ಮತ್ತೂಂದು ಪ್ರದೇಶಕ್ಕೆ ಕೋವಿಡ್ ವೈರಸ್‌ ವಿಸ್ತರಣೆ


Team Udayavani, May 20, 2020, 4:49 AM IST

ಮತ್ತೂಂದು ಪ್ರದೇಶಕ್ಕೆ ಕೋವಿಡ್ ವೈರಸ್‌ ವಿಸ್ತರಣೆ

ಬಾಗಲಕೋಟೆ : ಜಿಲ್ಲೆಯಲ್ಲೇ ಮೊದಲ ಕೋವಿಡ್ ಪ್ರಕರಣ ಕಂಡು ಬಂದಿದ್ದ ಬಾಗಲಕೋಟೆಯ ಅಡತ ಬಜಾರ್‌ ಪ್ರದೇಶ ಹೊರತುಪಡಿಸಿ, ನಗರದ ಬೇರೆ ಪ್ರದೇಶದಲ್ಲಿ ಸೋಂಕು ಪತ್ತೆಯಾಗಿರಲಿಲ್ಲ. ಆ ಪ್ರದೇಶದ 14 ಜನರೂ ಗುಣಮುಖರಾಗಿ ಮನೆ ಸೇರಿದ ಮರುದಿನವೇ ನಗರದ ಮತ್ತೂಂದು ಪ್ರದೇಶಕ್ಕೆ ಸೋಂಕು ವಿಸ್ತರಣೆಯಾಗಿದ್ದು, ಜಯನಗರದ ಜನರು ಭೀತಿಗೊಂಡಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಮಹಾರಾಷ್ಟ್ರದ ಕೊಲ್ಹಾಪುರದಿಂದ ಬಂದಿದ್ದ 38 ವರ್ಷದ ಪುರುಷ (ಕಾರ್ಮಿಕ) ಪಿ-1391 ವ್ಯಕ್ತಿಗೆ ಮಂಗಳವಾರ ಸೋಂಕು ದೃಢಪಟ್ಟಿದೆ. ಈ ವ್ಯಕ್ತಿ ಮೂರು ದಿನಗಳ ಹಿಂದೆಯೇ ಮುಚಖಂಡಿ ಕ್ರಾಸ್‌ ಬಳಿಯ ಜಯನಗರದಲ್ಲಿರುವ ತನ್ನ ಮನೆಗೆ ಬಂದಿದ್ದು, ಒಂದು ದಿನ ಮನೆಯಲ್ಲೇ ಕಳೆದಿದ್ದಾನೆ ಎನ್ನಲಾಗಿದೆ. ಜಯನಗರ ಬಡಾವಣೆಯ ಪ್ರಮುಖರು, ಆತನನ್ನು ಕ್ವಾರಂಟೈನ್‌ಗೆ ಕಳುಹಿಸಿದ್ದು, ಮರುದಿನವೇ ಆತನಿಗೆ ಪಾಜಿಟಿವ್‌ ಬಂದಿದೆ. ಹೀಗಾಗಿ ಆತನ ಸಂಪರ್ಕಕ್ಕೆ ಬಂದವರ ವಿವರ ಪಡೆಯುವ ಜತೆಗೆ, ಆತ ಮಹಾರಾಷ್ಟ್ರದಿಂದ ಹೇಗೆ ನಗರಕ್ಕೆ ಬಂದ, ಆತನೊಂದಿಗೆ ಎಷ್ಟು ಜನರಿದ್ದರು, ಕ್ವಾರಂಟೈನ್‌ ವೇಳೆ ಆತನೊಂದಿಗೆ ಸಂಪರ್ಕಕ್ಕೆ ಬಂದವರ ಸ್ಯಾಂಪಲ್‌ ಪಡೆದು ಪರೀಕ್ಷೆಗೆ ಕಳುಹಿಸಲಾಗುತ್ತಿದೆ.

ನಗರದಲ್ಲಿ ಕಂಡು ಬಂದಿದ್ದ ಒಟ್ಟು 15 ಜನ ಸೋಂಕಿತರಲ್ಲಿ ಓರ್ವ ವೃದ್ಧ ಮೃತಪಟ್ಟಿದ್ದು, ಉಳಿದ 14 ಜನರೂ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದೀಗ ಮತ್ತೂಂದು ಪ್ರದೇಶವಾದ ಜಯನಗರಕ್ಕೆ ಸೋಂಕು ಬಂದಿದ್ದು, ಈ ಬಡಾವಣೆಯ ಜನರು ಕೋವಿಡ್ ಭೀತಿ ಎದುರಿಸುತ್ತಿದ್ದಾರೆ. ಅಲ್ಲದೇ ಈ ಬಡಾವಣೆಗೆ ಮಂಗಳವಾರ ರಾತ್ರಿಯಿಂದಲೇ ಪ್ರವೇಶ, ಹೊರ ಹೋಗುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.