ಸಿದ್ದರಾಮಯ್ಯಗೆ ಸೋಲು ಖಚಿತ: ಮುರುಗೇಶ ನಿರಾಣಿ
Team Udayavani, Mar 27, 2023, 5:28 AM IST
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ಹಾಗೂ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲಲು ಸಾಧ್ಯವಿಲ್ಲ. ಅದರಲ್ಲೂ ಬಾದಾಮಿಗೆ ಬಂದರೆ ಈ ಬಾರಿ 50 ಸಾವಿರ ಮತಗಳ ಅಂತರದಿಂದ ಇಲ್ಲಿನ ಜನ ಸೋಲಿಸಲಿದ್ದಾರೆ ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.
ಕೆರಕಲಮಟ್ಟಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದ ಬಳಿಕ ವರುಣಾ ಕ್ಷೇತ್ರದಿಂದ ಸ್ಪರ್ಧೆಗೆ ನಿರ್ಧರಿಸಿದ್ದಾರೆ. ಜತೆಗೆ ಇನ್ನೊಂದು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದು, ಏನಿದ್ದರೂ ಅವರಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ