ಪಿಡಿಒ ವಿರುದ್ಧ ತನಿಖೆ ವಿಳಂಬ ; ಸದಸ್ಯರಿಂದ ಅಧಿಕಾರಿಗಳ ತರಾಟೆ 

ಶಾಸಕರು ಸೂಚನೆ ನೀಡಿದರೂ ಕ್ರಮಕ್ಕೆ ಹಿಂದೇಟು-ಆರೋಪ

Team Udayavani, Feb 5, 2021, 7:01 PM IST

PDO

ಗುಳೇದಗುಡ್ಡ: ಕಟಗೇರಿ ಗ್ರಾಪಂ ಪಿಡಿಒ ಆರತಿ ಕ್ಷತ್ರಿಯ ವಿರುದ್ಧ ತನಿಖೆ ಕೈಗೊಳ್ಳಲು ವಿಳಂಬವಾಗುತ್ತಿರುವುದಕ್ಕೆ ತಾಪಂ ಇಒ ಸಿದ್ದಪ್ಪ ನಕ್ಕರಗುಂದ ಅವರನ್ನು ತಾಪಂ ಸದಸ್ಯ ಕೈಲಾಸ ಕುಂಬಾರ ತೀವ್ರ ತರಾಟೆ ತಗೆದುಕೊಂಡಿದ್ದಾರೆ.

ಗುರುವಾರ ತಾಪಂ ಕಚೇರಿಯಲ್ಲಿ ಅಧ್ಯಕ್ಷೆ ರೇಣುಕಾ ಗಾಜಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ, ಕಳೆದ ಎಂಟು  ತಿಂಗಳಿಂದ ಶಾಸಕರಾದ ಸಿದ್ದರಾಮಯ್ಯ ಹಾಗೂ ಜಿಪಂ ಅಧ್ಯಕ್ಷರು, ಪಿಡಿಒ ವಿರುದ್ಧ ತನಿಖೆ ಕೈಗೊಳ್ಳಬೇಕು ಎಂದು  ಸೂಚಿಸಿದ್ದಾರೆ. ಆದರೂ ಇಲ್ಲಿಯವರೆಗೆ ಪಿಡಿಒ ವಿರುದ್ಧ ತನಿಖೆ ನಡೆಸುತ್ತಿಲ್ಲ. ಪಿಡಿಒ ಎಲ್ಲದರಲ್ಲಿಯೂ ಅಕ್ರಮ ನಡೆಸಿದ್ದಾರೆ ಎಂದು ಸದಸ್ಯರು ದೂರಿದರು.

ಪಿಡಿಒ ವಿರುದ್ಧ ತನಿಖೆಗೆ ಅಧಿಕಾರಿಗಳು ಬಂದರೂ ಅವರೊಂದಿಗೆ ಸಹಕರಿಸುತ್ತಿಲ್ಲ. ತನಿಖಾಧಿಕಾರಿಗಳ ದಾರಿ ತಪ್ಪಿಸುವ ಕೆಲಸ ನಡೆದಿದೆ. ತಾಪಂ ಇಒ, ಪಿಡಿಒ ವಿರುದ್ಧ ಕ್ರಮ ಕೈಗೊಳ್ಳದೇ ದಿನ ಕಳೆಯುತ್ತಿದ್ದಾರೆ. ಅವರ ಮೇಲೆ ತನಿಖೆ ಕೈಗೊಳ್ಳದಿದ್ದರೆ   ಮುಂದಿನ ಸಭೆ ನಡೆಸಲು ಬಿಡುವುದಿಲ್ಲ ಎಂದು ಜಿಪಂ ಸದಸ್ಯೆ ಸರಸ್ವತಿ ಮೇಟಿ ಹಾಗೂ ತಾಪಂ ಸದಸ್ಯ ಕೈಲಾಸ ಕುಂಬಾರ ಪಟ್ಟು ಹಿಡಿದರು.

ಸಾಮಾನ್ಯ ಸಭೆಯಲ್ಲಿದ್ದ ಜಿಪಂ ಸದಸ್ಯ ಆಸಂಗೆಪ್ಪ ನಕ್ಕರಗುಂದಿ ಮಧ್ಯಪ್ರವೇಶಿಸಿ ತನಿಖೆ ವಿಳಂಬದ ಬಗ್ಗೆ ವಿವರ ಪಡೆದು ಅ ಧಿಕಾರಿಗಳ ಮೇಲೆ ಒತ್ತಡ ಹೇರಿದರು. ಅವರ ವಿರುದ್ಧದ ತನಿಖೆ ವಿಳಂಬಕ್ಕೆ ಕಾರಣ ನೀಡಿ, ಮತ್ತು ಅದರ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿ ಕಾರಿಗಳಿಗೆ ತಾಕೀತು ಮಾಡಿದರು. ತನಿಖೆ ವಿಳಂಬದ ಕುರಿತು ಮೇಲಧಿ ಕಾರಿಗಳನ್ನು ಭೇಟಿಯಾಗಿ  ವಿಚಾರಿಸೋಣ ಎಂದು ಸದಸ್ಯರನ್ನು ಮನವೊಲಿಸಲು ಮುಂದಾದರು.

ಮೇಲಧಿಕಾರಿಗಳು ಸಭೆಗೆ ಬರುವವರೆಗೂ ಸಭೆ ನಡೆಸಲು ಬಿಡುವುದಿಲ್ಲ ಎಂದು ಸದಸ್ಯರು ಪಟ್ಟು ಹಿಡಿದು ಸಭೆಯಿಂದ ಹೊರ  ನಡೆದರು. ಸಭಾತ್ಯಾಗ ಮಾಡಿ ಹೊರ ನಡೆದ ಕಾಂಗ್ರೆಸ್‌ನ ತಾಪಂ ಹಾಗೂ ಜಿಪಂ ಸದಸ್ಯರನ್ನು ಅಧಿಕಾರಿಗಳು ಸಮಾಧಾನ ಪಡಿಸಿ ಸಭೆಗೆ ವಾಪಸ್‌ ಕರೆದುಕೊಂಡು ಬಂದು ಬೇರೆ ಕೊಠಡಿಯೊಳಗೆ ಸದಸ್ಯರೊಂದಿಗೆ ಕುಳಿತು ತನಿಖೆ ವಿಳಂಬದ ಬಗ್ಗೆ ಚರ್ಚಿಸಿದರು.

 ಇದನ್ನೂ ಓದಿ :ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ  

ಜಿಪಂ ಸದಸ್ಯ ಆಸಂಗೆಪ್ಪ ನಕ್ಕರಗುಂದಿ ಎರಡು ದಿನಗಳಲ್ಲಿ ಮೇಲಧಿಕಾರಿಗಳನ್ನು ಭೇಟಿ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡೋಣ ಎಂದು ಹೇಳಿದ ನಂತರ ಸಾಮಾನ್ಯ ಸಭೆ ಮುಂದುವರಿಯಿತು. ಉಪಾಧ್ಯಕ್ಷ ಯಮನಪ್ಪ ವಡ್ಡರ, ಸದಸ್ಯರಾದ  ಕನಕಪ್ಪ ಬಂದಕೇರಿ, ದೇವಕ್ಕೆವ್ವ ಪಾದನಕಟ್ಟಿ, ತಾಪಂ ಇಒ ಸಿದ್ದಪ್ಪ ನಕ್ಕರಗುಂದಿ ಹಾಜರಿದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.