ತ್ರಿವೇಣಿ ಸಂಗಮದಲ್ಲಿ ಸಿದ್ದೇಶ್ವರ ಸ್ವಾಮಿಗಳ ಚಿತಾಭಸ್ಮ ವಿಸರ್ಜನೆ


Team Udayavani, Jan 8, 2023, 9:48 AM IST

ತ್ರಿವೇಣಿ ಸಂಗಮದಲ್ಲಿ ಸಿದ್ದೇಶ್ವರ ಸ್ವಾಮಿಗಳ ಚಿತಾಭಸ್ಮ ವಿಸರ್ಜನೆ

ಬಾಗಲಕೋಟೆ: ನಡೆದಾಡುವ ದೇವರು, ಶತಮಾನದ ಸಂತ ಶ್ರೇಷ್ಠ ಸಿದ್ದೇಶ್ವರ ಸ್ವಾಮೀಜಿಗಳ ಚಿತಾಭಸ್ಮವನ್ನು, ವಿಶ್ವಗುರು ಬಸವಣ್ಣನವರ ಐಕ್ಯ ಸ್ಥಳ, ತ್ರಿವೇಣಿ ನದಿಗಳ ಸಂಗಮ ಕೂಡಲಸಂಗಮದಲ್ಲಿ ರವಿವಾರ ಬೆಳಗಿನ ಜಾವ ವಿಸರ್ಜಿಸಲಾಯಿತು.

ವಿಜಯಪುರ ಜ್ಞಾನ ಯೋಗಾಶ್ರಮದ ಅಧ್ಯಕ್ಷರೂ ಆಗಿರುವ ಶ್ರೀ ಬಸವಾನಂದ ಸ್ವಾಮೀಜಿ ನೇತೃತ್ವದ ಹಲವು ಶ್ರೀಗಳ ತಂಡ, ನಸುಕಿನ ಐದು ಗಂಟೆಗೆ ವಿಜಯಪುರ ಜ್ಞಾನ ಯೋಗಾಶ್ರಮದಿಂದ ಚಿತಾಭಸ್ಮ ಹೊತ್ತ ವಾಹನ ಕೂಡಲಸಂಗಮದತ್ತ ಆಗಮಿಸಿದವು. ವಾಹನಗಳು ಕೂಡಲಸಂಗಮ ಕ್ರಾಸ್ ಸಮೀಪಿಸುತ್ತಿದ್ದಂತೆ ಸಾವಿರಾರು ಭಕ್ತರು, ವಾಹನಗಳನ್ನು ಬರಮಾಡಿಕೊಂಡು ಸಂಗಮ ಕ್ಷೇತ್ರದತ್ತ ಸಾಗಿದರು.

ಕೂಡಲಸಂಗಮದಲ್ಲಿ ಚಿತಾಭಸ್ಮವಿದ್ದ ಮಡಿಕೆಗಳಿಗೆ ಪೂಜೆ ಸಲ್ಲಿಸಲಾಯಿತು.  ಬಳಿಕ ಹೂವಿನ ಹಾರ, ಬಾಳೆ ದಿಂಡಿನಿಂದ ವಿಶೇಷ ಅಲಂಕಾರ ಮಾಡಿದ್ದ ಬೋಟ್ನಲ್ಲಿ ಶ್ರೀಗಳು ಚಿತಾಭಸ್ಮವನ್ನು ಘಟಪ್ರಭೆ, ಮಲಪ್ರಭೆ ಹಾಗೂ ಕೃಷ್ಣೆ ತ್ರಿವೇಣಿ ಸಂಗಮದ ಮಧ್ಯ ಸಾಗಿ, ಅಲ್ಲಿ ಸಿದ್ದೇಶ್ವರ ಶ್ರೀಗಳ ಅಸ್ಥಿಯ ಚಿತಾಭಸ್ಮ ವಿಸರ್ಜಿಸಿದರು. ಅಲ್ಲಿಂದ ಗೋಕರ್ಣದತ್ತ ಚಿತಾಭಸ್ಮ ಹೊತ್ತ ವಾಹನಗಳು ತೆರಳಿದವು.

ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿವಂದನ ಪತ್ರ ಹಾಗೂ ಅವರ ಇಚ್ಛೆಯಂತೆ ಅಗ್ನಿಸ್ಮರ್ಶದ ಬಳಿಕ ಅಸ್ಥಿಯನ್ನು ಗಂಗೆಯ ಪಾಲು ಮಾಡುವಂತೆ ಬಯಸಿದ್ದರು. ಶ್ರೀಗಳ ಇಚ್ಛೆಯಂತೆ ಮೂರು ನದಿಗಳ ಸಂಗಮ ಕ್ಷೇತ್ರವೂ ಆಗಿರುವ ಬಸವಣ್ಣನವರ ಐಕ್ಯ ಸ್ಥಳ ಹಾಗೂ ಗೋಕರ್ಣದ ಸಾಗರದಲ್ಲಿ ಅಸ್ಥಿ ವಿಸರ್ಜನೆಗೆ ಜ್ಞಾನ ಯೋಗಾಶ್ರಮದ ಎಲ್ಲ ಪೂಜ್ಯರು ನಿರ್ಧರಿಸಿದ್ದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.