ದೌರ್ಜನ್ಯ ಪ್ರಕರಣ: ಮೃತ ವ್ಯಕ್ತಿ ಕುಟುಂಬಕ್ಕೆ ಪರಿಹಾರ ವಿತರಣೆ
Team Udayavani, Jun 17, 2021, 5:06 PM IST
ಬಾಗಲಕೋಟೆ: ಬಾದಾಮಿ ತಾಲೂಕಿನ ನರೇನೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಮೃತಪಟ್ಟ ಅವರ ಕುಟುಂಬಕ್ಕೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಲಕ್ಷ್ಮಣ ವಡ್ಡರ ಮಹೇಶ್ ಪೋತದಾರ ಗ್ರಾಮಕ್ಕೆ ಭೇಟಿ ನೀಡಿ ಮೊದಲ ಕಂತಿನ 4,12,500 ರೂ.ಗಳ ಪರಿಹಾರ ಧನ ವಿತರಿಸಿದರು.
ಮೃತಪಟ್ಟ ಲಕ್ಷ್ಮಣ ವಡ್ಡರ ಅವರ ಪತ್ನಿ ರೇಣವ್ವ ವಡ್ಡರ ಅವರಿಗೆ ನೀಡಿ ಸಾಂತ್ವನ ಹೇಳಿದ ಅವರು, ಸರ್ಕಾರದಿಂದ ಸಿಗುವ ಎಲ್ಲ ಸವಲತ್ತುಗಳನ್ನು ನಿಯಮ ಅನುಸಾರವಾಗಿ ನೀಡಲಾಗುವುದು.
ಗ್ರಾಮದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇದ್ದು, ಶಾಂತಿಯುತ ವಾತಾವರಣ ಇರುವುದಾಗಿ ತಿಳಿಸಿದರು. ಬಾದಾಮಿ ತಾಲೂಕಿನ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ್, ಕಚೇರಿ ಸಿಬ್ಬಂದಿ ಹಿರೇಮಠ, ಪೊಲೀಸ್ ಇಲಾಖೆ ಸಿಬ್ಬಂದಿ ರಮೇಶ್ ದೊಡಮನಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್