ಸೂಚನೆ ಪಾಲಿಸದಿದ್ದರೆ ಕಠಿಣ ಕ್ರಮ: ವರ್ತಿಕಾ

ಪ್ರತಿ ಗ್ರಾಮಗಳಿಗೆ ತೆರಳಿ ಮನೆಯಿಂದ ಹೊರ ಬರದಂತೆ, ರಸ್ತೆಗಿಳಿಯದಂತೆ ತಿಳಿವಳಿಕೆ

Team Udayavani, Apr 9, 2020, 5:28 PM IST

09-April-34

ಧಾರವಾಡ: ನಗರದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ನಡೆದ ಸಭೆಯಲ್ಲಿ ಡಿಸಿ ದೀಪಾ ಚೋಳನ್‌ ಮಾತನಾಡಿದರು

ಧಾರವಾಡ: ಕೋವಿಡ್ ಲಾಕ್‌ಡೌನ್‌ ಅವಧಿಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಸೂಚನೆಗಳನ್ನು ಪಾಲಿಸದೆ, ಕರ್ತವ್ಯನಿರತ ಅಧಿಕಾರಿಗಳಿಗೆ ಸ್ಪಂದಿಸದಿದ್ದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ವರ್ತಿಕಾ ಕಟಿಯಾರ್‌ ಹೇಳಿದರು.

ನಗರದ ಧಾರವಾಡ ಪೊಲೀಸ್‌ ಹೆಡ್‌ ಕ್ವಾರ್ಟ್‌ರ್ಸ್‌ದಲ್ಲಿರುವ ದುರ್ಗಾದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆದ ಜಿಲ್ಲೆಯ ವಿವಿಧ ತಾಲೂಕಿನ ಧಾರ್ಮಿಕ ಮುಖಂಡರ, ಧಾರ್ಮಿಕ ಸಂಸ್ಥೆಗಳ ಪ್ರಮುಖರೊಂದಿಗೆ ಶಾಂತಿಪಾಲನೆ ಹಾಗೂ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಸರ್ಕಾರದ ನಿರ್ದೇಶನ ಮತ್ತು ಕೊರೊನಾ ವೈರಸ್‌ ಹರಡುವ ಗಂಭೀರತೆಯನ್ನು ಮನವರಿಕೆ ಮಾಡಲಾಗಿದೆ. ಪೊಲೀಸ್‌ ಸಿಬ್ಬಂದಿ ಹಾಗೂ ಅಧಿಕಾರಿಗಳು ಪ್ರತಿ ಗ್ರಾಮಗಳಿಗೆ ತೆರಳಿ ಮನೆಯಿಂದ ಹೊರ ಬರದಂತೆ, ರಸ್ತೆಗಿಳಿಯದಂತೆ ತಿಳಿವಳಿಕೆ ನೀಡುತ್ತಿದ್ದಾರೆ ಎಂದರು.

ಡಿಸಿ ದೀಪಾ ಚೋಳನ್‌ ಮಾತನಾಡಿ, ಪಡಿತರ ವಿತರಣೆ ಆರಂಭವಾಗಿದೆ. ಕಾಯಿಪಲ್ಯ ಸೇರಿದಂತೆ ಎಲ್ಲ ತರಕಾರಿ, ಹಣ್ಣು ಹಂಪಲ ತಮ್ಮ ಮನೆಯ ಬಾಗಿಲಿಗೆ ಬರುವಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದ ಅವರು, ಕೃಷಿ ಪೂರಕ ಕಾರ್ಯಗಳಿಗೆ ತಡೆ ಇಲ್ಲ. ಆದರೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಬೇಕು ಎಂದರು. ಉಪ ಪೊಲೀಸ್‌ ವರಿಷ್ಠಾಧಿಕಾರಿ ರವಿ ನಾಯಕ್‌ ಪ್ರಾಸ್ತಾವಿಕ ಮಾತನಾಡಿದರು.

ಮುಗದ ಗ್ರಾಮದ ಎಸ್‌. ಎಸ್‌.ಪೀರಜಾದೆ, ಕುಂದಗೋಳದ ಮಲ್ಲಿಕಾರ್ಜುನ ಕಿರೇಸೂರ ರಾಜೇಸಾಬ ಕಳ್ಳಿಮನಿ, ಅಣ್ಣಿಗೇರಿಯ ಎಚ್‌.ಎಚ್‌ ಗುಡನಾಯಕ್‌, ನವಲಗುಂದದ ಅಬ್ಟಾಸ ದೇವರಿಡು, ಬ್ಯಾಹಟ್ಟಿಯ ಮಂಜುನಾಥ ಮಲ್ಹಾರಿ, ಹಸನಸಾಬ ತಡಸದ, ಉಪ್ಪಿನ ಬೆಟಗೇರಿ ಗ್ರಾಪಂ ಅಧ್ಯಕ್ಷ ಮಹಾವೀರ ಅಷ್ಟಗಿ ಸೇರಿದಂತೆ ಅನೇಕ ಮುಖಂಡರು ಅನಿಸಿಕೆ ಹಂಚಿಕೊಂಡರು.

ಕಲಘಟಗಿ ಸಿಪಿಐ ವಿಜಯ ಬಿರಾದಾರ ಸ್ವಾಗತಿಸಿ, ನಿರೂಪಿಸಿದರು. ಧಾರವಾಡ ಗ್ರಾಮೀಣ ಸಿಪಿಐ ಎಸ್‌.ಸಿ ಪಾಟೀಲ್‌,ಗ್ರಾಮೀಣ ಪಿಎಸ್‌ಐ ಮಹೇಂದ್ರ ನಾಯಕ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.