ಒತ್ತುವರಿಯಿಂದ ಪ್ರಕೃತಿ ನಾಶ: ಕಾರಜೋಳ


Team Udayavani, Feb 14, 2021, 3:39 PM IST

DCM Govind Karajol

ಜಮಖಂಡಿ: ರಾಜ್ಯದಲ್ಲಿ ಕೆರೆಕಟ್ಟೆ, ಅರಣ್ಯ ಪ್ರದೇಶಗಳು ಒತ್ತುವರಿಯಾಗುತ್ತಿವೆ. ಇದರಿಂದ ಪ್ರಕೃತಿ ನಾಶವಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ವಲಯ ಅರಣ್ಯಾಧಿಕಾರಿಗಳ ಕಚೇರಿ ಮತ್ತು ಸಾಮಾಜಿಕ ಅರಣ್ಯ ವಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಪೂರ್ವಜರು ಕೆರೆಕಟ್ಟೆ, ಗಿಡಮರ ಬೆಳೆಸುವ ಮೂಲಕ ಮಾದರಿಯಾಗಿದ್ದರು. ಈಗ ಒತ್ತುವರಿಯಿಂದ ನದಿಗಳ ಮೂಲ ಸ್ವರೂಪ ಬದಲಾಗಿ ಹೊಲ ಗದ್ದೆಗಳು, ನಗರಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗುತ್ತಿದೆ ಎಂದರು.

ಮುಧೋಳ ತಾಲೂಕಿನಲ್ಲಿ ಹರಿಯುತ್ತಿರುವ ಮಲಪ್ರಭಾ ನದಿ ಮೂಲದಲ್ಲಿ ಅಂದಾಜು 150 ಮೀಟರ್‌ ಅಗಲವಿದೆ. ಒತ್ತುವರಿಯಿಂದ ಈಗ ಕೇವಲ 30 ಮೀಟರ, ಇನ್ನೊಂದು ಕಡೆ 18 ಮೀಟರ್‌ ನದಿಯಾಗಿದೆ. ನದಿ ಪರಿವರ್ತನೆಗೊಂಡು ಒಂದು ಸಣ್ಣ ಕಾಲುವೆಯಾಗಿ ಪರಿವರ್ತನೆಗೊಂಡಿದೆ. ನದಿಗೆ 5 ಸಾವಿರ ಕೂಸೆಕ್‌ ನೀರು ಬಂದರೆ ಗ್ರಾಮಗಳು ಜಲಾವೃತಗೊಳ್ಳುತ್ತಿವೆ. ಇದರಿಂದ ಪ್ರತಿವರ್ಷ ಹಾನಿಯಾಗುತ್ತಿದೆ. ಸರಕಾರ ಕೆರೆ, ನದಿಗಳಿಗೆ ಒತ್ತುವರಿ ಮಾಡುವ ಅವಕಾಶ ಕೊಡುತ್ತಿಲ್ಲ. ಅರಣ್ಯ ಪ್ರದೇಶವನ್ನು ಕೂಡಾ ಒತ್ತುವರಿ ಮಾಡಲು ಕೊಡುತ್ತಿಲ್ಲ ಎಂದರು.

ಇದನ್ನೂ ಓದಿ :ಖರ್ಗೆ ವಿಪಕ್ಷ ನಾಯಕ : ಕಾಂಗ್ರೆಸ್‌ಹರ್ಷ

ಶಾಸಕ ಆನಂದ ನ್ಯಾಮಗೌಡ ಮಾತನಾದರು. ನಗರಸಭೆ ಅಧ್ಯಕ್ಷ ಸಿದ್ದು ಮೀಸಿ, ಉಪಾಧ್ಯಕ್ಷೆ ಮಲ್ಲವ್ವ ಪಾಯಗೊಂಡ, ಜಿಪಂ ಸದಸ್ಯ ಬಸವರಾಜ ಬಿರಾದಾರ, ತಾಪಂ ಅಧ್ಯಕ್ಷೆ ಸವಿತಾ ಕಲ್ಯಾಣಿ, ಉಪಾಧ್ಯಕ್ಷೆ ಸುಂದ್ರವ್ವ ಬೆಳಗಲಿ, ಬಾಗಲಕೋಟೆ ಉಪ ಅರಣ್ಯ ಸಂರಕ್ಷಣಾ ಧಿಕಾರಿ ಎಸ್‌.ಬಿಸಾವಂತ, ಜಿಲ್ಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಸ್‌. ನೇಗಿನಾಳ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಸ್‌. ಚೌಗಲಾ, ಅರಣ್ಯ ವಲಯ ಅಧಿಕಾರಿಗಳಾದ ಡಿ.ಎಲ್‌. ಕುಲಕರ್ಣಿ, ಆರ್‌.ಡಿ. ಬಬಲಾದಿ, ಪ್ರದೀಪ ರಾಠೊಡ, ಪವನ ಕುರನಿಂಗ ಇದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.