ಬಾಗಲಕೋಟೆ :ಲಂಡನ್-ಅಮೆರಿಕದಿಂದ ಬಂದಿದ್ದ ಮಹಿಳೆಯ ಮನೆಯವರಿಗೆ ಕೋವಿಡ್ ಪಾಸಿಟಿವ್

ಬಸವ ನಾಡಿಗೂ ಕಾಲಿಟ್ಟಿತಾ ಕೋವಿಡ್ ರೂಪಾಂತರ ಸೋಂಕು

Team Udayavani, Dec 24, 2020, 2:37 PM IST

-bagalakote

ಬಾಗಲಕೋಟೆ : ಬ್ರಿಟನ್ನಲ್ಲಿ  ಕಾಣಿಸಿಕೊಂಡಿರುವ ಕೋವಿಡ್ ರೂಪಾಂತರ ಸೋಂಕು, ಬಸವನಾಡು  ಬಾಗಲಕೋಟೆಗೂ ಕಾಲಿಟ್ಟಿತಾ ಎಂಬ ಆತಂಕ ಶುರುವಾಗಿದೆ.

ಲಂಡನ್ ನಿಂದ ಬಂದ ಈ ಇಬ್ಬರು ಮಹಿಳೆಯರಿಗೆ ಕೋವಿಡ್ ಸೋಂಕು ನೆಗೆಟಿವ್ ಬಂದಿದೆ. ಆದರೆ ಮಹಿಳೆಯರ ಮನೆಯಲ್ಲಿ ಇತರ ಸದಸ್ಯರಿಗೆ ಸೋಂಕು ದೃಢಪಟ್ಟಿದ್ದು, ಆತಂಕ ಹೆಚ್ಚಾಗಲು ಕಾರಣವಾಗಿದೆ.

ಡಿಸೆಂಬರ್ 10 ರಂದು ಅಮೆರಿಕದಿಂದ ಲಂಡನ್ ಮಾರ್ಗವಾಗಿ ಇಳಕಲ್ ನಗರಕ್ಕೆ ಮಹಿಳೆ ಬಂದಿದ್ದು, ಕುಟುಂಬದವರ ಜೊತೆ ವಾಸವಾಗಿದ್ದರು. ಸದ್ಯ ಆಕೆ ವಾಸವಿದ್ದ ಮನೆಯ ಇನ್ನೋರ್ವ ಮಹಿಳೆಗೆ ಕೋವಿಡ್ ಸೋಂಕು ಕಂಡುಬಂದಿದೆ.

ಲಂಡನ್ ನಿಂದ ಜಮಖಂಡಿ ತಾಲೂಕಿನ ತೊದಲಬಾಗಿಯ ಗಂಡನ ಮನೆಗೆ ಬಂದ 35 ವರ್ಷದ ಮಹಿಳೆಗೆ ಕೋವಿಡ್ ನೆಗೆಟಿವ್ ಆಗಿದ್ದು, ಈಕೆ ಲಂಡನ್ ನಿಂದ ಡಿಸೆಂಬರ್ 15 ರಂದು ಜಮಖಂಡಿಗೆ ಬಂದು 21 ರಂದು ಬೆಳಗಾವಿಗೆ ತೆರಳಿದ್ದರು ಎನ್ನಲಾಗಿದೆ. ಆದರೆ ಇದೀಗ ಈ ಮಹಿಳೆಯ 70 ವರ್ಷದ ಅತ್ತೆಗೆ ಈಗ ಕೋವಿಡ್ ಪಾಸಿಟಿವ್ ಬಂದಿದೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ನೈಟ್‌ ಕರ್ಫ್ಯೂ ಕಾರ್ಮೋಡ‌

ಈ ಇಬ್ಬರು ಮಹಿಳೆಯರ ಕುಟುಂಬದ  ತಲಾ ಒಬ್ಬ ಮಹಿಳೆಗೆ ಸೋಂಕು ಖಚಿತವಾಗಿದೆ.  ಬುಧವಾರ ರಾತ್ರಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಕರೆತಂದ ಮಹಿಳೆಗೆ ಸೋಂಕು ಇರುವುದು ಖಚಿತವಾಗಿದೆ.

ಇಂಗ್ಲೆಂಡ್ ನಿಂದ ಇಳಕಲ್ ಗೆ ಬಂದಿದ್ದ ಮಹಿಳೆಗೆ ಕೋವಿಡ್ ನೆಗೆಟಿವ್ ಬಂದಿದ್ದು, ಆಕೆಯ ಸಹೋದರಿಗೆ ಸೋಂಕಿನ ಶಂಕೆ ಬಂದ ಹಿನ್ನಲೆ ನಿನ್ನೆ ಇಳಕಲ್ ನಿಂದ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಕರೆತಂದು ಪರೀಕ್ಷಿಸಲಾಗಿದ್ದು 28 ವರ್ಷದ ಮಹಿಳೆಗೆ ಕೋವಿಡ್ ದೃಢವಾಗಿದೆ.

ಇದು ರೂಪಾಂತರ ಕೋವಿಡ್ ಇರಬಹುದೆ ಅಥವಾ ಮೊದಲಿನ ರೂಪದ ಕೋವಿಡ್ ಆಗಿರಬಹುದೇ  ಎನ್ನುವುದರ ಬಗ್ಗೆ ಎಂಬ ಬಗ್ಗೆ ವೈದ್ಯರು ಪರಿಶೀಲಿಸಲು ಮುಂದಾಗಿದ್ದಾರೆ. ಪಾಸಿಟಿವ್ ಬಂದ ಇಬ್ಬರ ಗಂಟಲು ದ್ರವ ವನ್ನು ನಿಮ್ಹಾನ್ಸ್ ಗೆ ಇಂದು ರವಾನೆ ಮಾಡಲಾಗಿದೆ ಎಂದು ಬಾಗಲಕೋಟೆ ಡಿ ಎಚ್ ಒ ಡಾ.ಅನಂತ ದೇಸಾಯಿ ತಿಳಿಸಿದ್ದಾರೆ.

 

 

 

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.