ಗುತ್ತಿಗೆ ನೌಕರರ ಪ್ರತಿಭಟನೆ
Team Udayavani, May 21, 2020, 4:14 AM IST
ರಾಂಪುರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸೇವೆ ಖಾಯಂಗಾಗಿ ಬುಧವಾರ ಪ್ರತಿಭಟನೆ ನಡೆಸಿದರು.
ರಾಂಪುರ ಹಾಗೂ ಇತರೆ 14 ಗ್ರಾಮಗಳ ನೀರು ಸರಬರಾಜು ನೌಕರರು ಗುತ್ತಿಗೆ ಪದ್ಧತಿ ರದ್ದುಗೊಳಿಸಿ ಖಾಯಂಗೊಳಿಸಬೇಕೆಂದು ಆಗ್ರಹಿಸಿ ರಾಂಪುರದ ಜಲಶುದ್ಧಿಕರಣ ಘಟಕದ ಎದುರು ಪ್ರತಿಭಟನೆ ನಡೆಸಿ, ಲಾಕ್ಡೌನ್ ಅವಯ ಕಾರ್ಮಿಕರಿಗೆ ಪೂರ್ಣ ವೇತನೆ ನೀಡಬೇಕೆಂದು ಒತ್ತಾಯಿಸಿದರು. ರಮೇಶ ಗೌಡರ, ಬಸವರಾಜ ಗೌಡರ, ಪರಶು ಆಲೂರ, ರಮೇಶ ಬಂಡಿವಡ್ಡರ, ರಾಮಣ್ಣ ಪೂಜಾರಿ, ಸಿದ್ದಪ್ಪ ಹೊನ್ನಳ್ಳಿ, ಪರಸಪ್ಪ ಎರಡೆಮ್ಮಿ, ನಾರಾಯಣ ಹೆಗಡೆ, ಮಹಾದೇವಪ್ಪ ಜಯಗೊಂಡರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ