ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ: ಕಾರಜೋಳ


Team Udayavani, Mar 14, 2021, 2:43 PM IST

ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ: ಕಾರಜೋಳ

ಮುಧೋಳ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಪಾಲುದಾರರರಾಗಬೇಕು. ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿವೈಜ್ಞಾನಿಕ ಮನೋಭಾವ ಹೆಚ್ಚಿಸುವುದರ ಜತೆಗೆಸೃಜನಶೀಲತೆ, ಕೌಶಲ ಹಾಗೂ ಕ್ರಿಯಾಶೀಲತೆ ವ್ಯಕ್ತಪಡಿಸಲು ಒಂದು ವೇದಿಕೆ ದೊರೆಯುತ್ತದೆಎನ್ನುವ ಸದುದ್ದೇಶದಿಂದ ವಿದ್ಯಾರ್ಥಿಗಳು ಇಂತಹ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಶನಿವಾರ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮನಾಥ ಇಂಟರ್‌ನ್ಯಾಶನಲ್‌ ಸಿಬಿಎಸ್‌ಇ ಶಾಲಾ ಆವರಣದಲ್ಲಿ ಹಮ್ಮಿಕೊಂಡ ಗ್ಯಾಲಾಕ್ಷಿ -2021 ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಕ್ಕಳುತಯಾರಿಸಿದ ವಿವಿಧ ಬಗೆಯ ವಿಜ್ಞಾನ ಮಾದರಿ ವೀಕ್ಷಿಸಿ ಅವರು ಮಾತನಾಡಿದರು.

ಇಂದಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ವಿಜ್ಞಾನದ ತತ್ವಗಳನ್ನು ಬಳಸಿಕೊಂಡುಜನಸಾಮಾನ್ಯರಿಗೆ ಉಪಯುಕ್ತ ತಂತ್ರಜ್ಞಾನ ಅಭಿವೃದ್ಧಿಪಡಿಸಲು ವಿದ್ಯಾರ್ಥಿಗಳು ಮುಂದಾಗಬೇಕಾಗಿದೆ.ತಂತ್ರಜ್ಞಾನದ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ವಸ್ತು ಪ್ರದರ್ಶನದಲ್ಲಿ ವಿಜ್ಞಾನ ದ್ವನಿಯ ಮೂಲಕ ವಿದ್ಯುತ್‌ ಹಾಗೂ ಇತರ ಎಲೆಕ್ಟ್ರಾನಿಕ್ಸ್‌ ವಸ್ತುಗಳ ಚಾಲನೆ, ಕೋವಿಡ್‌ ಸ್ವತ್ಛತೆಯ ಸಲಕರಣೆ, ನ್ಯೂಟನ್‌ನ ಜಡತ್ವದ ನಿಯಮ, ಮಾನವನ ಹೃದಯ, ದೇಹ, ಬೆಳಕಿನ ಪ್ರತಿಫಲನ, ಕಾಡು, ಹನಿನೀರಾವರಿ, ರೇಷ್ಮೆ ಸಾಕಾಣೆಯ ಹಂತಗಳು, ಗ್ರಂಥಾಲಯದ ವಿಜ್ಞಾನದ ಪುಸ್ತಕಗಳು, ಸಿರಿಧಾನ್ಯಗಳು, ಸೂಕ್ಷ್ಮದರ್ಶಕ, ಬಹುಪ್ರತಿಫಲನ, ಋತುಮಾನಗಳು, ದ್ಯುತಿಸಂಶ್ಲೇಷಣೆ, ಮೂತ್ರಜನಕಾಂಗ, ಸೌರವ್ಯೂಹ ರೋಗಗಳ ಮುನ್ನೆಚ್ಚರಿಕೆ ಸೇರಿದಂತೆ 178 ವಿಜ್ಞಾನ ಮಾದರಿಗಳನ್ನು ಮಕ್ಕಳು ರೂಪಿಸಿ ಪ್ರದರ್ಶಿಸಿದರು. ಅವುಗಳ ಬಗ್ಗೆ ಉಪಮುಖ್ಯಮಂತ್ರಿಗಳಿಗೆ ಹಾಜರಿದ್ದವರಿಗೆ ಮಾಹಿತಿನೀಡಿದರು. ಸಂಸ್ಥೆ ಅಧ್ಯಕ್ಷ ಶಿವಕುಮಾರ ಮಲಘಾಣ,ಕಾರ್ಯಾಧ್ಯಕ್ಷ ಶಿಶಿರ ಮಲಘಾಣ, ಎಪಿಎಂಸಿ ಅಧ್ಯಕ್ಷಭೀಮಸಿ ತಳವಾರ, ಬಸವರಾಜ ಮಾನೆ, ನಾಗಪ್ಪ ಅಂಬಿ, ಡಾ| ಸತೀಶ ಮಲಘಾಣ, ಪ್ರಾಚಾರ್ಯ ಎಸ್‌. ಖಾನ್‌, ವೆಂಕಟೇಶ ಗುಡೆಪ್ಪನವರ, ಆಡಳಿತಾ ಧಿಕಾರಿ ಮಲ್ಲು ಕಳ್ಳೆನ್ನವರ ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.