ಬಯಲಾಟ ಕಲಾವಿದರಿಗೆ ಕೋವಿಡ್ 19 ಸಂಕಷ್ಟ


Team Udayavani, Apr 17, 2020, 3:46 PM IST

ಬಯಲಾಟ ಕಲಾವಿದರಿಗೆ ಕೋವಿಡ್ 19 ಸಂಕಷ್ಟ

ಸಾಂದರ್ಭಿಕ ಚಿತ್ರ

ಲೋಕಾಪುರ: ಗ್ರಾಮ ಕಲಾವಿದರ ತವರೂರು. ಕಲೆ ನಂಬಿ ಬದುಕುವ ಇಲ್ಲಿಯ ಬಡಕಲಾವಿದರು ಲಾಕ್‌ಡೌನ್‌ ನಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ.  ದೀಪಾವಳಿಯಿಂದ ಕಾರಹುಣ್ಣಿಮೆವರೆಗೆ ಜಾತ್ರೆ, ಉತ್ಸವ, ಓಕಳಿ, ಕಂಬಿ ಐದೇಶಿ ಹಬ್ಬದ ದಿನಗಳಲ್ಲಿ ನಾಟಕ, ಬಯಲಾಟ, ಭಜನೆ , ಚೌಡಕಿ ಪದಗಳ ಪ್ರದರ್ಶನದಿಂದ ಕಲಾವಿದರು, ಜೀವನ ಸಾಗಿಸುತ್ತಿದ್ದರು. ಈಗ ಪ್ರದರ್ಶನಗಳು ಲಾಕ್‌ಡೌನ್‌ನಿಂದ ಸ್ಥಗಿತಗೊಂಡಿರುವುದರಿಂದ ಬದುಕು ಸಾಗಿಸುವುದು ಕಷ್ಟಕರವಾಗಿದೆ.

ಲೋಕಾಪುರ ಬಯಲಾಟದ ಕೇಂದ್ರವನ್ನಾಗಿ ಮಾಡಿಕೊಂಡು ಈ ಭಾಗದ ಶ್ರೀಕೃಷ್ಣ ಪಾರಿಜಾತ, ಸಂಗ್ಯಾಬಾಳ್ಯಾ ರೇಣುಕಾ, ಹೇಮರಡ್ಡಿ ಮಲ್ಲಮ್ಮ ಸೇರಿದಂತೆ ಮುಂತಾದ ಬಯಲಾಟಗಳು ಈ ಭಾಗದಲ್ಲಿ ಹಾಸುಹೊಕ್ಕಾಗಿವೆ. ಎಲ್ಲ ಬಯಲಾಟಗಳ ಪ್ರದರ್ಶನಗಳು ಸ್ಥಗಿತಗೊಂಡಿವೆ. ಲೋಕಾಪುರ, ದಾದನಟ್ಟಿ, ಕನಸಗೇರಿ, ಜಾಲಿಕಟ್ಟಿ, ಚಿತ್ರಭಾನಕೋಟಿ, ಯಂಡಿಗೇರಿ ಗ್ರಾಮಗಳಲ್ಲಿ ವಿವಿಧ ಬಯಲಾಟ ಕಂಪನಿಗಳು ಇದ್ದು ಇಲ್ಲದಂತಾಗಿವೆ. ಬಯಲಾಟ ಕಲೆಯನ್ನು ನಂಬಿ ಬದುಕುತ್ತಿರುವ ಬಡ ಕಲಾವಿದರಿಗೆ ಸರ್ಕಾರ ನೆರವು ನೀಡಬೇಕಿದೆ. ಕಲಾವಿದರಿಗೆ ಸಹಾಯ -ಸಹಕಾರ ನೀಡುವುದರ ಜತೆಗೆ ಅವರ ಜೀವನಕ್ಕೆ ನೆರವು ಕಲ್ಪಿಸುವ ಅಗತ್ಯವಿದೆ.

ನಾಡೋಜ ಪ್ರಶಸ್ತಿ ಪುರಸ್ಕೃತೆ ಯಲ್ಲವ್ವ ರೊಡ್ಡಪ್ಪನವರ, ಜಾನಪದ ಪ್ರಶಸ್ತಿ ಪುರಸ್ಕೃತೆ ಕಾಶಿಬಾಯಿ ದಾದನಟ್ಟಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಳಬಸಯ್ಯ ಸಂಬಾಳದ, ಕಮಲಸಾಬ ಡಂಗಿ, ನಾರಾಯಣ ಪತ್ತಾರ, ಸಿದ್ದಪ್ಪ ಕುರಿ, ಮಲ್ಲಪ್ಪ ಚೌಧರಿ, ಶಾಂತವ್ವ ಮಾದರ, ಗಂಗವ್ವ ಮುಧೋಳ, ದುರಗವ್ವ ಮುಧೋಳ, ಸುನಂದಾ ಮ್ಯಾಗೇರಿ, ಪಾರ್ವತಿ ರೊಡ್ಡಪ್ಪನವರ, ಸತ್ಯವ್ವ ಮಾದರ, ಚಿದಾನಂದ ಹಲಗಲಿ, ಮಲ್ಲಿಕಾರ್ಜುನ ಕುಂದರಗಿ, ಮಲ್ಲಿಕಾರ್ಜುನ ಮುದಕವಿ, ಭೀಮಸಿ ಕಂಬಾರ ಸೇರಿದಂತೆ ಹಲವಾರು ಕಲಾವಿದರು ಲಾಕ್‌ಡೌನ್‌ನಿಂದ ಬದುಕು ಕಟ್ಟಿಕೊಳ್ಳಲು ಪರದಾಡುವಂತಾಗಿದೆ.

ಕಲಾವಿದರು ಸಾಂಸ್ಕೃತಿಕ ಲೋಕದ ವಾರಸುದಾರರು. ಅವರು ಉಳಿದರೆ ಸಂಸ್ಕೃತಿ ಉಳಿಯುತ್ತದೆ. ಅವರನ್ನು ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ. ಸಂಕಷ್ಟಕ್ಕೆ ಒಳಗಾಗಿರುವ ಕಲಾವಿದರಿಗೆ ನೆರವು ನೀಡಬೇಕಾಗಿದೆ.  ಶಿವಾನಂದ ಶೆಲ್ಲಿಕೇರಿ, ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ

ಕೋವಿಡ್ 19 ದಿಂದ ಕಲಾವಿದರು. ಸಂಗೀತಗಾರರು ಜೀವನ ನಡೆಸುವುದು ಕಷ್ಟಕರವಾಗಿದೆ. ಮುಂದುವರಿದರೆ ಕಲಾವಿದರು ಬೀದಿ ಪಾಲಾಗುತ್ತಾರೆ. ಆದ್ದರಿಂದ ಅವರಿಗೆ ನೆರವಿನ ಉರುಗೋಲು ಅವಶ್ಯಕವಾಗಿದೆ.  ಕೃಷ್ಣಾ ಭಜಂತ್ರಿ, ಲೋಕಾಪುರ ಕಲಾವಿದ

 

-ಸಲೀಮ ಐ. ಕೊಪ್ಪದ

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.