ಸೋಂಕಿತ ಶಿಕ್ಷಕನಿಂದ ಮಕ್ಕಳಿಗೆ ಕೋವಿಡ್


Team Udayavani, Jul 6, 2020, 3:46 PM IST

ಸೋಂಕಿತ ಶಿಕ್ಷಕನಿಂದ ಮಕ್ಕಳಿಗೆ ಕೋವಿಡ್

ಬಾಗಲಕೋಟೆ: ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿಯಲ್ಲಿ ಶಿಕ್ಷಕರಾಗಿರುವ ಬಾದಾಮಿ ಪಟ್ಟಣದ ಮಂಜುನಾಥ ನಗರದ ಸೋಂಕಿತ ಶಿಕ್ಷಕನಿಂದ ಮೂರು ವರ್ಷದ ಮಗು ಸಹಿತ ಇಬ್ಬರು ಮಕ್ಕಳಿಗೆ ಕೋವಿಡ್ ವಿಸ್ತರಣೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 230ಕ್ಕೆ ಏರಿಕೆಯಾಗಿದೆ.

ಬಾದಾಮಿ ಮಂಜುನಾಥ ನಗರದ ನಿವಾಸಿ ಪಿ-9153, ಮೆಣಸಗಿಯಲ್ಲಿ ಶಿಕ್ಷಕರಾಗಿದ್ದು, ಜೂ. 22ರಂದು ಸೋಂಕು ಖಚಿತಪಟ್ಟಿತ್ತು. ಇವರಿಗೆ ಬಾಗಲಕೋಟೆ ನವನಗರದ ಅವರ ಅಳಿಯ ಪಿ-8714ನಿಂದ ಸೋಂಕು ಬಂದಿತ್ತು. ಇದೀಗ ಆ ಶಿಕ್ಷಕನ ಪ್ರಾಥಮಿಕ ಸಂಪರ್ಕದಿಂದ ಪಕ್ಕದ ಮನೆಯ 10 ವರ್ಷದ ಬಾಲಕ ಪಿ-23141 (ಬಿಜಿಕೆ-229), ಮೂರು ವರ್ಷದ ಬಾಲಕ ಪಿ-23142 ಸೋಂಕು ವಿಸ್ತರಣೆಯಾಗಿದೆ.

ಇನ್ನು ಕಲಾದಗಿಯ ಪಿ-18261 ಸೋಂಕಿತನ ಸಂಪರ್ಕದಿಂದ 10 ವರ್ಷದ ಬಾಲಕಿ ಪಿ-23139 (ಬಿಜಿಕೆ-227) ಹಾಗೂ ಬಾಗಲಕೋಟೆ ತಾಲೂಕಿನ ಮುಡಪಲಜೀವಿ ಗ್ರಾಮದ ಸೋಂಕಿತ ಮೃತ ವ್ಯಕ್ತಿ ಪಿ-10642 ಪ್ರಾಥಮಿಕ ಸಂಪರ್ಕದಿಂದ ಪಕ್ಕದ ಮನೆಯ 38 ವರ್ಷದ ಮಹಿಳೆ ಪಿ-23140 (ಬಿಜಿಕೆ-228) ಸೋಂಕು ದೃಢಪಟ್ಟಿದೆ. ರವಿವಾರ ಪತ್ತೆಯಾದ ನಾಲ್ವರು ಸೋಂಕಿತರು ಸಹಿತ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 230ಕ್ಕೆ ಏರಿಕೆಯಾಗಿದೆ. ಜಿಲ್ಲೆಯಿಂದ ಜೂನ್‌ 20 ರಂದು ಕಳುಹಿಸಲಾದ 62 ಸ್ಯಾಂಪಲ್‌ ಗಳ ಪೈಕಿ 30, ಜೂನ್‌ 24 ರಂದು ಕಳುಹಿಸಿದ 152, ಜೂನ್‌ 29ರಂದು ಕಳುಹಿಸಲಾದ 226, ಜು. 1ರಂದು ಕಳುಹಿಸಲಾದ 320 ಪೈಕಿ 295 ಸ್ಯಾಂಪಲ್‌ ಗಳ ವರದಿ ನೆಗೆಟಿವ್‌ ಬಂದಿವೆ. ಜು. 4ರಂದು ಹೊಸದಾಗಿ 357 ಸ್ಯಾಂಪಲ್‌ ಗಳು ಪರೀಕ್ಷೆಗೆ ಕಳುಹಿಸಲಾಗಿದ್ದು, ಒಟ್ಟು 1414 ಸ್ಯಾಂಪಲ್‌ಗ‌ಳ ವರದಿ ಬರಬೇಕಿದೆ. ಇಲ್ಲಿಯವರೆಗೆ 14,491 ಸ್ಯಾಂಪಲ್‌ ಕಳುಹಿಸಿದ್ದು, ಅದರಲ್ಲಿ ನೆಗೆಟಿವ್‌ 12764 ಬಂದಿವೆ. 230 ಜನರಿಗೆ ಸೋಂಕು ದೃಢಪಟ್ಟಿದ್ದು, ಏಳು ಜನರು ಮೃತಪಟ್ಟಿದ್ದಾರೆ.

137 ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇನ್ನೂ 88 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 1082 ಜನರಿಗೆ ಪ್ರತ್ಯೇಕವಾಗಿ ನಿಗಾದಲ್ಲಿ ಇಡಲಾಗಿದ್ದು,27 ಕಂಟೇನ್ಮೆಂಟ್‌ ಝೋನ್‌ಗಳಿವೆ. ಬೇರೆ ಬೇರೆ ರಾಜ್ಯಗಳಿಂದ ಜಿಲ್ಲೆಗೆ 15 ಜನರು ಬಂದಿದ್ದು, ಮಹಾರಾಷ್ಟ್ರದಿಂದ ಆಗಮಿಸಿದ ಮೂವರಿಗೆ ಸರ್ಕಾರಿ ಕ್ವಾರಂಟೈನ್‌, ಉಳಿದ 12 ಜನರಿಗೆ ಹೋಂ ಕ್ವಾರಂಟೈನ್‌ ಮಾಡಲಾಗಿದೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.