ಗೃಹ ಉದ್ಯೋಗಕ್ಕೂ ಕೋವಿಡ್ 19 ಸಂಕಷ್ಟ


Team Udayavani, Apr 25, 2020, 1:41 PM IST

bk-tdy-4

ಶಿರೂರ: ಗ್ರಾಮೀಣ ಭಾಗದ ಕೆಲ ಮಹಿಳೆಯರು ಬಿರು ಬೇಸಿಗೆ ದಿನಗಳಲ್ಲಿ ಗುಡಿ ಕೈಗಾರಿಕೆ ಹಾಗೂ ಗೃಹ ಉದ್ಯೋಗಗಳು, ಕೋವಿಡ್ 19 ಲಾಕ್‌ಡೌನ್‌ಗೆ ಸಿಲುಕಿ ಸಂಕಟಕ್ಕೆ ಸಿಲುಕಿ ಬಸವಳಿದಿದ್ದಾರೆ.

ಗ್ರಾಮದಲ್ಲಿ ಆರು ಶಾವಿಗೆ ಯಂತ್ರಗಳು ಆರು ಜನ ಮಹಿಳೆಯರು ಬೇರೆ ಬೇರೆಯಾಗಿ ಶ್ಯಾವಿಗೆಯಂತ್ರಗಳನ್ನ ಹಾಕಿ ದುಡಿಮೆ ಮಾಡುತ್ತಿದ್ದಾರೆ. ವರ್ಷದ ಏಪ್ರಿಲ್‌, ಮೇ ಈ ಎರಡು ತಿಂಗಳಲ್ಲಿ ಮಾತ್ರ ಈ ಯಂತ್ರಗಳು ಕಾರ್ಯ ನಿರ್ವಹಿಸುವುದರೊಂದಿಗೆ ತಮ್ಮ ಬಡ ಜೀವನ ಸಾಗಿಸುತ್ತಿದ್ದರು. ಸದ್ಯ ಈ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಮಹಿಳೆಯರಿಗೆ ಬಲವಾದ ಹೊಡೆತ ಬಿದ್ದಂತಾಗಿದೆ.

ಈ ಹಿಂದೆ ಗ್ರಾಮಾಂತರ ಪ್ರದೇಶದ ಮಹಿಳೆಯರು ಬೇಸಿಗೆಯಲ್ಲಿ ಶ್ಯಾವಿಗೆ ತಯಾರಿಸುವುದೇ ಒಂದು ಕೆಲಸವಾಗಿತ್ತು ಆದರೆ, ಕಳೆದ ಒಂದು ದಶಕದಿಂದ ಮನೆಯಲ್ಲಿಯೇ ಶ್ಯಾವಿಗೆ ತಯಾರಿಸುವ ಬದಲು ಯಂತ್ರಗಳ ಮೊರೆ ಹೋಗುತ್ತಿದ್ದಾರೆ. ಗ್ರಾಮದಲ್ಲಿ ಇಂತಹ ಶ್ಯಾವಿಗೆ ಮಾಡುವ ಯಂತ್ರಗಳಿಗೆ ಲಾಕ್‌ಡೌನ್‌ ಜಾರಿ ಹಿನ್ನೆಲೆ ಶ್ಯಾವಿಗೆ ಮಾಡುವ ಅಗತ್ಯ ರವೆ ಇನ್ನಿತರ ವಸ್ತುಗಳು ಪೂರೈಕೆಯಾಗುತ್ತಿಲ್ಲ. ಪ್ರತಿವರ್ಷದಂತೆ ಈ ವರ್ಷವು ಶ್ಯಾವಿಗೆ ಮಾಡಿಸಲು ಮಹಿಳಾ ಗ್ರಾಹಕರು ಮುಂದೆ ಬರುತ್ತಿಲ್ಲ. ಕಳೆದ ವರ್ಷ ತಿಂಗಳಿಗೆ ಅಂದಾಜು 2 ಕ್ವಿಂಟಲ್‌ ರವೆ ಶ್ಯಾವಿಗೆಗೆ ಖರ್ಚಾಗುತ್ತಿತ್ತು. ಈ ವರ್ಷ 50 ಕೆಜಿಯೂ ಖರ್ಚಾಗುತ್ತಿಲ್ಲ.  ಸದ್ಯ ಬೇಡಿಕೆ ಇಲ್ಲದಂತಾಗಿದೆ ಎಂಬುದು ನೀಲಮ್ಮ ಚಿತ್ತರಗಿ ಅವರ ಮಾತು.

ಈ ಲಾಕ್‌ಡೌನ್‌ದಿಂದ 50ಕೆಜಿ ರವೆ ಪಾಕೇಟ್‌ಗೆ 2 ಸಾವಿರವರೆಗೂ ಖರ್ಚು ಆಗುತ್ತಿದ್ದು, ನಾವು ದರ ಹೆಚ್ಚಿಸಿದರೆ ಗ್ರಾಹಕರು ತಕರಾರು ಮಾಡುತ್ತಾರೆ. ನಮಗೆ ಕಡಿಮೆ ಲಾಭದೊಂದಿಗೆ ಕೆಲವು ಭಾರಿ ನಷ್ಟವಾಗುತ್ತದೆ ಎಂದು ಮಹಾದೇವಿ ಲಂಗಟದ ತಿಳಿಸಿದರು.

ಈ ಕೋವಿಡ್ 19  ಕರಿ ನೆರಳು ಗ್ರಾಮೀಣ ಭಾಗದ ಕೃಷಿ ತೋಟಗಾರಿಕೆ ಯೊಂದಿಗೆ ಇಂಥ ಗೃಹ ಉದ್ಯೋಗ ಹಾಗೂ ಗುಡಿ ಕೈಗಾರಿಕೆ ಮೇಲೆ ಬಿದ್ದಿದ್ದು ಕುಟುಂಬ ನಿರ್ವಹಣೆ ಕಷ್ಟವಾಗಿದೆ. ವರ್ಷದಲ್ಲಿ ಎರಡು ತಿಂಗಳು ಇರುವುದರಿಂದ ಬೇಡಿಕೆ ಕಡಿಮೆಯಾಗಿದ್ದು, ಸರಕಾರ ನೆರವಿಗೆ ಧಾವಿಸಬೇಕಿದೆ ಎಂಬುದು ಶ್ಯಾವಿಗೆ ತಯಾರಿಕೆ ಮಾಡುವ ಮಹಿಳೆಯರ ಮಾತಾಗಿದೆ.

 

-ಶಂಕರ ಹೂಗಾರ

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.