ಕರ್ಫ್ಯೂ; ಅನಗತ್ಯವಾಗಿ ರಸ್ತೆಗಿಳಿದ ವಾಹನ ಸೀಜ್‌


Team Udayavani, May 13, 2021, 1:01 PM IST

covid effect

ಲೋಕಾಪುರ: ಕರ್ಫ್ಯೂ ಹಿನ್ನೆಲೆಯಲ್ಲಿ ಪಟ್ಟಣದಬಸವೇಶ್ವರ ವೃತ್ತದಲ್ಲಿ ಪೊಲೀಸರು ಅನಗತ್ಯವಾಗಿತಿರುಗಾಡುವ ದ್ವಿಚಕ್ರ ವಾಹನ ವಶಪಡಿಸಿಕೊಂಡುಸೀಜ್‌ ಮಾಡಿದ್ದಾರೆ.ಪಿಎಸ್‌ಐ ಶಿವಶಂಕರ ಮುಕರಿ ನೇತೃತ್ವದಲ್ಲಿಠಾಣೆಯ ಎಲ್ಲ ಎಎಸ್‌ಐ ಸೇರಿದಂತೆ ಕಾನ್ಸ್‌ಸ್ಟೇಬಲ್‌ಗಳೂ ಸೇರಿ ಕರ್ಫ್ಯೂ ನಿಯಮ ಉಲ್ಲಂಘಿಸಿದವರವಿರುದ್ಧ ದಂಡದ ಅಸ್ತ್ರ ಉಪಯೋಗಿಸಿದ್ದಾರೆ.

ಸೀಜ್‌ಮಾಡಿದ ವಾಹನ ಕರ್ಫ್ಯೂ ಮುಗಿಯುವವರೆಗೂಬಿಡಲಾಗುವುದಿಲ್ಲ ಎಂದು ಸವಾರರಿಗೆ ತಿಳಿಸಿದ್ದಾರೆ.ಕೊರೊನಾ ಎರಡನೇ ಅಲೆ ತುಂಡರಿಸಲು ಸರ್ಕಾರಮೇ 24ರವರೆಗೆ ಕಠಿಣ ಕರ್ಫ್ಯೂ ಜಾರಿ ಮಾಡಿದ್ದು,ಪೊಲೀಸ್‌ ಇಲಾಖೆ ಅನಗತ್ಯವಾಗಿ ಓಡಾಟಮಾಡುವವರ ಮೇಲೆ ಹದ್ದಿನ ಕಣ್ಣು ಇರಿಸಿದೆ.ಪ್ರಮುಖ ಬೀದಿಗಳಲ್ಲಿ ಅನಗತ್ಯವಾಗಿರಸ್ತೆಗಿಳಿದವರಿಗೆ ಲಾಠಿ ರುಚಿ ತೋರಿಸಿ ದಾಖಲೆಪರಿಶೀಲಿಸಿ ಬೈಕ್‌ಗಳನ್ನು ಸೀಜ್‌ ಮಾಡಿದ್ದಾರೆ.

ವಿನಾಕಾರಣ ರಸ್ತೆಗಿಳಿದು ಪೊಲೀಸರ ಕೈಗೆಸಿಕ್ಕಿಬಿದ್ದವರು ಗೋಗರೆಯುತ್ತಿರುವುದು ಕಂಡುಬಂತು. ಬೆಳಗ್ಗೆ 10ರವರೆಗೆ ದಿನಸಿ ಹಾಗೂ ವಸ್ತುಗಳಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು . 10 ಗಂಟೆನಂತರ ಸ್ವಯಂ ಪ್ರೇರಿತವಾಗಿ ಅಂಗಡಿಗಳನನ್ನುಬಂದ್‌ ಮಾಡಿ ಅಂಗಡಿಕಾರರು ಮಾರ್ಗಸೂಚಿಪಾಲಿಸಿ ಕರ್ಫ್ಯೂ ಬೆಂಬಲಿಸಿದ್ದಾರೆ.ಈ ವೇಳೆ ಎಎಸ್‌ಐ ಎಸ್‌.ಎಸ್‌. ಹೆಳವರ,ಎಲ್‌.ಪಿ. ಲಮಾಣಿ, ಐ.ಆರ್‌. ಮಾದರ, ಪೊಲೀಸ್‌ಸಿಬ್ಬಂದಿ ಅಶೋಕ ಪರೀಟ, ಎಸ್‌.ಎಸ್‌. ಗಂಗಾಯಿ,ಮೌನೇಶ ಪತ್ತಾರ, ಮಹಾಂತೇಶ ಸಕ್ರಿ, ವಿಠuಲಉಪ್ಪಾರ, ನಾಗೇಶ ಭಜಂತ್ರಿ ಇದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.