ಶಾಸಕ ಸಿದ್ದು ಸವದಿ ಅವರಿಂದ ಬೆಳೆ ಸಮೀಕ್ಷೆ ಪ್ರಾತ್ಯಕ್ಷಿಕೆ


Team Udayavani, Aug 16, 2021, 7:07 PM IST

tret6re

ಬನಹಟ್ಟಿ: ಕರ್ನಾಟಕ ಸರ್ಕಾರ ಅಭಿವೃದ್ದಿಪಡಿಸಿದ ಮುಂಗಾರು ಬೆಳೆ ಸಮೀಕ್ಷೆ ೨೦೨೧-೨೨ ಎಂಬ ಮೊಬೈಲ್‌ ಆ್ಯಪ್‌ನ ಬಳಕೆ ಮಾಡಿ ತಂತ್ರಜ್ಞಾನಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಸಿದ್ದು ಸವದಿ ಹೇಳಿದರು.

2021-22ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕುರಿತು ಅರಿವು ಮೂಡಿಸುವ ಹಾಗೂ ಬೆಳೆ ಸಮೀಕ್ಷೆ ಪ್ರಾತ್ಯಕ್ಷಿಕೆಯನ್ನು ರಬಕವಿ ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದ ನಿಂಗಪ್ಪ ಕಲಹಳ್ಳಿ ಇವರ ತೋಟದಲ್ಲಿ ಹಮ್ಮಿಕೊಳ್ಳಲಾಗಿತ್ತು. ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ರೈತರಿಗಾಗಿ ಬೆಳೆ ಸಮೀಕ್ಷೆ ಮೊಬೈಲ್‌ಆ್ಯಪ್ ಮತ್ತು ಬೆಳೆ ಸಮೀಕ್ಷೆ ಉತ್ಸವ ೨೦೨೧ ಪೋಸ್ಟರ್‌ಗಳ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ರೈತರನ್ನುದ್ದೇಶಿಸಿ ಮಾತನಾಡಿದ ಅವರು, ರೈತರು ತಾವು ಬೆಳೆಯುವ ಪ್ರತಿಯೊಂದು ಬೆಳೆಯ ಮಾಹಿತಿಯನ್ನುಆ್ಯಪ್ ಮೂಲಕ ಅಪ್ಲೋಡ್ ಮಾಡಿದಲ್ಲಿ ಸರಕಾರಕ್ಕೆ ಬೆಳೆಗಳ ವಿಸ್ತೀರ್ಣ ತಿಳಿಯಲು ಸಹಕಾರಿಯಾಗುತ್ತದೆ. ಅಲ್ಲದೇ ಪ್ರಕೃತಿ ವಿಕೋಪದಿಂದಾಗಿ ಬೆಳೆಗಳು ಹಾನಿಯಾದಾಗ, ಬೆಂಬಲ ಬೆಲೆ ಪಡೆಯಲು, ಬೆಳೆ ವಿಮೆ ಪಡೆದುಕೊಳ್ಳಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಅನುಕೂಲಕರವಾಗಲಿದೆಎಂದು ತಿಳಿಸಿದರು.

ಶಾಸಕರು ಸ್ವತಃ ಕ್ಷೇತ್ರಕ್ಕೆ ತೆರಳಿ ಬೆಳೆ ಸಮೀಕ್ಷೆ ಪ್ರಾತ್ಯಕ್ಷಿಕೆ ಪ್ರಕ್ರೀಯೆಯಲ್ಲಿ ಪಾಲ್ಗೊಂಡು ರೈತರ ವೈಯಕ್ತಿಕ ಹಾಗೂ ಬೆಳೆಗಳ ವಿವರ ಆ್ಯಪ್ ಮೂಲಕ ಮೊಬೈಲ್‌ನಲ್ಲಿ ದಾಖಲು ಮಾಡುವ ಪದ್ದತಿಯನ್ನು ತಿಳಿದುಕೊಂಡರು. ಅಲ್ಲದೇ ರೈತರೊಂದಿಗೆ ಸಮಗ್ರ ಕೃಷಿ ಬೆಳೆ ಪದ್ದತಿ ಹಾಗೂ ವರ್ಟಿಕಲ್ ಫಾರ್ಮಿಂಗ್(ಲಂಬ ಕೃಷಿ) ಕುರಿತು ಚರ್ಚೆ ಮಾಡಿದರು.

ಸರ್ಕಾರ ವಿಜ್ಞಾನಿಗಳ ಸಹಕಾರದೊಂದಿಗೆ ಹೊಸ ಸಂಶೋಧನೆ ಮಾಡಿ ಉತ್ತಮ ತಳಿ & ತಂತ್ರಜ್ಞಾನಗಳನ್ನು ಬಿಡುಗಡೆಗೊಳಿಸುತ್ತಿದೆ.ಆದ್ದರಿಂದ ರೈತ ಬಾಂಧವರು ಆಧುನಿಕ ಕೃಷಿಯೊಂದಿಗೆ ವೈಜ್ಞಾನಿಕವಾಗಿ ಕೃಷಿ ಕೈಗೊಳ್ಳಬೇಕೆಂದು ಕರೆ ನೀಡಿದರು.

ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಎಂ. ಎಸ್. ಬುಜರುಖ್‌ ಅವರು ಮಾತನಾಡಿ ಕೃಷಿ ಆಭಿಯಾನ ಕಾರ್ಯಕ್ರಮದ ಉದ್ದೇಶ ಹಾಗೂ ಬೆಳೆ ಸಮೀಕ್ಷೆ ಮೊಬೈಲ್‌ಆಪ್ ಬಳಸುವ ವಿಧಾನ, ಸಮೀಕ್ಷೆಯ ಉದ್ದೇಶ ಹಾಗೂ ಬೆಳೆ ವಿಮೆ ಕುರಿತು ವಿಸ್ತಾರವಾಗಿ ತಿಳಿಸಿದರು.

ಪ್ರಗತಿಪರ ರೈತರಾದ ಬಸಪ್ಪ ಝಳಕಿ, ಮಹಾದೇವ ಮೋಪಗಾರ, ಸದಾಶಿವ ಸಂತಿ, ಮಹಾಂತೇಶ ಮಾಳಗೌಡ, ಹಿರಿಯ ಸಹಾಯಕತೋಟಗಾರಿಕೆ ನಿರ್ದೇಶಕರಾದ ಅಭಯ ಮೊರಬ, ಸಹಾಯಕ ತೋಟಗಾರಿಕೆ ಅಧಿಕಾರಿ ಈರಣ್ಣ ಹೊಸಮನಿ, ಕೃಷಿ ಅಧಿಕಾರಿ ಎಸ್ ಎಂ ಬಿರಾದಾರ, ಸಹಾಯಕ ಕೃಷಿ ಅಧಿಕಾರಿ ಬಿ ಪಿ ಚೌಗಲಾ, ಆತ್ಮಯೋಜನೆಯ ಅಧಿಕಾರಿಗಳಾದ ಕೆ ಎ ಜಮಖಂಡಿ, ಪ್ರವೀಣ ಕೊಪ್ಪದ ಇದ್ದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.