ಅಖಿತ ಭಾರತ ಸಾಧಕ ಮಹಿಳಾ ಪ್ರಶಸ್ತಿಗೆ ಪತ್ರಕರ್ತೆ ದೀಪಾ ತಟ್ಟಿಮನಿ ಆಯ್ಕೆ
Team Udayavani, Aug 1, 2022, 7:09 PM IST
ಮಹಾಲಿಂಗಪುರ: ಸಮೀಪದ ಮಿರ್ಜಿ ಗ್ರಾಮದ ಯುವ ಪತ್ರಕರ್ತೆ ಕು. ದೀಪಾ ತಟ್ಟಿಮನಿ ಅವರು ಬೆಂಗಳೂರಿನ ಟ್ವೇಲ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ನವರು ನೀಡುವ ಅಖಿತ ಭಾರತ ಸಾಧಕ ಮಹಿಳಾ ಪ್ರಶಸ್ತಿ-2022ಕ್ಕೆ ಆಯ್ಕೆಯಾಗಿದ್ದಾರೆ.
ಪತ್ರಕರ್ತೆ ಕು. ದೀಪಾ ತಟ್ಟಿಮನಿಯವರು ಮಹಾಲಿಂಗಪುರದ ಕೆಎಲ್ಇ ಪದವಿ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿ ಪದವಿ ಪೂರೈಸಿ, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಪತ್ರಿಕೋದ್ಯಮ ಎಂಎ ಪದವಿಯನ್ನು ಪಡೆದುಕೊಂಡಿದ್ದಾರೆ. ನಂತರ ವಿವಿಧ ಪತ್ರಿಕೆಗಳ ವರದಿಗಾರರಾಗಿ, ಎನ್ಜಿಓ ಸಂಸ್ಥೆಯೊಂದರ ಸಕ್ರೀಯ ಸದಸ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರಸ್ತುತ ಅಕ್ಕಮಹಾದೇವಿ ವಿವಿಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ| ಓಂಕಾರ ಕಾಕಡೆ ಅವರ ಮಾರ್ಗದರ್ಶನದಲ್ಲಿ ಮಹಿಳೆಯರ ಮೇಲೆ ಡಿಜಿಟಲ್ ಇಂಡಿಯಾದ ಪ್ರಭಾವ ಎ ಕೇಸ್ ಸ್ಟಡಿ ಆಫ್ ಕರ್ನಾಟಕ ರಾಜ್ಯ ಕುರಿತು ಪಿಎಚ್ಡಿ ಅಧ್ಯಯನ ಮಾಡುತ್ತಿದ್ದಾರೆ.
ಇವರ ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಟ್ವೇಲ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ನವರು ಅಖಿತ ಭಾರತ ಸಾಧಕ ಮಹಿಳಾ ಪ್ರಶಸ್ತಿ-2022( ಚೇಂಚ್ ಮೇಕರ್) ಆಯ್ಕೆಯಾಗಿದ್ದಾರೆ ಎಂದು ಟ್ವೇಲ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕ ಸಿಇಓ ದೀಪಕ್ ಟಾಟರ್ ಜೈನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!