ನಿರ್ಗತಿಕರಿಗೆ ಮಾಸಾಶನ ವಿತರಣೆ
Team Udayavani, May 23, 2020, 5:04 AM IST
ಬನಹಟ್ಟಿ: ರಾಂಪುರ ವಲಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಾಲ್ಕು ಜನರಿಗೆ ನಿರ್ಗತಿಕರ ಮಾಸಾಶನ ನೀಡಲಾಯಿತು.
ಸಮಾಜದಲ್ಲಿ ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿರುವ ಫಲಾನುಭವಿಗಳಿಗೆ ರಾಜ್ಯಾದ್ಯಂತ 8 ಸಾವಿರಕ್ಕೂ ಮೀರಿದ ನಿರ್ಗತಿಕರಿಗೆ ಪ್ರತಿ ತಿಂಗಳು 750 ರಿಂದ 1000 ರೂ. ವರೆಗೆ ಮಾಸಿಕ ಮಾಸಾಶನವನ್ನು ಧರ್ಮಸ್ಥಳದ ಧರ್ಮಾ ಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ನೀಡಿದ್ದಾರೆ.
ಬನಹಟ್ಟಿ ಠಾಣೆಯ ಎಎಸ್ಐ ಬಿ.ಎಸ್. ಪಾಟೀಲ, ಒಕ್ಕೂಟದ ಅಧ್ಯಕ್ಷರು ಸವಿತಾ, ಶಿಕ್ಷಕರಾದ ಪ್ರದೀಪ ಕಟಾವಕರ, ವಲಯದ ಮೇಲ್ವಿಚಾರಕರು ವಿಲಾಸ ಪೂಜೇರಿ, ಸೇವಾ ಪ್ರತಿನಿಧಿ ಶೈಲಜಾ ಹೊಸಕೋಟೆ, ವಿದ್ಯಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ