ಆಹಾರ ಸಾಮಗ್ರಿ ಕಿಟ್ ವಿತರಣೆ
Team Udayavani, May 12, 2020, 11:12 AM IST
ಬನಹಟ್ಟಿ: ಕೋವಿಡ್-19 ನಂತಹ ಸಂದರ್ಭದಲ್ಲಿ ಆಯಾ ಸಮಾಜಗಳು ತಮ್ಮ ಸಮಾಜದ ಕಡುಬಡವರನ್ನು ಗುರುತಿಸಿ ಅವರಿಗೆ ಸಹಾಯ ಮಾಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಸ್ಥಳೀಯ ಮಂಗಳವಾರ ಪೇಟೆ ಹಟಗಾರ ದೈವ ಮಂಡಳ ಬನಹಟ್ಟಿ ವತಿಯಿಂದ ಲಾಕ್ಡೌನ್ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಹಟಗಾರ ಸಮಾಜ ಬಾಂಧವರು ಹಾಗೂ ಇತರ ಹಿಂದುಳಿದ ವರ್ಗದ ಜನರಿಗೆ ಉಚಿತವಾಗಿ 400 ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಅವರು ಮಾತನಾಡಿದರು.
ಈ ವೇಳೆ ದೈವ ಮಂಡಳ ಅಧ್ಯಕ್ಷ ರಾಜಶೇಖರ ಮಾಲಾಪುರ, ಚೇರ್ಮನ್ ಶ್ರೀಶೈಲಪ್ಪ ದಭಾಡಿ, ಉಪಾಧ್ಯಕ್ಷ ದಾನಪ್ಪ ಹುಲಜತ್ತಿ, ಸದಸ್ಯರಾದ ಕಾಡು ಮಹಾಜನ, ಬಸವರಾಜ ಜಾಡಗೌಡ, ಸುಭಾಷ ಜಾಡಗೌಡ, ಪಂಡಿತ ಹಣಗಂಡಿ, ಪುಟ್ಟು ಹಳಾಳ, ಈರಪ್ಪ ಕೊಣ್ಣೂರ, ಶಿವಾನಂದ ಕುಳ್ಳಿ, ಡಾ| ಪಂಡಿತ ಪಟ್ಟಣ, ಶ್ರೀಪಾದ ಬಾಣಕಾರ, ಶಂಕರ ಬಾಡಗಿ, ಪಂಡಿತ ಪಟ್ಟಣ, ಶಿವರುದ್ರ ಮಾಲಾಪುರ, ಎಂ.ಜಿ. ಕೆರೂರ, ಸುರೇಶ ಕೋಲಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್