ಭೂತ ಬಂಗಲೆಯಾಗಿ ಪರಿವರ್ತನೆ; ಇನ್ನೂ ಬಾಗಿಲು ತೆರೆಯದ ಪ್ರವಾಸಿ ಮಂದಿರ


Team Udayavani, Mar 5, 2024, 2:25 PM IST

Udayavani Kannada Newspaper

ಉದಯವಾಣಿ ಸಮಾಚಾರ
ಕುಳಗೇರಿ ಕ್ರಾಸ್‌: ಇಲ್ಲಿಯ ಪ್ರವಾಸಿ ಮಂದಿರ ಕಾಮಗಾರಿ ಪೂರ್ಣಗೊಳ್ಳದೇ ಇದ್ದರೂ ಲೆಕ್ಕಿಸದೆ ವಿಧಾನಸಭೆ ಚುನಾವಣೆ ಮುಂಚೆ ಉದ್ಘಾಟಿಸಲಾಗಿದೆ.

ಲೋಕೋಪಯೋಗಿ ಇಲಾಖೆ ಯಿಂದ ಸುಮಾರು 1.5 ಕೋಟಿ ರೂ.ವೆಚ್ಚದಲ್ಲಿ ಕಟ್ಟಲಾದ ನೂತನ ಪ್ರವಾಸಿ ಮಂದಿರವನ್ನು
ಸಿಎಂ ಸಿದ್ದರಾಮಯ್ಯನವರು ಬಾದಾಮಿ ಶಾಸಕರಿದ್ದ ಸಂದರ್ಭದಲ್ಲಿ ಉದ್ಘಾಟಿಸಿದ್ದಾರೆ. ಹೊರ ನೋಟಕ್ಕೆ ಕಾಮಗಾರಿ ಪೂರ್ಣಗೊಂಡಂತೆ ಕಂಡರೂ ಕಟ್ಟಡದಲ್ಲಿ ಮುಳ್ಳು, ಕಸ, ಕಡ್ಡಿ ತುಂಬಿಕೊಂಡಿದೆ.

ಉದ್ಘಾಟನೆಗೊಂಡು ಎರಡು ವರ್ಷ ಕಳೆದರೂ ಬಾಗಿಲು ತೆರೆಯದೆ ಪ್ರವಾಸಿ ಮಂದಿರ ಕಟ್ಟಡ ಹಾಳಾಗಿ ಹೋಗುತ್ತಿದೆ. ಭೂತ ಬಂಗಲೆಯಾಗಿ ಪರಿವರ್ತನೆಯಾಗಿದೆ. ಅಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಅನೈತಿಕ ಚಟುವಟಿಕೆಗಳ ತಾಣವಾಗಿ
ಪರಿವರ್ತನೆಯಾಗಿದೆ.

ಬ್ರಿಟೀಷರ ಕಾಲದ ಪ್ರವಾಸಿ ಮಂದಿರ ಹಳೆಯದಾಗಿದ್ದರ ಪರಿಣಾಮ ಸೋಲಾರ್‌, ಮಂಚ, ಫರ್ನಿಚರ್‌ ಹೀಗೆ ಒಂದೂವರೆ ಕೋಟಿ ರೂ. ಸರ್ಕಾರದ ಅನುದಾನ ಬಳಸಿ ನೂತನ ಪ್ರವಾಸಿ ಮಂದಿರ ನಿರ್ಮಿಸಲಾಗಿದೆ. ಸಂಬಂಧಿಸಿದ ಪಿಡಬ್ಲೂಡಿ ಅಧಿಕಾರಿಗಳನ್ನು ಕೇಳಿದರೆ ಸರ್ಕಾರದಲ್ಲಿ ದುಡ್ಡಿಲ್ಲ. ಗುತ್ತಿಗೆದಾರನಿಗೆ ಬಿಲ್‌ ಜಮಾ ಆಗಿಲ್ಲ. ಸ್ವಲ್ಪ ತಡೀರಿ ಎಂದು ಕುಂಟು ನೆಪ ಹೇಳುತ್ತ ಕಾಲದೂಡುತ್ತಿದ್ದಾರೆ. ಮೇಲಾಧಿಕಾರಿಗಳು, ಜನಪ್ರತಿನಿಧಿಗಳು ಕ್ರಮ ಕೈಗೊಂಡು ಪಾಳುಬಿದ್ದ ನೂತನ ಪ್ರವಾಸಿ ಮಂದಿರ
ತೆರೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಿದೆ.

ಕಟ್ಟಡ ಪೂರ್ಣ ಮುಗಿಸಿದ್ದೇನೆ. ನನಗೆ ಸರ್ಕಾರದಿಂದ ಫೇಮೆಂಟ್‌ (ಬಿಲ್‌)ಆಗಿಲ್ಲ. ಈಗಾಗಲೇ ಈ ಬಿಲ್ಡಿಂಗ್‌ನ ತಾತ್ಕಾಲಿಕ ವಿದ್ಯುತ್‌ ಬಿಲ್‌ ತಿಂಗಳಿಗೊಮ್ಮೆ ನಾನೇ ತುಂಬುತ್ತಿದ್ದೇನೆ. ಈ ತಿಂಗಳಲ್ಲಿ ಬಿಲ್‌ ಬರಬಹುದು. ಕಾದು ನೋಡುತ್ತೇನೆ.
ಸುರೇಶ ತಿರಕನ್ನವರ, ಗುತ್ತಿಗೆದಾರ

ಗುತ್ತಿಗೆದಾರನಿಗೆ ಬಿಲ್‌ ಬಾಕಿ ಇದೆಯಂತೆ. ಪೂರ್ಣ ಫೇಮಂಟ್‌ ಆಗಿಲ್ವಂತೆ. ಅದಕ್ಕೆ ನೂತನ ಪ್ರವಾಸಿ ಮಂದಿರದ ಬೀಗ ತೆರೆದಿಲ್ವಂತೆ. ಸದ್ಯದಲ್ಲೇ ಕಾಮಗಾರಿ ಪೂರ್ಣಗೊಳಿಸುತ್ತೇವೆ.
ಎಂ.ಆರ್‌. ಚಿತ್ತರಗಿ, ಸೆಕ್ಷೆನ್‌ ಆಫೀಸರ್‌.

ಮಹಾಂತಯ್ಯ ಹಿರೇಮಠ

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.