ಜನಪದ ಕಲೆ ಸಂರಕಣೆ ಹವ್ಯಾಸ ಬೆಳೆಸಿಕೊಳ್ಳಿ

ಅಪ್ಪಟ ಹಳ್ಳಿ ಸೊಗಡಿನ ಈ ಕಲೆಗಳನ್ನು ನಾವು ಜತನದಿಂದ ಕಾಯ್ದುಕೊಳ್ಳಬೇಕು

Team Udayavani, Mar 12, 2022, 6:44 PM IST

ಜನಪದ ಕಲೆ ಸಂರಕಣೆ ಹವ್ಯಾಸ ಬೆಳೆಸಿಕೊಳ್ಳಿ

ಕೆರೂರ: ಪೂರ್ವಜರಿಂದ ಮನುಕುಲಕ್ಕೆ ಬಳುವಳಿ ಯಾಗಿ ಬಂದಿರುವ ಜೀವನಾನುಭವಗಳ ಕಣಜ ವೆಂದೇ ಬಿಂಬಿಸಲಾಗುವ ಜನಪದ ಕಲೆಗಳನ್ನು ತಂತ್ರಜ್ಞಾನದ ಈ ಯುಗದಲ್ಲಿ ಸಂರಕ್ಷಿಸುವುದು ಅವಶ್ಯವಿದೆ. ಯುವ ಜನಾಂಗ ಈ ಕಲೆಗಳ ಬಗೆಗೆ ಅಭಿರುಚಿ, ಹವ್ಯಾಸ ಬೆಳೆಸಿಕೊಳ್ಳುವಂತೆ ಕಸಾಪ ಬಾದಾಮಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಶಂಕರ ಹೂಲಿ ಹೇಳಿದರು.

ಪಟ್ಟಣದ ಮತ್ತಿಕಟ್ಟಿ ಓಣಿಯ ಗಡಾದ ದುರ್ಗಾದೇವಿ ದೇಗುಲದ ಆವರಣದಲ್ಲಿ ಹಮ್ಮಿಕೊಂಡಿದ್ದ ಜಾನಪದ ಕಲಾ ಸಂಭ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಾನಪದ ಕಲೆಗಳು ಜೀವನಾನುಭವ ಭಂಡಾರವಾಗಿದ್ದು ಹಳ್ಳಿಗರು ದಿನವಿಡೀ ಹೊಲ, ಗದ್ದೆಗಳಲ್ಲಿ ದುಡಿದು ಬಂದು, ಸಂಜೆ ಬೇಸರ ನೀಗಿಸುವ ಜೊತೆಗೆ ಮನರಂಜನೆಗಾಗಿ ಜಾನಪದ ಕಲೆಗಳ ಸಂಪ್ರದಾಯ ಬೆಳೆದು ಬಂದಿತು.

ಮನಸ್ಸಿಗೆ ಮುದ ನೀಡುವ ಅಪ್ಪಟ ಹಳ್ಳಿ ಸೊಗಡಿನ ಈ ಕಲೆಗಳನ್ನು ನಾವು ಜತನದಿಂದ ಕಾಯ್ದುಕೊಳ್ಳಬೇಕು ಎಂದರು. ಹಿರಿಯ ಕಲಾವಿದ ಲಿಂಗರಾಜ ಕ್ವಾಣ್ಣೂರ ಮಾತನಾಡಿ, ಜಾನಪದ ಪರಿಷತ್ತಿನ ಮೂಲಕ ಗ್ರಾಮೀಣ ಕಲೆಗಾರರ ಮಾಹಿತಿ ಕ್ರೋಢಿಕರಿಸಿದ್ದು ಅವರಿಗೆ ಸೂಕ್ತ ಪ್ರೋತ್ಸಾಹ, ಅಗತ್ಯ ಸೌಲಭ್ಯಗಳಿಗಾಗಿ ಸಂಘಟಿಸಲಾಗುತ್ತಿದೆ ಎಂದರು.

ಕಲಾವಿದ ಮಲ್ಲಿಕಾರ್ಜುನ ಪೂಜಾರ ಮಾತನಾಡಿ, ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಜನಪದ ಕಲೆಗಳ ಉಳಿವಿಗೆ ಅನೇಕ ಎಲೆಮರೆಯ ಕಲಾವಿದರು ಶ್ರಮಿಸುತ್ತಿದ್ದು ಅಂತಹವರಿಗೆ ಸೂಕ್ತ ವೇದಿಕೆ, ಸೌಲಭ್ಯಗಳನ್ನು ಕಲ್ಪಿಸಲು ಇಲಾಖೆ ಪ್ರಾಮುಖ್ಯತೆ ನೀಡಬೇಕು ಎಂದರು.

ಶಿಕ್ಷಕ ಬಸವರಾಜ ಪ್ಯಾಟಿಶೆಟ್ಟರ, ಸಿ.ಎಸ್‌. ನಾಗನೂರ ಇತರರು ಮಾತನಾಡಿದರು. ಕಾರ್ಯಕ್ರಮದ ಸಾನಿಧ್ಯವನ್ನು ದೇವಾಂಗಮಠದ ವೀರಭದ್ರ ಸ್ವಾಮೀಜಿ ವಹಿಸಿದ್ದರು. ಪಪಂ ಮಾಜಿ ಅಧ್ಯಕ್ಷೆ ಶ್ಯಾವಂತ್ರೆವ್ವ ಮತ್ತಿಕಟ್ಟಿ, ಫಕೀರಪ್ಪ ಮತ್ತಿಕಟ್ಟಿ, ಎ. ಎಸ್‌. ಚಂದಾವರಿ, ಬಸವಂತಪ್ಪ ಮತ್ತಿಕಟ್ಟಿ, ಸಿಆರ್‌ಪಿ ಎನ್‌. ಎಲ್‌. ರಾಠೊಡ, ಮಂಜುನಾಥ ಮತ್ತಿಕಟ್ಟಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.