ಯೋಧ ಆಸಂಗೆಪ್ಪ ಆತ್ಮಹತ್ಯೆ ?
Team Udayavani, Apr 29, 2021, 5:53 PM IST
ಗುಳೇದಗುಡ್ಡ: ಸಮೀಪದ ಲಾಯದಗುಂದಿ ಗ್ರಾಮದ ಯೋಧ ಆಸಂಗೆಪ್ಪ ಪರಸಪ್ಪ ಮಾದರ (28) ಮಂಗಳವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ರಾಂಬಿನ್ ಜಿಲ್ಲೆಯ ಬನಿಹಾಳದಲ್ಲಿ ಕರ್ತವ್ಯದಲ್ಲಿದ್ದಾಗ ಮರಣ ಹೊಂದಿದ್ದಾರೆ.
ಯೋಧ ಆಸಂಗೆಪ್ಪ ಮಾದರ 2012ರಲ್ಲಿ ಸೇನೆಗೆ ಸೇರಿದ್ದು, ಏಳು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ರಜೆಯ ಮೇಲೆ ಸ್ವ ಗ್ರಾಮಕ್ಕೆ ಬಂದು ಏ.21ರಂದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು. ಒಂದು ವರ್ಷದ ಹಿಂದೆ ಮದುವೆಯಾಗಿತ್ತು.
ಯೋಧ ಆಸಂಗೆಪ್ಪ ಮಾದರ ಏ.27ರಂದು ರಂದು ಬೆಳಗ್ಗೆ ತಮಗೆ ಕರ್ತವ್ಯಕ್ಕೆ ವಿತರಿಸಿದ್ದ ಗನ್ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಯೋಧನ ಸಾವಿನ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ