ಪೊಲೀಸ್‌ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


Team Udayavani, Jun 12, 2020, 1:43 PM IST

ಪೊಲೀಸ್‌ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್‌ ಕಾನ್ಸ್‌ಟೇಬಲ್‌ ವೃಂದರ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬಂಧ ಅರ್ಜಿ ಸಲ್ಲಿಸುವ ಅವಧಿಯನ್ನು ಮಾತ್ರ ವಿಸ್ತರಿಸಲಾಗಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.

ಸಿಪಿಸಿ (ಕಲ್ಯಾಣ ಕರ್ನಾಟಕ) ಮತ್ತು ಎಪಿಸಿ (ಪುರುಷ) (ಸಿಎಆರ್‌/ ಡಿಎಆರ್‌) (ಕಲ್ಯಾಣ ಕರ್ನಾಟಕ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 9ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಜುಲೆ„ 13 ಕೊನೆಯ ದಿನವಾಗಿರುತ್ತದೆ. ಅದೇ ರೀತಿ ಸಿಪಿಸಿ (ಪುರುಷ / ಮಹಿಳಾ), ಎಪಿಸಿ (ಪುರುಷ) (ಸಿಎಆರ್‌/ ಡಿಎಆರ್‌) ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವ ಧಿಯನ್ನು ಜುಲೈ 13ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಜುಲೈ 15 ಕೊನೆಯ ದಿನವಾಗಿದೆ. ಸ್ಪೇ. ಆರ್‌.ಪಿ.ಸಿ (ಪುರುಷ/ ಮಹಿಳಾ) (ಕೆಎಸ್‌ಆರ್‌ಪಿ/ ಐ.ಆರ್‌.ಬಿ) ಮತ್ತು ಸ್ಪೇಆರ್‌ಪಿಸಿ (ಪುರುಷ) (ಬ್ಯಾಂಡ್ಸ್‌ಮನ್‌) (ಕೆಎಸ್‌ಆರ್‌ಪಿ ಐಆರ್‌ಬಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 6ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಜುಲೈ 8 ಕೊನೆಯ ದಿನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

1-pV

Bagalkote; ಅಬ್ಬರದ ಮಳೆ: ಸಿಡಿಲು ಬಡಿದು ಯುವಕ ಸಾವು

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.