಬಕವಿಯಲ್ಲಿ ನಿರಂತರ ನೀರು ದಾನ

ಜಮೀನು ಇದ್ದರೂ ನೀರು ದಾನ ಮಾಡುತ್ತಿರುವ ಯಲ್ಲಪ್ಪ ಕೊಡಗನೂರ

Team Udayavani, May 10, 2019, 12:27 PM IST

bagalkote-tdy-2..

ಬನಹಟ್ಟಿ: ರಬಕವಿ ಮಹಾಲಿಂಗಪುರ ನಾಕಾದ ಬಳಿ ಎರಡು ಬೋರ್‌ವೆಲ್ಗಳಿಂದ ನೀರು ದಾನ ಮಾಡುತ್ತಿರುವ ಯಲ್ಲಪ್ಪ ಕೊಡಗನೂರ.

ಬನಹಟ್ಟಿ; ರಬಕವಿ ಮಹಾಲಿಂಗಪುರ ನಾಕಾದ ಬಳಿ ವ್ಯಕ್ತಿಯೊಬ್ಬರು ತೋಟಕ್ಕೆ ನೀರುಣಿಸದೇ ಸಾರ್ವಜನಿಕರಿಗಾಗಿ ಎರಡು ಬೋರವೆಲ್ ಕೊರೆಯಿಸಿ ಕಳೆದ 24 ವರ್ಷಗಳಿಂದ ಸಾರ್ವಜನಿಕರಿಗೆ ನೀರು ದಾನ ಮಾಡುತ್ತಿದ್ದಾರೆ.

ಯಲ್ಲಪ್ಪ ಸಿದ್ದಪ್ಪ ಕೊಡಗನೂರ ಎಂಬುವವರು 24 ಎಕರೆಗೂ ಅಧಿಕ ಜಮೀನಿದ್ದರೂ ತಮ್ಮ ತೋಟಕ್ಕೆ ನೀರುಣಿಸದೇ ಸಾರ್ವಜನಿಕರಿಗಾಗಿ ನೀರು ದಾನ ಮಾಡುತ್ತಿರುವುದು ವಿಶೇಷ. ರಬಕವಿ ಬನಹಟ್ಟಿ, ಯಲ್ಲಟ್ಟಿ, ಹನಗಂಡಿ, ಚಿಮ್ಮಡ, ಹೊಸೂರ ಸೇರಿದಂತೆ ಹಲವು ಹಳ್ಳಿಗಳಿಗೆ ಉಚಿತವಾಗಿ ನೀರು ದಾನ ಮಾಡುತ್ತಿದ್ದಾರೆ.

ಅವಳಿ ನಗರದ ಅನೇಕ ವಾರ್ಡ್‌ಗಳಲ್ಲಿ ನೀರಿನ ತೊಂದರೆ ಕಂಡು ಬಂದರೆ ನೀರಿನ ಟ್ಯಾಂಕರ್‌ಗಳು, ಅಗ್ನಿಶಾಮಕ ಠಾಣೆಯ ವಾಹನ ಟ್ಯಾಂಕ್‌ಗೂ ಸಹ ಇಲ್ಲಿಂದಲೆ ನೀರನ್ನು ಉಚಿತವಾಗಿ ತುಂಬಿಕೊಡಲಾಗುತ್ತಿದೆ. ಸಾರ್ವಜನಿಕರಾಗಲಿ ಅಥವಾ ಸರ್ಕಾರಿ ಟ್ಯಾಂಕರ್‌ಗಳು ನೀರು ತುಂಬಿಕೊಂಡು ಹೋಗುತ್ತಾರೆ. ಆದರೆ, ಕಳೆದ ಮೂರು ವರ್ಷದ ಹಿಂದ ಒಂದು ಬೋರವೆಲ್ನಲ್ಲಿ ನೀರು ಕಡಿಮೆಯಾದಾಗ ಸ್ವಂತ‌ ಹಣದಿಂದ ಮತ್ತೂಂದು ಬೋರವೆಲ್ ಕೊರೆಯಿಸಿ ನೀರು ಕೊಡಲು ಆರಂಭಿಸಿದ್ದಾರೆ.

ನಗರಸಭೆ ಎರಡು ಬೋರವೆಲ್ಗಳ ವಿದ್ಯುತ್‌ ಬಿಲ್ ಕೊಡುತ್ತಾರೆ. ಬೇಸಿಗೆಯಲ್ಲಿ ಎರಡೂ ಬೋರಗಳ ಬಿಲ್ ನೀಡಿದರೆ ಮಳೆಗಾಲದಲ್ಲಿ ಒಂದೇ ಬೋರವೆಲ್ ವಿದ್ಯುತ್‌ ಬಿಲ್ ತುಂಬುತ್ತಾರೆ ಎಂದರು. ಸಾರ್ವಜನಿಕರು ಬಳಸುವ ಬೋರವೆಲ್ಗಳಿಂದ ನೀರು ಹರಿದು ಹೋಗಿ ಗುಂಡಿಯಲ್ಲಿ ಶೇಖರಣೆಯಾಗುತ್ತದೆ. ಶೇಖರಣೆಯಾದ ನೀರನ್ನು ಹೊಲಗದ್ದೆಗಳಿಗೆ ಬಳಸುತ್ತೇವೆ ಎನ್ನುತ್ತಾರೆ ಯಲ್ಲಪ್ಪ.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.