ವಲಸಿಗರ ಮೇಲೆ ಆಡಳಿತದ ಕಣ್ಣು

ಜಿಲ್ಲೆಗೆ ಮರಳಿದ 5249 ವಲಸಿಗರು­! 431 ಜನರಿಗೆ ಕೊರೊನಾ ಪಾಸಿಟಿವ್‌ !­ಹಳ್ಳಿಗೆ ಕಾಲಿಟ್ಟ ಕೊರೊನಾ

Team Udayavani, May 15, 2021, 3:14 PM IST

14 bgk-2a

ಶ್ರೀಶೈಲ ಕೆ. ಬಿರಾದಾರ

ಬಾಗಲಕೋಟೆ: ಕೊರೊನಾ 2ನೇ ಅಲೆ ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ. ಹೀಗಾಗಿ ವಲಸೆ ಹೋದವರು ಹಾಗೂ ಬೇರೆ ಬೇರೆ ನಗರ-ಪಟ್ಟಣಗಳಿಂದ ಹಳ್ಳಿಗೆ ಮರಳಿ ಬಂದವರ ಮೇಲೆ ಆಡಳಿತದ ಕಣ್ಣಿದ್ದು, ಅವರ ಮೇಲೆ ಹೆಚ್ಚು ನಿಗಾ ಇಡುವ ಜತೆಗೆ ಕೊರೊನಾ ತಪಾಸಣೆಗೆ ಸೂಚನೆ ನೀಡಲಾಗಿದೆ.

ಹೌದು, ಬಾಗಲಕೋಟೆ ತಾಲೂಕಿನಲ್ಲಿ 20ದಿನಗಳಿಂದ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಿ ನವನಗರ, ವಿದ್ಯಾಗಿರಿ ಹಾಗೂ ಹಳೆಯ ನಗರದಲ್ಲಿ ಹೆಚ್ಚು ಕಂಡುಬಂದರೆ, ಗ್ರಾಮೀಣ ಭಾಗದ ಕೆಲ ಗ್ರಾಮಗಳಲ್ಲೂ ಸೋಂಕಿತರು ಹೆಚ್ಚುತ್ತಿದ್ದಾರೆ. ಹೀಗಾಗಿ ತಾಲೂಕು ಆಡಳಿತ, ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುವ ಜತೆಗೆ ವಲಸೆ ಬಂದವರು, ಕಡ್ಡಾಯವಾಗಿ ಕ್ವಾರಂಟೈನ್‌ ಆಗಿರಲು ಸೂಚನೆ ನೀಡಿದೆ.

ಜಿಲ್ಲೆಗೆ ಮರಳಿದ ವಲಸಿಗರು: ಜಿಲ್ಲೆಯಿಂದ ದೂರದ ಮಂಗಳೂರು, ಬೆಂಗಳೂರು, ಗೋವಾ, ಮಹಾರಾಷ್ಟ್ರ ಸೇರಿದಂತೆ ಹಲವೆಡೆ ದುಡಿಯಲು ವಲಸೆ ಹೋಗಿದ್ದವರು ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಮರಳಿ ಊರಿಗೆ ಬಂದಿದ್ದಾರೆ. ಸಧ್ಯದ ಲೆಕ್ಕದ ಪ್ರಕಾರ 5488 ಜನ ವಲಸಿಗರು ತಮ್ಮ ತಮ್ಮ ಊರುಗಳಿಗೆ ಬಂದಿದ್ದು, ಅದರಲ್ಲಿ 5249 ಜನರಿಗೆ ಕೊರೊನಾ ತಪಾಸಣೆ ಮಾಡಲಾಗಿದೆ. ಅದರಲ್ಲಿ 431 ಜನರಿಗೆ ಪಾಸಿಟಿವ್‌ ಬಂದಿದ್ದು, ಅತಿಹೆಚ್ಚು ಸೋಂಕಿನ ಲಕ್ಷಣ ಹಾಗೂ ಬೇರೆ ಬೇರೆ ಇತರೆ ಕಾಯಿಲೆ ಹೊಂದಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಹೋಂ ಐಸೋಲೇಶನ್‌ನಲ್ಲಿಡಲಾಗಿದೆ.

ಮಾದರಿಯಾದ ಸಿಸಿಸಿ ಕೇಂದ್ರ: ಜಿಲ್ಲೆಯ ಹುನಗುಂದದ ಸರಕಾರಿ ಬಾಲಕರ ವಸತಿ ನಿಲಯದಲ್ಲಿ ಸ್ಥಾಪಿಸಲಾದ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆಯ ಜತೆಗೆ ಯೋಗ ಮತ್ತು ಪ್ರಾಣಾಯಾಮ ಹೇಳಿ ಕೊಟ್ಟು ಬೇಗ ಗುಣಮುಖರನ್ನಾಗಿ ಮಾಡುತ್ತಿರುವ ಕಮ್ಯುನಿಟಿ ಹೆಲ್ತ್‌ ಅಧಿಕಾರಿಗಳ ತಂಡ ಗಮನ ಸೆಳೆದಿದೆ. ಕೋವಿಡ್‌ ಎರಡನೇ ಅಲೆಯಿಂದ ಹೆಚ್ಚಾಗುತ್ತಿರುವ ಪ್ರಕರಣ ಕಂಡು ಜನರಲ್ಲಿ ಭಯದ ವಾತಾವರಣ ಮೂಡಿಸಿದೆ. ಇನ್ನು ಭಯದಿಂದಲೇ ಕೆಲವೊಂದಿಷ್ಟು ಜನ ಮೃತಪಡುತ್ತಿದ್ದಾರೆ. ಪ್ರತಿದಿನ ಬೆಡ್‌ ಸಿಗುತ್ತಿಲ್ಲ. ಆಕ್ಸಿಜನ್‌ ಕೊರತೆಯಿಂದ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಕೇಳುತ್ತಿದ್ದೇವೆ. ಆದರೆ, ಹುನಗುಂದ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆಯ ಜೊತೆಗೆ ಯೋಗ ಮತ್ತು ಪ್ರಾಣಾಯಾಮ ಹೇಳಿಕೊಡುವ ಮೂಲಕ ದೇಹದ ಆಕ್ಸಿಜನ್‌ ಪ್ರಮಾಣವನ್ನು ಹೆಚ್ಚಿಸುವ ಪ್ರಾಣಾಯಾಮ ತರಗತಿ ನಡೆಸಲಾಗುತ್ತಿದೆ.

ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಪ್ರತಿದಿನ ದೇಹದಲ್ಲಿರುವ ಆಕ್ಸಿಜನ್‌ ಪ್ರಮಾಣ ಹೆಚ್ಚಿಸುವ ಆಸನ ಹೇಳಲಾಗುತ್ತಿದೆ. ಇಂತಹ ಕಾರ್ಯದಲ್ಲಿ ತೊಡಗಿದ ಕಮ್ಯುನಿಟಿ ಹೆಲ್ತ್‌ ಅಧಿಕಾರಿ ಸಾಬು ಮನ್ನಿಕೇರಿ, ನರ್ಸ್‌ ಪ್ರೀತಿ ಅವರ ಬಗ್ಗೆ ಹುನಗುಂದ ಪ್ರಭಾರಿ ತಹಶೀಲ್ದಾರ್‌ ಶ್ವೇತಾ ಬಿಡಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದು ಉಳಿದ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಮಾದರಿಯಾಗಿದೆ ¡

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.