ದಂಡಿನ ದುರ್ಗಾದೇವಿ ಜಾತ್ರೆ; ಒಂದೇ ಏಟು; ತೆಂಗಿನಕಾಯಿ ಎರಡು ಹೋಳು!

ನಾಲ್ಕೈದು ಕಾಲೋನಿಯ ಜನರು, ದೇವಿಯ ಜಾತ್ರೆಯನ್ನು ಮನೆಯ ಹಬ್ಬದಂತೆ ಆಚರಿಸುತ್ತಾರೆ.

Team Udayavani, Jul 5, 2023, 1:24 PM IST

ದಂಡಿನ ದುರ್ಗಾದೇವಿ ಜಾತ್ರೆ; ಒಂದೇ ಏಟು; ಟೆಂಗಿನಕಾಯಿ ಎರಡು ಹೋಳು!

ಬಾಗಲಕೋಟೆ: ಇಲ್ಲಿನ ಸೆಟಲ್‌ಮೆಂಟ್‌ ಕಾಲೋನಿಯ ದಂಡಿನ ದುರ್ಗಾದೇವಿ ಜಾತ್ರೆ ಮಂಗಳವಾರ ಅದ್ಧೂರಿಯಾಗಿ ನೆರವೇರಿತು. ದಂತಿನ ದುರ್ಗಾದೇವಿ ಜಾತ್ರೆಗೆ ತನ್ನದೇ ಆದ ವೈಶಿಷ್ಟತೆ ಇದ್ದು, ಮಹಿಳೆಯರು, ಮಕ್ಕಳಾದಿಯಾಗಿ ಜಾತ್ರೆಯಲ್ಲಿ ಪಾಲ್ಗೊಂಡು ಸಂಭ್ರಮಿಸುತ್ತಾರೆ.

ಜಾತ್ರೆಯ ಅಂಗವಾಗಿ ಬೆಳಗ್ಗೆ ಸೆಟಲ್‌ಮೆಂಟ್‌ ಕಾಲೋನಿಯ ದುರ್ಗಾದೇವಿ ದೇವಸ್ಥಾನದಿಂದ ಅದ್ಧೂರಿ ಮೆರವಣಿಗೆ ಆರಂಭಗೊಂಡು, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆ ವೇಳೆ ಮಕ್ಕಳು, ಹಿರಿಯರು, ಮಹಿಳೆಯರೆಲ್ಲರೂ
ಕುಣಿದು ಕುಪ್ಪಳಿಸಿದರು.

ಬಳಿಕ ದೇವಸ್ಥಾನದ ಆವರಣದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಪೂಜಾರಿಗಳಾದ ಶಿವಲಪ್ಪ ಮನ್ನಪ್ಪಚವ್ಹಾಣ ಮತ್ತು ಪರಶುರಾಮ ಉಜನಪ್ಪ ಕಾಳೆ ಅವರು ದೇವಿಗೆ ವಿಶೇಷ ಭಕ್ತಿ ಸಮರ್ಪಿಸಿದರು.

ಹಲವು ವರ್ಷಗಳಿಂದ ಟೆಂಗಿನ ಕಾಯಿಯನ್ನು ತಲೆಗೆ ಹೊಡೆದುಕೊಂಡು ಒಡೆಯುವ ಸಂಪ್ರದಾಯ ಇಲ್ಲಿದ್ದು, ಅದಕ್ಕಾಗಿ ದಂಡಿನ ದುರ್ಗಾದೇವಿ ಎಂಬ ಹೆಸರೂ ಬಂದಿದೆ ಎಂಬ ಪ್ರತೀತಿ ಇದೆ. ಗದಗ ಜಿಲ್ಲೆಯಲ್ಲಿ ದಂಡಿನ ದುರ್ಗಾದೇವಿಯ ಮೂಲ ದೇವಸ್ಥಾನವಿದ್ದು, ಅಲ್ಲಿಂದ ಪ್ರೇರೇಪಣೆಗೊಂಡು, ಇಲ್ಲಿನ ಸೆಟಲ್‌ಮೆಂಟ್‌ ಕಾಲೋನಿಯಲ್ಲಿ ದೇವಿಯ ಗುಡಿ ಕಟ್ಟಲಾಗಿದೆ. ಪ್ರತಿವರ್ಷ ನಾಲ್ಕೈದು ಕಾಲೋನಿಯ ಜನರು, ದೇವಿಯ ಜಾತ್ರೆಯನ್ನು ಮನೆಯ ಹಬ್ಬದಂತೆ ಆಚರಿಸುತ್ತಾರೆ.

ಮಂಗಳವಾರ ಕೂಡ, ನಗರದಲ್ಲಿ ಸೆಟಲ್‌ಮೆಂಟ್‌ ಕಾಲೋನಿ ಸಹಿತ ಪ್ರಮುಖ ಬೀದಿಗಳು, ತಳಿರು-ತೋರಣಗಳಿಂದ ಸಿಂಗರಿಸಲಾಗಿತ್ತು. ಪ್ರತಿಯೊಂದು ಮನೆಯಲ್ಲೂ ವಿಶೇಷ ಅಡುಗೆ ಸಿದ್ಧಪಡಿಸಿ, ಬಂಧು-ಮಿತ್ರರನ್ನು ಮನೆಗೆ ಕರೆಸಿ, ಊಟ ಬಡಿಸಿ ಖುಷಿಪಟ್ಟರು. ನವನಗರದ ಅಂಬಾಭವಾನಿ ಮತ್ತು ದುರ್ಗಾದೇವಿ ದೇವಸ್ಥಾನದಲ್ಲೂ ಜಾತ್ರೆ ನಿಮಿತ್ಯ ವಿಶೇಷ ಪ್ರಸಾದ ವ್ಯವಸ್ಥೆ, ಭಕ್ತರಿಂದ ಮೆರವಣಿಗೆ ನಡೆಸಲಾಯಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವಿಗೆ ಹರಕೆ ತೀರಿಸಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.