ಕಾಮಗಾರಿ ಕಳಪೆಯಾದರೆ ಶಿಸ್ತು ಕ್ರಮ: ಶಾಸಕ ಸಿದ್ದು
Team Udayavani, Jun 29, 2019, 12:10 PM IST
ಬಾದಾಮಿ: ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ಬಾದಾಮಿ: ವಿವಿಧ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದಿಂದ ನಿರ್ವಹಣೆ ಮಾಡಿ ಮುಗಿಸಬೇಕು. ಕಳಪೆ ಕಾಮಗಾರಿ ಕಂಡು ಬಂದರೆ ಕ್ರಮ ನಿಶ್ಚಿತ ಎಂದು ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಅವರು ರಾಮದುರ್ಗ ರಸ್ತೆಯ ಶಾಸಕರ ಗೃಹ ಕಚೇರಿಯಲ್ಲಿ ರಸ್ತೆ ಸುಧಾರಣೆ, ಶಾಲಾ ಕೊಠಡಿ ನಿರ್ಮಾಣ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಮಾಡಿ ಚಾಲನೆ ನೀಡಿ ಮಾತನಾಡಿದರು.
ಲೋಕೋಪಯೋಗಿ, ಜಿ.ಪಂ ಸೇರಿದಂತೆ ವಿವಿಧ ಕಾಮಗಾರಿಗಳು ನಿಗದಿತ ಕಾಲಮಿತಿಯೊಳಗೆ, ಗುಣಮಟ್ಟದಿಂದ ಮಾಡಬೇಕು. ಕಳಪೆ ಮಾಡಿದರೆ ಅಂಥ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ, ಎಚ್.ವೈ. ಮೇಟಿ, ಮುಖಂಡರಾದ ಎಂ.ಬಿ. ಹಂಗರಗಿ, ಡಾ. ಎಂ. ಜಿ. ಕಿತ್ತಲಿ, ಡಾ.ಎಂ.ಎಚ್. ಚಲವಾದಿ, ಎಂ. ಡಿ. ಎಲಿಗಾರ, ಹೊಳಬಸು ಶೆಟ್ಟರ, ಮಹೇಶ ಹೊಸಗೌಡ್ರ, ಮಹಾಂತೇಶ ಹಟ್ಟಿ, ರಾಜಮಹಮ್ಮದ ಬಾಗವಾನ, ಎಸ್.ಡಿ.ಜೋಗಿನ, ಪಿ.ಆರ್.ಗೌಡರ, ಮಧು ಯಡ್ರಾಮಿ, ಶಶಿಕಾಂತ ಉದಗಟ್ಟಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ